ನಿಲ್ಲಿಸಿದ ಕಾರಿನೊಳಗೆ ಉಸಿರುಕಟ್ಟಿ ನಾಲ್ವರು ಮಕ್ಕಳು ಸಾವು
ಆಟವಾಡುತ್ತಾ ಕಾರಿನೊಳಗೆ ಹೋದ ಮಕ್ಕಳ ದುರಂತ ಅಂತ್ಯ ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ. ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ […]
ನಿಲ್ಲಿಸಿದ ಕಾರಿನೊಳಗೆ ಉಸಿರುಕಟ್ಟಿ ನಾಲ್ವರು ಮಕ್ಕಳು ಸಾವು Read More »