ನಾಳೆ ಖಗ್ರಾಸ ಚಂದ್ರ ಗ್ರಹಣ : 5.27 ಗಂಟೆ ನಭದಲ್ಲಿ ಬೆಳಕು-ನೆರಳಿನ ಕೌತುಕದಾಟ
ಸುಬ್ರಹ್ಮಣ್ಯ, ತಿರುಪತಿ ಸೇರಿ ದೇವಳಗಳಲ್ಲಿ ಪೂಜಾ ಸಮಯ ಬದಲಾವಣೆ ಬೆಂಗಳೂರು: ಭಾನುವಾರ ರಾತ್ರಿ ನಭದಲ್ಲಿ ಕೌತುಕದ ರಕ್ತಚಂದನ ಚಂದ್ರಗ್ರಹಣ ಸಂಭವಿಸಲಿದೆ. ಸುದೀರ್ಘ 5 ಗಂಟೆ 27 ನಿಮಿಷಗಳ ಕಾಲ ನಡೆಯುವ ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ನೆರಳಿನಾಟಕ್ಕೆ ಭಾರತ ಕೂಡ ಸಾಕ್ಷಿಯಾಗಲಿದೆ. ನಾಳೆ ರಾತ್ರಿ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ರಾತ್ರಿ ಚಂದ್ರ ಪೂರ್ತಿಯಾಗಿ ಭೂಮಿಯ ನೆರಳಿನಲ್ಲಿ ಬರುವ ಕಾರಣ ಖಗ್ರಾಸ ಚಂದ್ರಗ್ರಹಣ ಎಂದು ಇದನ್ನು ಕರೆಯುತ್ತಾರೆ. ಭೂಮಿಯು ಚಂದ್ರನ ಮೇಲೆ ನೇರವಾಗಿ […]
ನಾಳೆ ಖಗ್ರಾಸ ಚಂದ್ರ ಗ್ರಹಣ : 5.27 ಗಂಟೆ ನಭದಲ್ಲಿ ಬೆಳಕು-ನೆರಳಿನ ಕೌತುಕದಾಟ Read More »










