ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್ ಗೋಪಿ!
ರಾಜಕೀಯ ವಲಯದಲ್ಲಿ ಅಚ್ಚರಿ ಹುಟ್ಟಿಸಿದ ಕೇರಳದ ಸಂಸದನ ಬಹಿರಂಗ ಹೇಳಿಕೆ ನವದೆಹಲಿ: ಸಚಿವ ಸ್ಥಾನಕ್ಕೆ ಇನ್ನಿಲ್ಲದಂತೆ ತಿಪ್ಪರಲಾಗ ಹಾಕುವ ರಾಜಕಾರಣಿಗಳ ನಡುವೆ ಕೇರಳದ ತ್ರಿಶ್ಶೂರಿನಿಂದ ಲೋಕಸಭೆಗೆ ಆಯ್ಕೆಯಾಗಿ ಸಚಿವರಾಗಿರುವ ಚಿತ್ರನಟ ಸುರೇಶ್ ಗೋಪಿ ನನಗೆ ಸಚಿವ ಸ್ಥಾನ ಬೇಡ ಎಂದು ಬಹಿರಂಗವಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆ ಗೆದ್ದಿರುವ ಮೊದಲ ಸಂಸದ ಎಂಬ ಹಿರಿಮೆಯನ್ನೂ ಹೊಂದಿರುವ ಸುರೇಶ್ ಗೋಪಿ ಸಚಿವ ಸ್ಥಾನ ಬೇಡ ಎಂದಿರುವುದಕ್ಕೆ ನೀಡಿರುವ ಕಾರಣ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಸದ್ಯ […]
ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್ ಗೋಪಿ! Read More »










