ದೇಶ

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು

ದೇಶ ವಿದೇಶಗಳನ್ನು ಆಕರ್ಷಿಸುವ ಏರ್‌ ಶೋ ಪ್ರಾರಂಭಕ್ಕೆ ಕ್ಷಣಗಣನೆ ಬೆಂಗಳೂರು: ರೋಮಾಂಚಕಾರಿ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ-2025ʼ ಇಂದಿನಿಂದ ಶುರುವಾಗಲಿದ್ದು, ಇದಕ್ಕಾಗಿ ಬೆಂಗಳೂರು ಸರ್ವಸಜ್ಜಾಗಿದೆ. ಯಲಹಂಕ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ–ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯಾ ಸೇರಿದಂತೆ ವಿವಿಧ ದೇಶಗಳ […]

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು Read More »

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ : ಎಸ್‌ಐಟಿಯಿಂದ ನಾಲ್ವರ ಬಂಧನ

ಪ್ರಸಿದ್ಧ ಡೈರಿಗಳ ಮಾಲೀಕರನ್ನು ಬಂಧಿಸಿ ವಿಚಾರಣೆ ತಿರುಪತಿ: ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ : ಎಸ್‌ಐಟಿಯಿಂದ ನಾಲ್ವರ ಬಂಧನ Read More »

ನಾಳೆಯಿಂದ ಬೆಂಗಳೂರಿನಲ್ಲಿ ಏರ್‌ಶೋ

ರೋಮಾಂಚನಕಾರಿ ವೈಮಾನಿಕ ಪ್ರದರ್ಶನ ಬೆಂಗಳೂರು: ಬೆಂಗಳೂರಿನಲ್ಲಿ ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನಿರೀಕ್ಷೆಗಳನ್ನು ಹುಟ್ಟಿಸಿದೆ.ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ಧ್ಯೇಯದೊಂದಿಗೆ 5 ದಿನ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ

ನಾಳೆಯಿಂದ ಬೆಂಗಳೂರಿನಲ್ಲಿ ಏರ್‌ಶೋ Read More »

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ | ಪುತ್ತೂರಿನ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಹರ್ಷಾಚರಣೆ.

ಪುತ್ತೂರು: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿ ಮುಂದೆ ಬಿಜೆಪಿ ಸಂಭ್ರಮಿಸಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ತಿಂಡಿ ವಿತರಿಸಿ ಹರ್ಷಚಾರಣೆಯನ್ನು ವ್ಯಕ್ತಪಡಿಸಿದರು. ಇದೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲ‌ ಅಧ್ಯಕ್ಷ ದಯಾನಂದ ಉಜಿರೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ವಿದ್ಯಾಗೌರಿ, ಸುರೇಶ್ ಆಳ್ವ, ಚಂದ್ರಶೇಖರ ಬಪ್ಪಳಿಗೆ,ಸಾಜ ರಾಧಾಕೃಷ್ಣ ಆಳ್ವ,ಪುರೊಷೋತ್ತಮ ಮುಂಗ್ಲಿಮನೆ,ರಾಜೇಶ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ | ಪುತ್ತೂರಿನ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಹರ್ಷಾಚರಣೆ. Read More »

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ

ಸೋಲು-ಗೆಲುವಿನ ನಡುವೆ ಹೊಯ್ದಾಡುತ್ತಿರುವ ಅರವಿಂದ ಕೇಜ್ರಿವಾಲ್‌ ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಪರಾಭವ ಬಹುತೇಕ ನಿಶ್ಚಿತಗೊಂಡಿರುವಂತೆ ಕಾಂಗ್ರೆಸ್‌ ಮತ್ತು ಆಪ್‌ ವಿರುದ್ಧ ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳು ಕೆಂಡ ಕಾರತೊಡಗಿವೆ. ಇಂಡಿ ಭಾಗವಾಗಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲ ಆಪ್‌ ಮೇಲೆ ಸೋಲಿನ ಕರಿಮೋಡ ಕವಿಯುತ್ತಿರುವಂತೆಯೇ ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ ಎಂದು ಲೇವಡಿ ಮಾಡಿದ್ದಾರೆ.ದಿಲ್ಲಿ ಚುನಾವಣೆಯಲ್ಲಿ ಇಂಡಿ ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಆಪ್‌ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಮಾತ್ರವಲ್ಲದೆ ಪ್ರಚಾರದ ವೇಳೆ ಸಾಕಷ್ಟು ಕಿತ್ತಾಡಿಕೊಂಡಿದ್ದವು. ಈ

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ Read More »

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ

ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಆರಂಭದ ಕೆಲವು ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ 40, ಆಪ್‌ 29 ಮತ್ತು ಕಾಂಗ್ರೆಸ್‌ ಬರೀ 1 ಸ್ಥಾನದಲ್ಲಿ ಮುಂದಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ಆತಿಶಿ ಮರ್ಲೆನಾ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌, ಮಾಜಿ ಸಚಿವ ಮನೀಷ್‌ ಸಿಸೋದಿಯ ಅವರಂಥ ದಿಗ್ಗಜರೇ ಆರಂಭದ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ Read More »

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗಾಗಿ ವ್ಯಾಪಕ ತಯಾರಿ ಮಾಡಿಕೊಳ್ಳಲಾಗಿದ್ದು, 8 ಗಂಟೆ ಎಣಿಕೆ ಶುರುವಾಗಲಿದೆ. ಮೊದಲು ಅಂಚೆ ಮತಗಳನ್ನು ಎಣಿಸಿ ಬಳಿಕ ಮತಯಂತ್ರಗಳ ಮತಗಳನ್ನು ಎಣಿಸುವುದು ಸಂಪ್ರದಾಯ. ಫೆಬ್ರವರಿ 5ರಂದು ದಿಲ್ಲಿ ವಿಧಾನಸಭೆಯ 3ಲ್ಲ 70 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಶೇ. 60.54 ಮತದಾನವಾಗಿದೆ. ದಿಲ್ಲಿ ಮಟ್ಟಿಗೆ ಇದು ಉತ್ತಮ ಮತದಾನ ಪ್ರಮಾಣವಾಗಿರುವುದರಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಮತದಾನ ಮುಕ್ತಾಯವಾದ ಬೆನ್ನಿಗೆ ಪ್ರಕಟವಾದ ಬಹುತೇಕ

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ Read More »

ಗಡಿಯಲ್ಲಿ ಗುಂಡಿನ ಚಕಮಕಿ : ಉಗ್ರರ ಜೊತೆಗಿದ್ದ ಪಾಕ್‌ ಸೈನಿಕರೂ ಫಿನಿಷ್‌

7 ಮಂದಿಯನ್ನು ಹೊಡೆದುರುಳಿಸಿದೆ ಭಾರತೀಯ ಸೇನೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದು ಭಾರತೀಯ ಸೇನೆ 7 ಪಾಕ್ ನುಸುಳುಕೋರರನ್ನು ಹೊಡೆದುರುಳಿಸಿದೆ. ಉಗ್ರರು ಹಾಗೂ ಯೋಧರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ಥಾನಿ ಸೈನಿಕರೂ ಇದ್ದಾರೆ ಎನ್ನಲಾಗಿದೆ. ಫೆಬ್ರವರಿ 4-5ರ ಮಧ್ಯರಾತ್ರಿ ಎಲ್‌ಒಸಿಯಲ್ಲಿ ಪಾಕಿಸ್ಥಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್ಥಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಕೊಂದಿತು

ಗಡಿಯಲ್ಲಿ ಗುಂಡಿನ ಚಕಮಕಿ : ಉಗ್ರರ ಜೊತೆಗಿದ್ದ ಪಾಕ್‌ ಸೈನಿಕರೂ ಫಿನಿಷ್‌ Read More »

ರತನ್‌ ಟಾಟಾ ಆಸ್ತಿಯಲ್ಲಿ ಇದೆ ಮೋಹಿನಿಗೂ ದೊಡ್ಡ ಪಾಲು

ಇಷ್ಟಕ್ಕೂ ಈ ಮೋಹಿನಿ ಯಾರು ಗೊತ್ತೆ? ಮುಂಬಯಿ: ಕಳೆದ ವರ್ಷ ನಿಧನರಾಗಿರುವ ದೇಶದ ಬಹು ಗೌರವಾನ್ವಿತ ಉದ್ಯಮಿ ಟಾಟಾ ಸಮೂಹದ ರತನ್‌ ಟಾಟಾ ತನ್ನ ಆಸ್ತಿಯಲ್ಲಿ ಒಂದು ದೊಡ್ಡ ಪಾಲನ್ನು ಮೋಹಿನಿ ಎಂಬ ವ್ಯಕ್ತಿಗೆ ಕೊಟ್ಟಿದ್ದಾರೆ. ಟಾಟಾ ಬರೆದಿಟ್ಟಿರುವ ಉಯಿಲಿನಲ್ಲಿ ಮೋಹಿನಿ ಎಂಬ ವ್ಯಕ್ತಿಯ ಹೆಸರು ಕಾಣಿಸಿಕೊಂಡ ಬಳಿಕ ಯಾರು ಈ ಮೋಹಿನಿ ಎಂಬ ಕುತೂಹಲ ಕೆರಳಿದೆ. ಈ ಮೋಹಿನಿಗೆ ಟಾಟಾ ಬರೋಬ್ಬರಿ 500 ಕೋಟಿ ಸಂಪತ್ತು ಕೊಟ್ಟಿದ್ದಾರೆ.ಟಾಟಾ ಅವಿವಾಹಿತರಾಗಿದ್ದರು ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಹೀಗಿರುವಾಗ

ರತನ್‌ ಟಾಟಾ ಆಸ್ತಿಯಲ್ಲಿ ಇದೆ ಮೋಹಿನಿಗೂ ದೊಡ್ಡ ಪಾಲು Read More »

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು…

ಫೆ.10ರಂದು ಏಳು ಸಾಧಕರ ಜೊತೆ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲಿರುವ ಮೋದಿ ಹೊಸದಿಲ್ಲಿ : ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನಡೆಸುವ ಆತ್ಮೀಯ ಸಂವಾದ ಪರೀಕ್ಷಾ ಪೆ ಚರ್ಚೆಗೆ ಈ ವರ್ಷ ಹೊಸ ಆಯಾಮ ದೊರಕಲಿದೆ. ಪ್ರಧಾನಿ ಜೊತೆಗೆ ವಿವಿಧ ಕ್ಷೇತ್ರಗಳ ಏಳು ಸಾಧಕರು ಕೂಡ ಪ್ರಧಾನಿ ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಕುರಿತು ಮಕ್ಕಳಿಗೆ ಸಲಹೆ ಸೋಚನೆಗಳನ್ನು ಕೊಡಲಿದ್ದಾರೆ. ಈ ವರ್ಷದ ʼಪರೀಕ್ಷಾ ಪೆ ಚರ್ಚಾʼ ಫೆ.10ರಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆಯಲಿದೆ.

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು… Read More »

error: Content is protected !!
Scroll to Top