ದೇಶ

ಅಡಿಕೆ ಮೇಲಿನ ಕಳಂಕ ನಿವಾರಿಸಲು ಮುಂದಾದ ಕೇಂದ್ರ ಸರಕಾರ

ಅಡಿಕೆಯಿಂದ ಕ್ಯಾನ್ಸರ್‌ ಉಂಟಾಗುತ್ತದಯೇ ಎಂಬುದರ ಬಗ್ಗೆ ಸಮಗ್ರ ಅಧ್ಯಯನ ಮಂಗಳೂರು : ವಿಶ್ವ ಆರೋಗ್ಯ ಸಂಸ್ಥೆ ಅಡಿಕೆಯನ್ನು ಕ್ಯಾನ್ಸರ್‌ಕಾರಕ ಉತ್ಪನ್ನ ಎಂದು ಹೇಳಿರುವ ಹಿನ್ನೆಲೆಯಲ್ಲಿ ಅಡಕೆ ಬೆಳೆಗಾರರಲ್ಲಿ ಮೂಡಿರುವ ಆತಂಕವನ್ನು ನಿವಾರಿಸಲು ಕೇಂದ್ರ ಸರಕಾರ ಮುಂದಾಗಿದೆ. ಅಡಿಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರವೇ ಸಮಗ್ರ ಅಧ್ಯಯನ ನಡೆಸಲಿದೆ. 10 ಕೋಟಿ ರೂ.ಯನ್ನು ಈ ಅಧ್ಯಯನಕ್ಕಾಗಿ ಕೇಂದ್ರ ಸರಕಾರ ಕೊಡಲಿದೆ. ಕಾಸರಗೋಡಿನಲ್ಲಿರುವ ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರಲ್‌ ರಿಸರ್ಚ್‌ (ಐಸಿಎಆರ್‌) ಇದರಡಿ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ […]

ಅಡಿಕೆ ಮೇಲಿನ ಕಳಂಕ ನಿವಾರಿಸಲು ಮುಂದಾದ ಕೇಂದ್ರ ಸರಕಾರ Read More »

ಕಾಂಗ್ರೆಸ್‌ ಅವನತಿಗೆ ಸೋನಿಯಾ ಗಾಂಧಿಯ ಆ ತಪ್ಪು ನಿರ್ಧಾರವೇ ಕಾರಣ…

ಪುಸ್ತಕ ಬರೆದು ಕಾಂಗ್ರೆಸ್‌ಗೆ ಮತ್ತೆ ತಲೆನೋವು ತಂದ ಮಣಿಶಂಕರ್‌ ಅಯ್ಯರ್‌ ಹೊಸದಿಲ್ಲಿ : ವಿವಾದಾತ್ಮಕ ಹೇಳಿಕೆಗಳ ಮೂಲಕ ಕಾಂಗ್ರೆಸ್ಸನ್ನು ಹಲವು ಸಲ ಮುಜುಗರಕ್ಕೀಡುಮಾಡಿ ಪಕ್ಷದಲ್ಲಿ ಮೂಲೆಗುಂಪಾಗಿದ್ದ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಈಗ ಪುಸ್ತಕವೊಂದನ್ನು ಬರೆದು ಮತ್ತೆ ಕಾಂಗ್ರೆಸ್‌ಗೆ ತಲೆನೋವು ತಂದಿದ್ದಾರೆ. ಈ ಪುಸ್ತಕದಲ್ಲಿ ಅನೇಕ ರಾಜಕೀಯ ಬೆಳವಣಿಗೆಗಳನ್ನು ನೆನಪಿಸಿಕೊಂಡಿರುವ ಅಯ್ಯರ್‌ ರಾಜಕೀಯದಲ್ಲಿ ತನ್ನ ಉನ್ನತಿಗೂ ಅವನತಿಗೂ ಗಾಂಧಿ ಕುಟುಂಬವೇ ಕಾರಣ ಎಂದು ದೂರಿಕೊಂಡಿದ್ದಾರೆ. ಎ ಮೆವರಿಕ್‌ ಇನ್‌ ಪೊಲಿಟಿಕ್ಸ್‌ : 1999-2024 ಎಂಬ ಪುಸ್ತಕ ಮನ್‌ಮೋಹನ್‌

ಕಾಂಗ್ರೆಸ್‌ ಅವನತಿಗೆ ಸೋನಿಯಾ ಗಾಂಧಿಯ ಆ ತಪ್ಪು ನಿರ್ಧಾರವೇ ಕಾರಣ… Read More »

ಮಾಜಿ ಉಪಪ್ರಧಾನಿ ಆಡ್ವಾಣಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು 97ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇಪದೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದಿಲ್ಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ (ಏಮ್ಸ್‌) ಚಿಕಿತ್ಸೆ ಪಡೆದಿದ್ದರು. ಹಿರಿಯ ನಾಯಕ ಶೀಘ್ರ

ಮಾಜಿ ಉಪಪ್ರಧಾನಿ ಆಡ್ವಾಣಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು Read More »

ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಮಂಡನೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘೆವಾಲ್ ಡಿ.16 ರಂದು ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ. ಮಸೂದೆ ಮಂಡನೆ ನಂತರ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗುವುದು. ಪ್ರಧಾನಿ ಮೋದಿ ನೇತೃತ್ವದ ಸಂಪುಟ ಇತ್ತೀಚೆಗೆ ಮಸೂದೆಗೆ ಒಪ್ಪಿಗೆ ನೀಡಿತ್ತು. ಒಪ್ಪಿಗೆ ಬೆನ್ನಲ್ಲೇ ಈಗ ಬಿಲ್‌ ಮಂಡಿಸಲು ತಯಾರಿ ನಡೆಸಲಾಗುತ್ತಿದೆ.

ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಮಂಡನೆ Read More »

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ

ಮಂಗಳೂರು : ಹಿಂದೂ ಯುವತಿಯೊಬ್ಬಳಿಗೆ ಸಹಾಯ ಮಾಡುವ ನೆಪದಲ್ಲಿ ಬಂದು ಅನ್ಯಕೋಮಿನ ಕಾಮುಕನೊಬ್ಬ  ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರದ ಬಗ್ಗೆ ಯುವತಿ ಠಾಣೆಗೆ ದೂರು ನೀಡಿದ ಬಳಿಕ ಕಾಮುಕ ಮೊಹಮ್ಮದ್ ಶಫೀನ್ ವಿದೇಶಕ್ಕೆ ಪರಾರಿಯಾಗಿದ್ದಾನೆ,ಇದೀಗ ಆರೋಪಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ. ಈ ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಇಂಟ್ರೆಸ್ಟಿಂಗ್ ಮಾಹಿತಿ ನೀಡಿದ್ದಾರೆ.. ಜು.21ರಂದು ಕೆಟ್ಟು ಹೋದ ಕಾರು ಸರಿಪಡಿಸುವಂತೆ ಯವತಿಯೊಬ್ಬಳು ಶಫೀನ್ ಸಹಾಯ ಕೇಳಿದ್ದಾಳೆ.

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ Read More »

ಪುರುಷ ಶೋಷಣೆಯ ಕರಾಳ ಮುಖವನ್ನು ಅನಾವರಣಗೊಳಿಸಿದ ಟೆಕ್ಕಿ ಆತ್ಮಹತ್ಯೆ

ಲಿಂಗ ತಟಸ್ಥ ಕಾನೂನು ರಚನೆಗೆ ಆಗ್ರಹ ಬೆಂಗಳೂರು: ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್‌ ಅತುಲ್‌ ಸುಭಾಶ್‌ ಆತ್ಮಹತ್ಯೆ ಪ್ರಕರಣ ದೇಶವ್ಯಾಪಿ ಹೆಂಡತಿಯಿರಿಂದ ಗಂಡಂದಿರ ಮೇಲಾಗುತ್ತಿರುವ ಶೋಷಣೆಯ ಕುರಿತು ಚರ್ಚೆ ಹುಟ್ಟು ಹಾಕಿದೆ. ಕೌಟುಂಬಿಕ ಕಾನೂನುಗಳನ್ನು ಬಳಸಿ ಪುರುಷರ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿ ಜೀವನಾಂಶದ ರೂಪದಲ್ಲಿ ಹಣ ಸುಲಿಯುವ ಕುರಿತು ಚರ್ಚೆ ನಡೆಯುತ್ತಿದೆ. ಅಂತೆಯೇ ದೇಶದ ಕಾನೂನುಗಳು ಹೇಗೆ ಮಹಿಳಾ ಪಕ್ಷಪಾತಿಗಳಾಗಿವೆ ಎಂಬುದರ ಮೇಲೆ ಬೆಳಕು ಚೆಲ್ಲಿದೆ. ಅತುಲ್‌ ಸುಭಾಶ್‌ ಪ್ರಕರಣ ಸುಪ್ರೀಂ ಕೋರ್ಟ್‌ ಮತ್ತು ಸಂಸತ್ತಿನ ತನಕ

ಪುರುಷ ಶೋಷಣೆಯ ಕರಾಳ ಮುಖವನ್ನು ಅನಾವರಣಗೊಳಿಸಿದ ಟೆಕ್ಕಿ ಆತ್ಮಹತ್ಯೆ Read More »

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ

ಭಾರತದ ವಿರುದ್ಧ ಪಿತೂರಿ ಮಾಡುತ್ತಿರುವ ವಿಚಾರದ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಪಟ್ಟು ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್‌ ಅದಾನಿ ನಂಟಿನ ಆರೋಪ ಮಾಡುತ್ತಿರುವ ಕಾಂಗ್ರೆಸ್‌ಗೆ ಬಿಜೆಪಿ ಸೋನಿಯಾ ಗಾಂಧಿ ಮತ್ತು ಅಮೆರಿಕದ ವಿವಾದಾತ್ಮಕ ಉದ್ಯಮಿ ಜಾರ್ಜ್ ಸೊರೊಸ್ ಒಡೆತನದ ಸಂಸ್ಥೆಗಳ ಜೊತೆಗಿರುವ ನಂಟನ್ನು ಬಹಿರಂಗಗೊಳಿಸಿ ತಿರುಗೇಟು ನೀಡಿದ್ದು, ಈ ವಿಚಾರ ಈಗ ರಾಷ್ಟ್ರ ರಾಜಕಾರಣದಲ್ಲಿ ಬಹಳ ಚರ್ಚೆಗೀಡಾಗುತ್ತಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಂಟು ಬಹಳ ಗಂಭೀರ ವಿಚಾರ ಎಂದು

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ Read More »

ಅಡಿಲೇಡ್‌ ಟೆಸ್ಟ್‌ : ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು

ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾಕ್ಕೆ 19 ರನ್‌ ಗುರಿ, ಮೂರೇ ದಿನಕ್ಕೆ ಆಟ ಫಿನಿಷ್‌ ಅಡಿಲೇಡ್​​: ಇಲ್ಲಿನ ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​​ನಲ್ಲಿ ಭಾರತ ತಂಡವು ಕೇವಲ 175 ರನ್​​ಗಳಿಗೆ ಆಲೌಟ್ ಆಗಿದೆ. ಈ ಆಲೌಟ್​​ನೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​​ನಲ್ಲಿ ಕೇವಲ 19 ರನ್​ಗಳ ಸುಲಭ ಗುರಿ ಪಡೆದುಕೊಂಡು, 10 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿದೆ.ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್

ಅಡಿಲೇಡ್‌ ಟೆಸ್ಟ್‌ : ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು Read More »

ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ

ಸಿಬಿಐ ತನಿಖೆಗೆ ಆಗ್ರಹಿಸಿ ನರೇಂದ್ರ ಮೋದಿಯವರಿಗೆ ಪತ್ರ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉರುಳಾಗಿ ಪರಣಮಿಸಿರುವ ಮುಡಾ ಹಗರಣ ಈಗ ಪ್ರಧಾನಿ ಅಂಗಳ ತಲುಪಿದೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸದಿರುವುದು ಜಾರಿ ನಿರ್ದೇಶನಾಲಯದ ತನಿಖೆಯಿಂದ ಬಯಲಾದ ಬೆನ್ನಿಗೆ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಕೀಲರೊಬ್ಬರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ವಕೀಲ ರವಿಕುಮಾರ್ ಎಂಬವರು ಪ್ರಧಾನ ಮಂತ್ರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. 296 ಪುಟಗಳ ದಾಖಲೆ ಸಮೇತ ಪತ್ರ ರವಾನಿಸಲಾಗಿದೆ. ಈಗಾಗಲೇ ಪ್ರಧಾನಿಗಳ ಕಚೇರಿಗೆ ಪತ್ರ

ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ Read More »

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಯಿಂದ ಕಾಂಗ್ರೆಸ್ ಬಣ್ಣ ಬಯಲು ಮಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್‌ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ ಮೂಲಕ ನಗರ ಪ್ರದೇಶದ ಬಡವರಿಗೆ ಸ್ವಂತ ಸೂರು ಅಥವಾ ಮನೆ ಸೌಲಭ್ಯ ಒದಗಿಸುವ ಈ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರಾಸಕ್ತಿ

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ Read More »

error: Content is protected !!
Scroll to Top