ಅಡಿಕೆ ಮೇಲಿನ ಕಳಂಕ ನಿವಾರಿಸಲು ಮುಂದಾದ ಕೇಂದ್ರ ಸರಕಾರ
ಅಡಿಕೆಯಿಂದ ಕ್ಯಾನ್ಸರ್ ಉಂಟಾಗುತ್ತದಯೇ ಎಂಬುದರ ಬಗ್ಗೆ ಸಮಗ್ರ ಅಧ್ಯಯನ ಮಂಗಳೂರು : ವಿಶ್ವ ಆರೋಗ್ಯ ಸಂಸ್ಥೆ ಅಡಿಕೆಯನ್ನು ಕ್ಯಾನ್ಸರ್ಕಾರಕ ಉತ್ಪನ್ನ ಎಂದು ಹೇಳಿರುವ ಹಿನ್ನೆಲೆಯಲ್ಲಿ ಅಡಕೆ ಬೆಳೆಗಾರರಲ್ಲಿ ಮೂಡಿರುವ ಆತಂಕವನ್ನು ನಿವಾರಿಸಲು ಕೇಂದ್ರ ಸರಕಾರ ಮುಂದಾಗಿದೆ. ಅಡಿಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರವೇ ಸಮಗ್ರ ಅಧ್ಯಯನ ನಡೆಸಲಿದೆ. 10 ಕೋಟಿ ರೂ.ಯನ್ನು ಈ ಅಧ್ಯಯನಕ್ಕಾಗಿ ಕೇಂದ್ರ ಸರಕಾರ ಕೊಡಲಿದೆ. ಕಾಸರಗೋಡಿನಲ್ಲಿರುವ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ಇದರಡಿ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ […]
ಅಡಿಕೆ ಮೇಲಿನ ಕಳಂಕ ನಿವಾರಿಸಲು ಮುಂದಾದ ಕೇಂದ್ರ ಸರಕಾರ Read More »