ದೇಶ

ಫಾರಂ ಮಾಲೀಕರ ಮುಷ್ಕರದಿಂದಾಗಿ ಕೋಳಿ ಮಾಂಸ ಬೆಲೆ ತೀವ್ರ ಏರಿಕೆ

ಎರಡು ವಾರದಲ್ಲಿ ಕೆಜಿಗೆ 100 ರೂ. ಏರಿಕೆ ಕಂಡ ಕೋಳಿ ಬೆಲೆ ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೋಳಿ ಮಾಂಸ ಬೆಲೆ ತೀವ್ರವಾಗಿ ಏರಿಕೆಯಾಗಲು ತಮಿಳುನಾಡಿನಲ್ಲಿ ಕೋಳಿ ಫಾರಂ ಮಾಲೀಕರು ಮುಷ್ಕರ ಹೂಡಿರುವುದೇ ಕಾರಣ. ತಮಿಳುನಾಡಿನ ಕೋಳಿ ಸಾಕಾಣಿಕೆದಾರರು ಖಾಸಗಿ ಕಂಪನಿಗಳು ನೀಡುತ್ತಿರುವ ಕಡಿಮೆ ಸಾಕಾಣಿಕೆ ದರದ ವಿರುದ್ಧ ಸಿಡಿದೆದ್ದಿದ್ದು ಜನವರಿ 1ರಿಂದ ಉತ್ಪಾದನೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಬ್ರಾಯ್ಲರ್ ಕೋಳಿಗಳಿಗೆ ಪ್ರಸ್ತುತ ನೀಡುತ್ತಿರುವ 6.5 ರೂ. ದರವನ್ನು 20 ರೂ.ಗೆ ಹೆಚ್ಚಿಸಬೇಕು ಎಂಬುದು […]

ಫಾರಂ ಮಾಲೀಕರ ಮುಷ್ಕರದಿಂದಾಗಿ ಕೋಳಿ ಮಾಂಸ ಬೆಲೆ ತೀವ್ರ ಏರಿಕೆ Read More »

ವಿಮಾನ ಸಂಚಾರ ವ್ಯತ್ಯಯ : ಇಂಡಿಗೋ ಸಂಸ್ಥೆಗೆ 22 ಕೋ. ರೂ. ದಂಡ

ದೇಶಾದ್ಯಂತ ಹಲವು ದಿನ ವಿಮಾನ ಸಂಚಾರ ವ್ಯತ್ಯಯವಾಗಿ ಪರದಾಡಿದ್ದ ಪ್ರಯಾಣಿಕರು ನವದೆಹಲಿ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಇಂಡಿಗೋ ವಿಮಾನಗಳ ಸಂಚಾರ ಸೇವೆಯಲ್ಲಿ ಉಂಟಾದ ಭಾರಿ ವ್ಯತ್ಯಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಇಂಡಿಗೋ ಸಂಸ್ಥೆಗೆ ಬರೋಬ್ಬರಿ 22.20 ಕೋಟಿ ರೂ. ದಂಡ ವಿಧಿಸಿದೆ. ಇದರ ಜೊತೆಗೆ ಇಂಡಿಗೋ ವಿಮಾನಯಾನ ಸಂಸ್ಥೆಗೆ 50 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಿದೆ. ಕಳೆದ ವರ್ಷದ ಡಿಸೆಂಬ‌ರ್ 3ರಿಂದ 5ರ ವರೆಗೆ ಇಂಡಿಗೋ ವಿಮಾನಗಳ ಕಾರ್ಯಾಚರಣೆಯಲ್ಲಿ ಭಾರಿ ವ್ಯತ್ಯಯ

ವಿಮಾನ ಸಂಚಾರ ವ್ಯತ್ಯಯ : ಇಂಡಿಗೋ ಸಂಸ್ಥೆಗೆ 22 ಕೋ. ರೂ. ದಂಡ Read More »

ಎ.ಆರ್. ರೆಹಮಾನ್ ಮಾತೃ ಧರ್ಮಕ್ಕೆ ಮರಳಿದರೆ ಕೆಲಸ ಸಿಗಬಹುದು: ವಿಎಚ್‌ಪಿ ತಿರುಗೇಟು

ಮುಂಬೈ: ಪ್ರಖ್ಯಾತ ಸಂಗೀತಗಾರ ಎ.ಆರ್. ರೆಹಮಾನ್ ಅವರಿಗೆ ಬಾಲಿವುಡ್‌ನಲ್ಲಿ ಅವಕಾಶಗಳು ಕಡಿಮೆಯಾಗುತ್ತಿದ್ದು, ‘ಕೋಮುವಾದಿ ಮನಸ್ಥಿತಿಯಿಂದ ಬಾಲಿವುಡ್‌ನಲ್ಲಿ ಸಂಗೀತ ಅವಕಾಶಗಳು ಸಿಗುತ್ತಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ವಿಶ್ವ ಹಿಂದೂ ಪರಿಷತ್, ‘ಘರ್ ವಾಪಸಿ ಮಾಡಿದರೆ ಅವಕಾಶಗಳು ಸಿಗುತ್ತವೆ’ ಎಂದು ಸಲಹೆ ನೀಡಿದೆ. ಬಹುಶಃ ಅವರು ಒಂದು ಕೋಮಿನ ವಿಷಯದಿಂದಾಗಿ ಅವರು ಕಳೆದ ಎಂಟು ವರ್ಷಗಳಿಂದ ಹಿಂದಿ ಚಲನಚಿತ್ರೋದ್ಯಮದಲ್ಲಿ ಕೆಲಸ ಕಳೆದುಕೊಂಡಿರಬಹುದು. ಸಂಯೋಜಕರು ಒಂದು ನಿರ್ಧಿಷ್ಟ ಬಣದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.ಒಂದು ಕಾಲದಲ್ಲಿ ಈ ಸಂಗೀತ

ಎ.ಆರ್. ರೆಹಮಾನ್ ಮಾತೃ ಧರ್ಮಕ್ಕೆ ಮರಳಿದರೆ ಕೆಲಸ ಸಿಗಬಹುದು: ವಿಎಚ್‌ಪಿ ತಿರುಗೇಟು Read More »

ಗೋವಾ : ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಕೊಂದ ರಷ್ಯಾ ಪ್ರವಾಸಿಗ

ಪಣಜಿ: ಗೋವಾದಲ್ಲಿ ರಷ್ಯಾದ ವ್ಯಕ್ತಿಯೊಬ್ಬ ತನ್ನದೇ ದೇಶದ ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಬರ್ಬರವಾಗಿ ಕೊಂದಿರುವ ಘಟನೆ ಸಂಭವಿಸಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಗೋವಾದ ಅರಾಂಬೋಲ್ ಮತ್ತು ಮೊರ್ಜಿಮ್ ಗ್ರಾಮದಲ್ಲಿ ವಾಸವಾಗಿದ್ದ ಎಲೆನಾ ವನೀವಾ (37) ಮತ್ತು ಎಲೆನಾ ಕಸ್ತನೋವಾ (37) ಅವರನ್ನು ಅಲೆಕ್ಸಿ ಲಿಯೊನೊವ್ ಎಂಬಾತ ಕೊಲೆಗೈದಿದ್ದಾನೆ. ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 14 ರಂದು ಆರೋಪಿ ಮೊರ್ಜಿಮ್‌ನಲ್ಲಿ ವಾಸವಾಗಿದ್ದ ಸ್ನೇಹಿತೆ ಎಲೆನಾ ವನೀವಾ ಅವರ ಕುತ್ತಿಗೆಯನ್ನು ಸೀಳಿ ಕೊಂದಿದ್ದಾನೆ. ಜನವರಿ

ಗೋವಾ : ಇಬ್ಬರು ಮಹಿಳೆಯರನ್ನು ಕತ್ತು ಸೀಳಿ ಕೊಂದ ರಷ್ಯಾ ಪ್ರವಾಸಿಗ Read More »

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ

15 ದೇಶಗಳ 30 ಅಂತಾರಾಷ್ಟ್ರೀಯ ತಂಡಗಳಿಂದ ಆಕರ್ಷಕ ಗಾಳಿಪಟಗಳ ಹಾರಾಟ ಮಂಗಳೂರು : ಕರಾವಳಿ ಉತ್ಸವದ ಅಂಗವಾದ ಮಂಗಳೂರಿನ ವಿಶ್ವವಿಖ್ಯಾತ ಗಾಳಿಪಟ ಉತ್ಸವ ಇಂದು ಮತ್ತು ನಾಳೆ ತಣ್ಣೀರುಬಾವಿ ಬ್ಲೂ ಬೇ ಬೀಚ್‌ಲ್ಲಿ ನಡೆಯಲಿದೆ. 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸಂಜೆ 3 ಗಂಟೆಗೆ ಆರಂಭವಾಗಲಿದ್ದು, ಇದರಲ್ಲಿ 15 ದೇಶಗಳ 30 ಅಂತಾರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ Read More »

ವಿವಾದದ ಕಿಡಿ ಹೊತ್ತಿಸಿದ ಎ.ಆರ್‌.ರೆಹಮಾನ್‌ ಹೇಳಿಕೆ

ಕೋಮುವಾದಿ ಮನಸ್ಥಿತಿಯಿಂದಾಗಿ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ ಎಂದ ಸಂಗೀತ ನಿರ್ದೇಶಕ ಮುಂಬೈ: ಆಸ್ಕರ್ ಅವಾರ್ಡ್ ಗೆದ್ದಿರುವ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರ ಒಂದು ಹೇಳಿಕೆ ಬಾಲಿವುಡ್‌ನಲ್ಲಿ ವಿವಾದದ ಅಲೆ ಎಬ್ಬಿಸಿದೆ. ಬಾಲಿವುಡ್‌ನಲ್ಲಿ ನನಗೆ 8 ವರ್ಷಗಳಿಂದ ಅವಕಾಶ ಸಿಗ್ತಿಲ್ಲ. ಕೋಮುವಾದಿ ಮನಸ್ಥಿತಿಯೂ ಇದಕ್ಕೆ ಕಾರಣವಿರಬಹುದು ಎಂದು ರೆಹಮಾನ್‌ ಹೇಳಿದ್ದಾರೆ. ಬಿಬಿಸಿ ಏಷ್ಯನ್ ನೆಟ್ವರ್ಕ್ ಸಂದರ್ಶನದಲ್ಲಿ ಮಾತಾಡಿರುವ ರೆಹಮಾನ್, ನಾನು ಕೆಲಸ ಹುಡುಕಿ ಹೋಗಲ್ಲ. ನನ್ನನ್ನ ಅರಸಿ ಬರುವ ಕೆಲಸವನ್ನು ಅತ್ಯಂತ ಶ್ರದ್ಧೆ, ಪ್ರಾಮಾಣಿಕವಾಗಿ ಮಾಡ್ತೇನೆ. 90ರ

ವಿವಾದದ ಕಿಡಿ ಹೊತ್ತಿಸಿದ ಎ.ಆರ್‌.ರೆಹಮಾನ್‌ ಹೇಳಿಕೆ Read More »

ಮುಂಬಯಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತದತ್ತ ದಾಪುಗಾಲು : ಠಾಕ್ರೆ ಪರಿವಾರದ ಕಾರುಬಾರು ಅಂತ್ಯ

ಮಹಾರಾಷ್ಟ್ರದ ಮಹಾನಗರಪಾಲಿಕೆ ಚುನಾವಣೆಯಲ್ಲೂ ಕೇಸರಿ ಅಲೆ ಕಮಾಲ್‌ ಮುಂಬಯಿ : ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆಯಲ್ಲೂ ಕೇಸರಿ ಅಲೆ ಮುಂದುವರಿದಿದೆ. ಇಡೀ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮುನ್ನಡೆ ಕಾಯ್ದುಕೊಂಡಿದೆ. ಅದರಲ್ಲೂ ಮುಂಬಯಿ ಮಹಾನಗರಪಾಲಿಕೆಯ;ಲ್ಲಿ ಹಲವು ದಶಕಗಳ ಶಿವಸೇನೆಯ ಆಡಳಿತ ಮುಕ್ತಾಯಗೊಂಡಿದೆ. ಶಿವಸೇನೆಯ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಕಾಲದಿಂದಲೂ ತಮ್ಮ ಕುಟುಂಬದ ಹಿಡಿತದಲ್ಲಿ ಇಟ್ಟುಕೊಂಡಿದ್ದ ಮುಂಬೈ ಮಹಾನಗರ ಪಾಲಿಕೆಯಲ್ಲಿ ಶಿವಸೇನೆಯ ಉದ್ದವ್ ಠಾಕ್ರೆ ಮತ್ತು ಎಂಎನ್ಎಸ್ ಸಂಸ್ಥಾಪಕ ರಾಜ್ ಠಾಕ್ರೆ ಆಧಿಪತ್ಯಕ್ಕೆ ಮತದಾರ ಮಂಗಳ ಹಾಡಿದ್ದಾನೆ. ಮುಂಬೈ

ಮುಂಬಯಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತದತ್ತ ದಾಪುಗಾಲು : ಠಾಕ್ರೆ ಪರಿವಾರದ ಕಾರುಬಾರು ಅಂತ್ಯ Read More »

ಸೂರ್ಯಕುಮಾರ್‌ ಯಾದವ್‌ ಜೊತೆ ಡೇಟಿಂಗ್‌ ಮಾಡಿದ್ದೇನೆ ಎಂದ ನಟಿಯ ಮೇಲೆ ಬಿತ್ತು 100 ಕೋ. ರೂ. ಮಾನನಷ್ಟ ಮೊಕದ್ದಮೆ

ಹಲವಾರು ಕ್ರಿಕೆಟರ್‌ಗಳು ನನ್ನ ಹಿಂದೆ ಬಿದ್ದಿದ್ದರು ಎಂದು ಬಡಾಯಿ ಕೊಚ್ಚಿದ್ದ ನಟಿ ಮುಂಬೈ: ಟಿ20 ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ವಿರುದ್ಧ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಖುಷಿ ಮುಖರ್ಜಿಗೆ ಬಿಗ್ ಶಾಕ್ ಎದುರಾಗಿದ್ದು, ಆಕೆಯ ವಿರುದ್ಧ ಇದೀಗ 100 ಕೋಟಿ ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಈ ಹಿಂದೆ ಖುಷಿ ಮುಖರ್ಜಿ ನನ್ನ ಹಿಂದೆ ಹಲವಾರು ಕ್ರಿಕೆಟರ್‌ಗಳು ಬಿದ್ದಿದ್ದರು. ಇದರಲ್ಲಿ ಕ್ಯಾಪ್ಟನ್‌ ಸೂರ್ಯಕುಮಾರ್‌ ನನ್ನ ಜೊತೆ ಸಾಕಷ್ಟು ಮೆಸೇಜ್‌ ವಿನಿಮಯ ಮಾಡಿದ್ದರು

ಸೂರ್ಯಕುಮಾರ್‌ ಯಾದವ್‌ ಜೊತೆ ಡೇಟಿಂಗ್‌ ಮಾಡಿದ್ದೇನೆ ಎಂದ ನಟಿಯ ಮೇಲೆ ಬಿತ್ತು 100 ಕೋ. ರೂ. ಮಾನನಷ್ಟ ಮೊಕದ್ದಮೆ Read More »

ಹಿಂದೂ ಹುಡುಗಿಗೆ ಬಲವಂತಾಗಿ ಬುರ್ಖಾ ತೊಡಿಸಿದ ಸ್ನೇಹಿತೆಯರು : ವಿಡಿಯೋ ವೈರಲ್‌

ಇದನ್ನು ಧರಿಸು, ಚೆನ್ನಾಗಿ ಕಾಣುತ್ತದೆ ಎಂದು ಹೇಳಿದ ಗೆಳತಿಯರು ಲಖನೌ : ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮುಸ್ಲಿಂ ಸ್ನೇಹಿತೆಯರ ಗುಂಪೊಂದು ಹಿಂದೂ ಹುಡುಗಿಗೆ ಬಲವಂತವಾಗಿ ಬುರ್ಖಾ ತೊಡಿಸಿರುವ ವಿಡಿಯೋವೊಂದು ವೈರಲ್ ಆಗಿ ವಿವಾದ ಸೃಷ್ಟಿಸಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಬಿಲಾರಿ ಪ್ರದೇಶದ ಸಾಹುಕುಂಜ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಬುರ್ಖಾ ಧರಿಸಿದ ಕೆಲವು ಹುಡುಗಿಯರು ಸರಳ ಉಡುಪಿನಲ್ಲಿರುವ ಹಿಂದೂ ಹುಡುಗಿಯನ್ನು ಬುರ್ಖಾ ಧರಿಸಲು ಒತ್ತಾಯಿಸುತ್ತಿರುವುದು ಕಂಡುಬರುತ್ತದೆ. ಇದಕ್ಕೆ ಹುಡುಗಿ ನಿರಾಕರಿಸಿದಾಗ,

ಹಿಂದೂ ಹುಡುಗಿಗೆ ಬಲವಂತಾಗಿ ಬುರ್ಖಾ ತೊಡಿಸಿದ ಸ್ನೇಹಿತೆಯರು : ವಿಡಿಯೋ ವೈರಲ್‌ Read More »

ಇರಾನ್‌ ದಂಗೆ ತೀವ್ರ : ಭಾರತೀಯರನ್ನು ಕರೆತರಲು ಮುಂದಾದ ಸರ್ಕಾರ

ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಿಸಲು ನಿರ್ಧಾರ ನವದೆಹಲಿ: ಇರಾನ್‌ನಲ್ಲಿ ತೀವ್ರ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಅಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳಲು ಮುಂದಾಗಿದೆ. ಇರಾನ್‌ನಲ್ಲಿರುವ ಭಾರತೀಯರಿಗೆ ಕೂಡಲೇ ಇರಾನ್ ತೊರೆಯುವಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದ್ದು, ಅದಾಗ್ಯೂ ಇರಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ. ಇರಾನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಸರ್ಕಾರ ತುರ್ತು ಯೋಜನೆಗಳನ್ನು ರೂಪಿಸಲು ಪ್ರಾರಂಭಿಸಿದೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ

ಇರಾನ್‌ ದಂಗೆ ತೀವ್ರ : ಭಾರತೀಯರನ್ನು ಕರೆತರಲು ಮುಂದಾದ ಸರ್ಕಾರ Read More »

error: Content is protected !!
Scroll to Top