ದೇಶ

ಕಾರು ಬಾಂಬ್‌ ಸ್ಫೋಟಿಸಿದ್ದು ಡಾ.ಉಮರ್‌ : ಡಿಎನ್‌ಎ ಪರೀಕ್ಷೆಯಲ್ಲಿ ದೃಢ

ಕಾರು ಚಲಾಯಿಸಿದ ವ್ಯಕ್ತಿಯ ಡಿಎನ್‌ಎ ಕುಟುಂಬವರೊಂದಿಗೆ ಮ್ಯಾಚ್‌ ನವದೆಹಲಿ: ಕೆಂಪುಕೋಟೆ ಬಳಿ ಕಾರ್ ಬಾಂಬ್‌ ಸ್ಫೋಟ ಮಾಡಿದ್ದು ಡಾ. ಉಮರ್ ನಬಿ ಎನ್ನುವುದು ಡಿಎನ್‌ಎ ಪರೀಕ್ಷೆಯಲ್ಲಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಡಾ.ಉಮರ್‌ ಎಂದು ತನಿಖಾಧಿಕಾರಿಗಳು ಶಂಕಿಸಿದ್ದರು. ಹೀಗಿದ್ದರೂ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್‌ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯ ಇತ್ತು. ಈ ಕಾರಣಕ್ಕೆ ಪುಲ್ವಾಮಾದಲ್ಲಿರುವ ಉಮರ್‌ ಕುಟುಂಬಸ್ಥರ ಡಿಎನ್‌ಎ ಸಂಗ್ರಹಿಸಲಾಗಿತ್ತು. ಸ್ಫೋಟದ ನಂತರ ಡಾ.ಉಮರ್‌ ಕಾಲು ಸ್ಟಿಯರಿಂಗ್ ವೀಲ್ ಮತ್ತು ಆಕ್ಸಿಲರೇಟರ್ […]

ಕಾರು ಬಾಂಬ್‌ ಸ್ಫೋಟಿಸಿದ್ದು ಡಾ.ಉಮರ್‌ : ಡಿಎನ್‌ಎ ಪರೀಕ್ಷೆಯಲ್ಲಿ ದೃಢ Read More »

ಗಣರಾಜ್ಯೋತ್ಸವ ಉಗ್ರರ ಟಾರ್ಗೆಟ್‌

ಜ.26ರಂದು ದಿಲ್ಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಲು ಸಂಚು ಮಾಡಿದ್ದರು ಉಗ್ರರು ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಸೇರಿದಂತೆ ದೆಹಲಿಯಲ್ಲಿ ಬೃಹತ್‌ ಮಟ್ಟದ ಸ್ಫೋಟ ನಡೆಸುವುದು ಉಗ್ರರ ಸಂಚಾಗಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಕೆಂಪುಕೋಟೆ ಸಮೀಪ ನವೆಂಬರ್ 10ರಂದು ಕಾರಿನಲ್ಲಿದ್ದ್‌ ಬಾಂಬ್‌ ಸ್ಫೋಟ ಗೊಂಡು 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎನ್​ಐಎ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಹಲವು ವಿಚಾರಗಳು ಬಹಿರಂಗಗೊಂಡಿವೆ. ದೆಹಲಿ ಸ್ಫೋಟ ಪ್ರಕರಣದಲ್ಲಿ

ಗಣರಾಜ್ಯೋತ್ಸವ ಉಗ್ರರ ಟಾರ್ಗೆಟ್‌ Read More »

ಟೆರರ್‌ ಡಾಕ್ಟರ್‌ ಡಾ.ಶಾಹೀನ್‌ ಕೃತ್ಯದಿಂದ ತಂದೆಗೆ ಆಘಾತ

2900 ಕೆಜಿ ಸ್ಫೋಟಕ ಪ್ರಕರಣದಲ್ಲಿ ಸೆರೆಯಾಗಿರುವ ಡಾ.ಶಾಹೀನ್‌ ನವದೆಹಲಿ: ಸ್ಫೋಟಕ ಸಾಗಣೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ಲಖನೌ ಮೂಲದ ವೈದ್ಯೆ ಡಾ. ಶಾಹೀನ್‌ಳ ಕೃತ್ಯ ತಂದೆ ಸೈಯದ್‌ ಅಹ್ಮದ್‌ ಅನ್ಸಾರಿಗೆ ಆಘಾತವುಂಟುಮಾಡಿದೆ. ಸೈಯದ್‌ ಅಹ್ಮದ್‌ ಅನ್ಸಾರಿಗೆ 3 ಮಕ್ಕಳು. ಶೊಯೇಬ್, ಶಾಹೀನ್ ಮತ್ತು ಪರ್ವೇಜ್. ಹಿರಿಯ ಪುತ್ರ ಶೊಯೇಬ್ ಜೊತೆ ಈಗ ವಾಸವಾಗಿದ್ದಾರೆ. ಎರಡನೆಯವಳು ಶಾಹೀನ್. ಮೂರನೇಯವನು ಪರ್ವೇಜ್ ಅನ್ಸಾರಿ. ಶಾಹೀನ್‌ಗೆ ಮಹಾರಾಷ್ಟ್ರದ ವ್ಯಕ್ತಿಯ ಜೊತೆ ಮದುವೆಯಾಗಿತ್ತು. ಆಕೆ ಫರೀದಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನ್ನ ಮಗಳು ಇಂತಹ

ಟೆರರ್‌ ಡಾಕ್ಟರ್‌ ಡಾ.ಶಾಹೀನ್‌ ಕೃತ್ಯದಿಂದ ತಂದೆಗೆ ಆಘಾತ Read More »

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ

ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್‌ನ ಹಿಂದಿನ ಮಾಸ್ಟರ್ ಮೈಂಡ್ ನವದೆಹಲಿ : ಕೆಂಪುಕೋಟೆ ಸಮೀಪ ಸೋಮವಾರ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ. ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಆರೋಪಿ ಮನೆಯಿಂದ ಐದು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ. ಮೌಲ್ವಿಯ

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ Read More »

ಬಿಹಾರದಲ್ಲಿ ಎನ್‌ಡಿಎಗೆ ಗೆಲುವಿನ ಹಾರ ಎಂದ ಸಮೀಕ್ಷೆಗಳು

ಒಂಬತ್ತು ಎಕ್ಸಿಟ್‌ ಪೋಲ್‌ಗಳಲ್ಲಿ ಎನ್‌ಡಿಎಗೆ ಬಹುಮತದ ಭವಿಷ್ಯ ನವದೆಹಲಿ: ಬಿಹಾರದ ಮತದಾರ ಮತ್ತೊಮ್ಮೆ ಎನ್‌ಡಿಎ ಮೈತ್ರಿಕೂಟಕ್ಕೆ ಜೈ ಎಂದಿದ್ದಾನೆ ಎಂದಿವೆ ಎಲ್ಲ ಸಮೀಕ್ಷೆಗಳು. ಬಿಹಾರ ವಿಧಾನಸಭೆಗೆ ಮಂಗಳವಾರ ಎರಡನೇ ಹಂತದ ಮತದಾನ ಮುಕ್ತಾಯವಾದ ಬೆನ್ನಿಗೆ ಹಲವು ಚುನಾವಣೋತ್ತರ ಸಮೀಕ್ಷೆಗಳು ಸಂಭವನೀಯ ಫಲಿತಾಂಶವನ್ನು ಪ್ರಕಟಿಸಿವೆ. ಈ ಪೈಕಿ ಒಂಬತ್ತು ಸಮೀಕ್ಷೆಗಳು ಈ ಸಲವೂ ಬಿಜೆಪಿ-ಜೆಡಿಯು ಒಳಗೊಂಡಿರುವ ಎನ್‌ಡಿಎ ಮೈತ್ರಿಕೂಟವೆ ನಿಚ್ಚಳ ಬಹುಮತದೊಂದಿಗೆ ಮರಳಿ ಗದ್ದುಗೆ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ಭವಿಷ್ಯಗಳು ಸುಳ್ಳಾಗುವ

ಬಿಹಾರದಲ್ಲಿ ಎನ್‌ಡಿಎಗೆ ಗೆಲುವಿನ ಹಾರ ಎಂದ ಸಮೀಕ್ಷೆಗಳು Read More »

ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ?

ನವದೆಹಲಿ: ನವದೆಹಲಿ ಸ್ಪೋಟಕ್ಕೆ ಕಾರಣರಾದವರನ್ನು ‌ಸುಮ್ಮನೆ ಬಿಡುವುದಿಲ್ಲ. ಆ ಕೃತ್ಯ ನಡೆಸಿದವರನ್ನು ಪತ್ತೆ ಮಾಡುವ ಕಾರ್ಯವನ್ನು ಭಾರತೀಯ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರವಾಗಿ ಮಾಡುತ್ತಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ಅವರು ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು. ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ

ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ? Read More »

ಉಗ್ರ ಉಮರ್‌ನ ತಾಯಿ, ಸಹೋದರರು ಮತ್ತು ಇತರ ಶಂಕಿತರ ಬಂಧನ

ನವದೆಹಲಿ: ಕೆಂಪು ಕೋಟೆಯ ಸಮೀಪ ನಡೆದ ಕಾರ್ ಬ್ಲಾಸ್ಟ್ ‌ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಗ್ರ ಉಮರ್‌ನ ತಾಯಿ, ಸಹೋದರರು ಸೇರಿದಂತೆ ಒಟ್ಟು ಹದಿಮೂರು ಜನರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಪುಲ್ವಾಮಾ‌ದಿಂದ ಉಮರ್‌‌ನ ಇಬ್ಬರು ಸಹೋದರರು ಮತ್ತು ದೆಹಲಿಯ ವಿವಿಧ ಲಾಡ್ಜ್‌ಗಳಿಂದ ಕೆಲವು ಸಂಶಯಾಸ್ಪದ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸುಮಾರು 12 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಹಲವಾರು ಸಿಸಿಟಿವಿ‌ಗಳ ಪರಿಶೀಲನೆಯನ್ನು ಸಹ ಪೊಲೀಸರು ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಅನಂತನಾಗ್ ಜಿಎಂಸಿಯಲ್ಲಿ ರೆಸಿಡೆಂಟ್ ಡಾಕ್ಟರ್

ಉಗ್ರ ಉಮರ್‌ನ ತಾಯಿ, ಸಹೋದರರು ಮತ್ತು ಇತರ ಶಂಕಿತರ ಬಂಧನ Read More »

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು ಈ ಮೊದಲು ವರದಿಯಾಗಿತ್ತು. ಇದು ಯಾರೋ ಅವಸರದಲ್ಲಿ ಹರಡಿದ ಸುಳ್ಳು ಸುದ್ದಿ ಎಂಬುದಾಗಿ ಧರ್ಮೇಂದ್ರ ಅವರ ಪುತ್ರಿ ಈಶಾ ಡಿಯೋಲ್‌ ಸ್ಪಷ್ಟೀಕರಣ ನೀಡಿದ್ದಾರೆ. ಸುದ್ದಿವಾಹಿನಿಗಳ ವಿರುದ್ಧ ಕಿಡಿಕಾರಿದ ಹೇಮಮಾಲಿನಿ ಜವಾಬ್ದಾರಿಯುತ ಮಾಧ್ಯಮಗಳು

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ Read More »

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್

ಸಿಕ್ಕಿಬೀಳುವ ಭಯದಲ್ಲಿ ಆತ್ಮಾಹುತಿ ದಾಳಿ ಮಾಡಿ ಸತ್ತಿರುವ ಅನುಮಾನ ನವದೆಹಲಿ: ಕೆಂಪುಕೋಟೆ ಬಳಿ ನಿನ್ನೆ ಸಂಜೆ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ.ಉಮರ್ ಯು ನಬಿ ಸೂಸೈಡ್‌ ಬಾಂಬರ್‌ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ ಡಾ.ಉಮರ್ ಯು ನಬಿ ಕಾರಿನಲ್ಲಿ ಇದ್ದಿರಬಹುದು ಎಂಬ ಅನುಮಾನ ಈಗ ವ್ಯಕ್ತವಾಗಿದೆ. ತನ್ನ ತಂಡದ ಸದಸ್ಯರನ್ನು ಬಂಧಿಸಿದ ವಿಚಾರ ಗೊತ್ತಾಗಿ ಪರಾರಿಯಾಗಿದ್ದ ನಬಿ

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್ Read More »

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು

ಗರಿಷ್ಠ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಮನವಿ ಪಾಟ್ನಾ: ಎನ್‍ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವಿನ ಹಣಾಹಣಿಗೆ ಬಿಹಾರ ಕಣ ಸಜ್ಜಾಗಿದ್ದು, ಅಂತಿಮ ಹಂತದ ಮತದಾನ ಇಂದು ಬೆಳಗ್ಗೆ 7ಕ್ಕೆ ಆರಂಭವಾಗಿದೆ. 3.7 ಕೋಟಿಗೂ ಅಧಿಕ ಅರ್ಹ ಮತದಾರರು ಈ ಹಂತದಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಮೊದಲ ಹಂತದ ಮತದಾನದಲ್ಲಿ ಶೇ ಶೇ.65.08 ರಷ್ಟು ಮತದಾನ ದಾಖಲಾಗಿದ್ದು, ಇತಿಹಾಸ ಸೃಷ್ಟಿಯಾಗಿತ್ತು. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮಿಥಿಲಾದಿಂದ ಸೀಮಾಂಚಲ್‌ವರೆಗಿನ ಸ್ಥಾನಗಳು ಮತ್ತು ಚಂಪಾರಣ್

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು Read More »

error: Content is protected !!
Scroll to Top