ದೇಶ

ಮೊಟ್ಟೆಯಲ್ಲಿಲ್ಲ ಕ್ಯಾಕ್ಸರ್‌ಕಾರಕ ಅಂಶ : ಎಫ್‌ಎಸ್‌ಎಸ್‌ಎಐ

ಮಾಧ್ಯಮಗಳಲ್ಲಿ ಹರಿದಾಡಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನವದೆಹಲಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ, ಈ ಬಗ್ಗೆ ಯಾವುದೇ ಆತಂಕದ ಅಗತ್ಯವಿಲ್ಲ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ತಿಳಿಸಿದೆ. ಮೊಟ್ಟೆಗಳಲ್ಲಿ ಕ್ಯಾನ್ಸರ್‌ಕಾರಕ ನೈಟ್ರೋಪ್ಯೂರಾನ್ ಅಂಶ ಪತ್ತೆಯಾಗಿರುವುದಾಗಿ ಯೂಟ್ಯೂಬ್‌ ಚಾನಲ್‌ನಲ್ಲಿ ಒಂದರಲ್ಲಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಹಲವು ವಿಧದ ಮೊಟ್ಟೆಗಳ ಪರೀಕ್ಷೆ ನಡೆಸಿರುವ ಎಫ್‌ಎಸ್‌ಎಸ್‌ಎಐ, ಇದು ಜನರ ದಾರಿತಪ್ಪಿಸುವ ವರದಿಯಾಗಿದೆ. ಆ ಆರೋಪಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. 2011ರ ಆಹಾರ […]

ಮೊಟ್ಟೆಯಲ್ಲಿಲ್ಲ ಕ್ಯಾಕ್ಸರ್‌ಕಾರಕ ಅಂಶ : ಎಫ್‌ಎಸ್‌ಎಸ್‌ಎಐ Read More »

ಪಾಂಡ್ಯ, ತಿಲಕ್‌ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು

3-1 ಅಂತರದಿಂದ ಸರಣಿ ಗೆದ್ದುಕೊಂಡು ಬೀಗಿದ ಟೀಂ ಇಂಡಿಯಾ ಅಹಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 30 ರನ್‌ಗಳಿಂದ ಜಯಗಳಿಸಿದೆ. ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಭಾರತ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್

ಪಾಂಡ್ಯ, ತಿಲಕ್‌ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು Read More »

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು

ಮಧ್ಯ ಪ್ರದೇಶ ಸರ್ಕಾರಿ ಆಸ್ಪತ್ರೆಯ ವೈದ್ಯರ ಎಡವಟ್ಟಿನಿಂದ ಮಕ್ಕಳ ಜೀವನ ಸಂಕಷ್ಟ ಭೋಪಾಲ್‌ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಎಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರಿ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದೆ. ಥಲಸ್ಸೆಮಿಯಾದಿಂದ ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಎಡವಟ್ಟು

ರಕ್ತ ಬ್ಯಾಂಕ್‌ನಿಂದ ತಂದುಕೊಟ್ಟ ರಕ್ತದಿಂದಾಗಿ ಐವರು ಮಕ್ಕಳಿಗೆ ಎಚ್‌ಐವಿ ಸೋಂಕು Read More »

ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ

ಸರಣಿ ಗೆಲುವಿಗೆ ಟೀಮ್‌ ಇಂಡಿಯಾ ಪ್ರಯತ್ನ ; ಸಮಬಲಗೊಳಿಸುವ ತವಕದಲ್ಲಿ ದಕ್ಷಿಣ ಆಫ್ರಿಕಾ ಅಹಮದಾಬಾದ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ ಸರಣಿ ಗೆಲ್ಲುವ ತವಕದಲ್ಲಿದೆ. ದಕ್ಷಿಣ ಆಫ್ರಿಕಾ ಸರಣಿಯನ್ನು ಸಮಗೊಳಿಸಲು ಯತ್ನಿಸಲಿದೆ. ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಲಖನೌ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರಿ ಮಂಜಿನಿಂದಾಗಿ

ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ Read More »

ನಾಲ್ಕನೇ ಪಂದ್ಯಕ್ಕೆ ಅಡ್ಡಿಯಾದ ದಟ್ಟ ಮಂಜು : ಕ್ರಿಕೆಟ್‌ ಅಭಿಮಾನಿಗಳಿಗೆ ಭಾರಿ ನಿರಾಶೆ

ರಾತ್ರಿ 9.45ರ ತನಕ ಕಾದರೂ ಕರಗದ ಮಂಜಿನೀಂದಾಗಿ ರದ್ದಾದ ಪಂದ್ಯ ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ನಾಲ್ಕನೇ ಪಂದ್ಯ ಒಂದೇ ಒಂದು ಎಸೆತ ಕಾಣದೆ ರದ್ದಾಗಿದೆ. ಲಖನೌ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಉಭಯ ತಂಡಗಳ ನಡುವಿನ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ. ದಟ್ಟ ಮಂಜು ಮೈದಾನದ ತುಂಬಾ ಹರಡಿದ್ದರಿಂದ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ

ನಾಲ್ಕನೇ ಪಂದ್ಯಕ್ಕೆ ಅಡ್ಡಿಯಾದ ದಟ್ಟ ಮಂಜು : ಕ್ರಿಕೆಟ್‌ ಅಭಿಮಾನಿಗಳಿಗೆ ಭಾರಿ ನಿರಾಶೆ Read More »

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ

ಶೌಚಾಲಯದ ಗುಂಡಿಯಲ್ಲಿ ಶವ ಮುಚ್ಚಿ ಹಾಕಿದ ಪ್ರಕರಣ ಹತ್ತು ದಿನಗಳ ಬಳಿಕ ಬೆಳಕಿಗೆ ಲಖನೌ: ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಢಿ ದೌಲತ್‌ ಎಂಬ ಹಳ್ಳಿಯಲ್ಲಿ ನಡೆದಿದೆ. ಪತ್ನಿ ಬುರ್ಖಾ ಧರಿಸದೆ ಹೊರಗೆ ಹೋದದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಫಾರೂಕ್ ಎಂಬಾತ ಮೂವರನ್ನು ಕೊಲೆ ಮಾಡಿ ಹೂತು ಹಾಕಿದ ಆರೋಪಿ. ಫಾರೂಕ್‌ನ

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ Read More »

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ

ದಕ್ಷಿಣ ಆಫ್ರಿಕಾದ ಮೇಲೆ ಗೆಲ್ಲಲೇ ಬೇಕಾದ ಒತ್ತಡ ಲಖನೌ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ ಇಂದು ಉತ್ತರ ಪ್ರದೇಶದ ಲಖನೌ ಏಕನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2–1ರಿಂದ ಮುನ್ನಡೆಯಲ್ಲಿರುವ ಭಾರತಕ್ಕೆ ಸರಣಿ ಜಯಿಸಲು ಇಲ್ಲಿ ಉತ್ತಮ ಅವಕಾಶ ಒದಗಿಬಂದಿದೆ. ಅದಕ್ಕೆ ಈ ಪಂದ್ಯ ಗೆಲ್ಲಬೇಕಿದೆ. ಅತ್ತ ಸರಣಿ ಗೆಲುವಿನ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ದಕ್ಷಿಣ ಆಫ್ರಿಕಾ ಕೂಡ ಈ ಪಂದ್ಯದಲ್ಲಿ ಜಯಿಸುವ ಒತ್ತಡದಲ್ಲಿದೆ. ಭಾರತ ತಂಡದ ನಾಯಕ

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ Read More »

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜಲ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರದೇಶಗಳನ್ನು ಸುತ್ತುವರಿದು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಭದ್ರತೆಯನ್ನು ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು.

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ Read More »

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ

ಅರವಣ ಪಾಯಸಂ, ಅಪ್ಪಂ ಪ್ರಸಾದಕ್ಕೆ ವಿಪರೀತ ಬೇಡಿಕೆ ಶಬರಿಮಲೆ: ಈ ವರ್ಷದ ಶಬರಿಮಲೆ ತೀರ್ಥಯಾತ್ರೆ ಋತು ಪ್ರಾರಂಭವಾದ ಕಳೆದ 28 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ವರ್ಷವೂ ಭಕ್ತರ ದಟ್ಟಣೆ ಅಧಿಕವಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ವರ್ಚುವಲ್‌ ಕ್ಯೂ ಪದ್ಧತಿ ಪಾಲಿಸುತ್ತಿರುವುದರಿಂದ ಅಯ್ಯಪ್ಪನ ದರ್ಶನ ಗೊಂದಲವಿಲ್ಲದೆ ನಡೆಯುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಭಾನುವಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿತ್ತು. ಪಂಪಾದಿಂದ ಸನ್ನಿಧಾನ ತನಕ ಎಲ್ಲೂ ಕಾಯದೆ ಭಕ್ತರು ನೇರವಾಗಿ ದರ್ಶನ ಪಡೆದಿದ್ದಾರೆ.

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ Read More »

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ

ಬಿಹಾರದ ಸಚಿವ ನಿತಿನ್‌ ನಬಿನ್‌ಗೆ ಮಹತ್ವದ ಸ್ಥಾನ ನೀಡಿದ ಬಿಜೆಪಿ ನವದೆಹಲಿ : ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆ.ಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್​​​ನಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ ಯುವ ನಾಯಕನಿಗೆ ಮಣೆ ಹಾಕಲಾಗಿದೆ.

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ Read More »

error: Content is protected !!
Scroll to Top