ದೇಶ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ವ್ಯಕ್ತಿ ಸೆರೆ

ಪುಣೆಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಆರೋಪಿ ಪುಣೆ: ಮಹತ್ವದ ಬೆಳವಣಿಗೆಯಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಂಧನ ಮಾಡಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆ (CBI) ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಉಪನ್ಯಾಸಕಿಯನ್ನು ಮನಿಶಾ ಸಂಜಯ್ ಹವಾಲ್ದಾರ್ ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಪುಣೆಯ ಸೇಠ್ […]

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ವ್ಯಕ್ತಿ ಸೆರೆ Read More »

ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಬರೆ

ಪೆಟ್ರೋಲು 87 ಪೈಸೆ, ಡೀಸೆಲ್‌ 91 ಪೈಸೆ ಹೆಚ್ಚಳ ನವದೆಹಲಿ : ಹತ್ತೇ ದಿನದ ಅವಧಿಯಲ್ಲಿ ಮತ್ತೊಮ್ಮೆ ಪೆಟ್ರೋಲು ಮತ್ತು ಡೀಸೆಲ್‌ ದರ ಏರಿಕೆಯಾಗಿದೆ. ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಆಗಿದ್ದು ಡೀಸೆಲ್ ಬೆಲೆ 95.04 ರೂ. ಆಗಿದೆ.

ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಬರೆ Read More »

24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ

ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಎರಡು ಉಪಚುನಾವಣೆ ನವದೆಹಲಿ: 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಜೊತೆಗೆ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಎರಡು ಉಪಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದೆ. ಭಾರತೀಯ ಚುನಾವಣಾ ಆಯೋಗವು ಇಂದು ಶುಕ್ರವಾರ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರ ಅವಧಿ

24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ Read More »

ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ

ತೈಲ ಬೆಲೆ ಏರಿಕೆ, ಹಣದುಬ್ಬರದ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದೆಹಲಿಯಲ್ಲಿ ಇಂದು ಪಿಎಂ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ; ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಸಾಧ್ಯತೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಸಂಜೆ 4 ಗಂಟೆಗೆ ದೆಹಲಿಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆಸಲಿದ್ದಾರೆ. ಸರ್ಕಾರದೊಳಗೆ ರಾಜಕೀಯ ಮತ್ತು ಆರ್ಥಿಕ ವಿಷಯಗಳ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ

ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ Read More »

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ

ರಾಜ್ಯಾಧ್ಯಕ್ಷರ ಆಯ್ಕೆ, ಕೋರ್‌ ಕಮಿಟಿ ಪುನಾರಚನೆ ಕುರಿತು ಚರ್ಚೆ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮೇ 23 ಮತ್ತು 24ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ನಿತಿನ್‌ ನವೀನ್‌ ಅವರ ಮೊದಲ ಅಧಿಕೃತ ಕರ್ನಾಟಕ ಭೇಟಿ ಇದಾಗಿರುತ್ತದೆ. ಅವರು ರಾಜ್ಯದ ಪ್ರಮುಖ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿ, ಮುಂಬರುವ ಚುನಾವಣೆಗಳನ್ನು ಎದುರಿಸಲು ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಹೊಸ ‘ಟಾಸ್ಕ್’ ನೀಡಲಿದ್ದಾರೆ ಎನ್ನಲಾಗಿದೆ. ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಸರ್ಕಾರ

ಮೇ 23ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಕರ್ನಾಟಕ ಭೇಟಿ Read More »

ವಿಜಯ್‌ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆಯ ಭೀತಿ

ಬೆಂಬಲ ಹಿಂದೆಗೆದುಕೊಳ್ಳುವ ಬೆದರಿಕೆ ಹಾಕಿದ ಎಡಪಕ್ಷ ಚೆನ್ನೈ : ತಮಿಳುನಾಡಿನಲ್ಲಿ ಅಚ್ಚರಿಯ ಬಹುಮತ ಪಡೆದು ಸರ್ಕಾರ ರಚಿಸಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆ ಎದುರಾಗಿದೆ. ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ. ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108

ವಿಜಯ್‌ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆಯ ಭೀತಿ Read More »

ಬಾಂಗ್ಲಾದ ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು

ಭಾರತದ ಹೈಕಮಿಷನ್‌ ಕಚೇರಿಯ ಆವರಣದಲ್ಲಿ ಮೃತದೇಹ ಪತ್ತೆ ಢಾಕಾ: ಭಾರತದ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ. ನರೇಂದ್ರ ಧಾರ್ ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣದ ಕುರಿತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. 35 ವರ್ಷದ ನರೇಂದ್ರ ಧಾರ್ ಅವರು ಹರ್ಯಾಣ ಮೂಲದವರಾಗಿದ್ದು, ಚಟ್ಟೋಗ್ರಾಮಿನ ಖುಲ್ಶಿ ಪ್ರದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ

ಬಾಂಗ್ಲಾದ ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು Read More »

ಮೋದಿಯನ್ನು ಅವಮಾನಿಸಿ ಕಾರ್ಟೂನ್‌ ಪ್ರಕಟಿಸಿದ ನಾರ್ವೆಯ ಪತ್ರಿಕೆ : ಭಾರಿ ಅಕ್ರೋಶ

ಪ್ರಧಾನಿಯನ್ನು ಹಾವಾಡಿಗನ ರೂಪದಲ್ಲಿ ತೋರಿಸಿದ ವ್ಯಂಗ್ಯಚಿತ್ರ ಓಸ್ಲೊ: ನಾರ್ವೆಯ ಪತ್ರಿಕೆಯಲ್ಲಿ ಪಂಚರಾಷ್ಟ್ರ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ಹಾವಾಡಿಗನಣತೆ ಬಿಂಬಿಸಿದ ಕಾರ್ಟೂನ್ ಪ್ರಕಟವಾಗಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ನಾರ್ವೆ ದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳ ಪ್ರಶ್ನೆಗಳನ್ನು ತಪ್ಪಿಸುತ್ತಿದ್ದಾರೆ ಎಂದು ಅಲ್ಲಿನ ಪತ್ರಕರ್ತರೊಬ್ಬರು ಪ್ರಶ್ನಿಸಿದ ಬೆನ್ನಲ್ಲೇ, ನಾರ್ವೆಯ ಪ್ರಮುಖ ಪತ್ರಿಕೆಯೊಂದು ಪ್ರಧಾನಿ ಮೋದಿಯವರನ್ನು ‘ಹಾವಾಡಿಗ’ನಂತೆ ಬಿಂಬಿಸುವ ಜನಾಂಗೀಯ ನಿಂದನೆಯ ಕಾರ್ಟೂನ್ ಪ್ರಕಟಿಸಿದೆ. ಇದು ಪಾಶ್ಚಾತ್ಯರ ಹಳೇ ಮನಸ್ಥಿತಿ ಮತ್ತು ಪೂರ್ವಾಗ್ರಹವನ್ನು

ಮೋದಿಯನ್ನು ಅವಮಾನಿಸಿ ಕಾರ್ಟೂನ್‌ ಪ್ರಕಟಿಸಿದ ನಾರ್ವೆಯ ಪತ್ರಿಕೆ : ಭಾರಿ ಅಕ್ರೋಶ Read More »

ರೇಬಿಸ್ ಪೀಡಿತ ನಾಯಿಗಳ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

ಬೀದಿನಾಯಿ ಹಾವಳಿಯನ್ನು ಯಾವ ಕಾರಣಕ್ಕೂ ನಿರ್ಲಕ್ಷಿಸಲು ಅಸಾಧ್ಯ ಎಂದ ನ್ಯಾಯಾಲಯ ನವದೆಹಲಿ: ಸಾರ್ವಜನಿಕ ಸ್ಥಳಗಳು ಮತ್ತು ಜನದಟ್ಟಣೆ ಇರುವ ಪ್ರದೇಶಗಳಿಂದ ಬೀದಿನಾಯಿಗಳನ್ನು ತೆರವುಗೊಳಿಸುವಂತೆ 2025ರ ನವೆಂಬರ್‌ನಲ್ಲಿ ನೀಡಿದ್ದ ತನ್ನ ನಿರ್ದೇಶನವನ್ನು ಬದಲಿಸಲು ಅಥವಾ ಸಡಿಲಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಾಲಯ ಅಗತ್ಯವಿದ್ದಲ್ಲಿ ರೇಬಿಸ್ ಪೀಡಿತ ಅಥವಾ ಗುಣಪಡಿಸಲಾಗದ ಕಾಯಿಲೆ ಇರುವ ಬೀದಿನಾಯಿಗಳಿಗೆ ದಯಾಮರಣ ನೀಡಲು ರಾಜ್ಯ ಸರ್ಕಾರಗಳು ಹಿಂಜರಿಯಬಾರದು ಎಂದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್

ರೇಬಿಸ್ ಪೀಡಿತ ನಾಯಿಗಳ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ Read More »

error: Content is protected !!
Scroll to Top