ದೇಶ

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ : ಕಟಕ್‌ನಲ್ಲಿ ಇಂದು ಮೊದಲ ಪಂದ್ಯ

ಐದು ಪಂದ್ಯಗಳ ಸರಣಿ ಗೆಲ್ಲಲು ಉಭಯ ತಂಡಗಳಿಂದ ತಂತ್ರಗಾರಿಕೆ ಕಟಕ್‌: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. ಸರಣಿಯ ಮೊದಲ ಪಂದ್ಯ ಕಟಕ್‌ನ ಬಾರಾಬತಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ತಮ್ಮ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ, ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವ ಸವಾಲು ಎದುರಾಗಿದೆ. […]

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ : ಕಟಕ್‌ನಲ್ಲಿ ಇಂದು ಮೊದಲ ಪಂದ್ಯ Read More »

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು

ಕಾದಿರಿಸಿದ ಟಿಕೆಟ್‌ಗಳ ಹಣ ಮರು ಪಾವತಿ ಬೆಂಗಳೂರು: ಇಂಡಿಗೋ ವಿಮಾನಗಳ ಬಿಕ್ಕಟ್ಟು ಸೋಮವಾರ ಸತತ ಏಳನೇ ದಿನಕ್ಕೆ ಕಾಲಿಟಿದ್ದು, ವಿಮಾನಯಾನ ಸಂಸ್ಥೆ ರಾಜಧಾನಿ ಬೆಂಗಳೂರಿನಲ್ಲಿ 127 ವಿಮಾನಗಳ ಹಾರಾಟ ರದ್ದುಗೊಳಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 65 ವಿಮಾನಗಳು ಮತ್ತು ನಿರ್ಗಮಿಸಬೇಕಿದ್ದ 62 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದುವರೆಗೆ 77 ಇಂಡಿಗೋ ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. 38 ಆಗಮನ ಮತ್ತು 39 ನಿರ್ಗಮನ

ಏಳನೇ ದಿನವೂ ಮುಂದುವರಿದ ಇಂಡಿಗೋ ಬಿಕ್ಕಟ್ಟು : ನೂರಾರು ವಿಮಾನಗಳು ರದ್ದು Read More »

ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ

ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಅಮೋಘ ಗೆಲುವು ವಿಶಾಖಪಟ್ಟಣಂ: ಯಶಸ್ವಿ ಜೈಸ್ವಾಲ್‌ ಶತಕ ಹಾಗೂ ರೋಹಿತ್‌ ಶರ್ಮ ಹಾಗೂ ವಿರಾಟ್‌ ಕೊಹ್ಲಿ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಆ ಮೂಲಕ ಏಕದಿನ ಸರಣಿಯನ್ನು 2-1ಕೈವಶ ಮಾಡಿಕೊಂಡು ಟೆಸ್ಟ್‌ ಸರಣಿ ಸೋಲಿನ ಸೇಡು ತೀರಿಸಿಕೊಂಡಿದೆ. ಮೂರು ಪಂದ್ಯಗಳ ಸರಣಿ ಈಗಾಗಲೇ 1-1ರಲ್ಲಿ ಸಮಬಲಗೊಂಡಿದ್ದರಿಂದ ಟೀಂ ಇಂಡಿಯಾಕ್ಕೆ 39 ವರ್ಷಗಳ

ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ Read More »

ಗೋವಾದ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ : 23 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ಸಂಭವಿಸಿದ ಭೀಕರ ದುರಂತ ಪಣಜಿ : ಉತ್ತರ ಗೋವಾದ ಅರ್‌ಪೋರಾದಲ್ಲಿರುವ ನೈಟ್​​ ಕ್ಲಬ್‌ನಲ್ಲಿ ಶನಿವಾರ ಮಧ್ಯರಾತ್ರಿ ನಡೆದ ಭೀಕರ ಅಗ್ನಿ ದುರಂತದಲ್ಲಿ 23 ಜನ ದುರ್ಮರಣ ಹೊಂದಿದ್ದಾರೆ. ಮಧ್ಯರಾತ್ರಿ ಅಡುಗೆ ಮನೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್​​ ಕ್ಲಬ್ ಹೊತ್ತಿ ಉರಿದಿದೆ. ಈ ವೇಳೆ ಹಲವರು ಸಜೀವ ದಹನವಾಗಿದ್ದರೆ, ಉಳಿದವರಿಗೆ ಗಂಭೀರ ಗಾಯಗಳಾಗಿವೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು

ಗೋವಾದ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ : 23 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ

ಕಾಂಗ್ರೆಸ್‌ನಿಂದ ಎಸ್‌ಡಿಪಿಐಗೆ ನಿರಂತರ ಪೋಷಣೆ ಎಂದು ತಿಳಿಸಿದೆ ಸಂಸದ ಮಂಗಳೂರು : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ (ಇ.ಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ.ಚೌಟ, ಎಸ್‌ಡಿಪಿಐಯು ನಿಷೇಧಿತ

ಕರ್ನಾಟಕದಲ್ಲಿ ಎಸ್‌ಡಿಪಿಐ ಮೂಲಕ ಪಿಎಫ್‌ಐ ಸಕ್ರಿಯ : ಸಂಸತ್ತಿನಲ್ಲಿ ಕ್ಯಾ.ಚೌಟ ಕಳವಳ Read More »

ಇಂದು ವಿಶಾಖಪಟ್ಟಣಂನಲ್ಲಿ ಭಾರತ – ದಕ್ಷಿಣ ಆಫ್ರಿಕಾ ಅಂತಿಮ ಏಕದಿನ

ಸರಣಿ ಉಳಿಸಿಕೊಳ್ಳಲು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ ವಿಶಾಖಪಟ್ಟಣಂ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಈಗ ಅಂತಿಮಪಂದ್ಯ ಇಂದು ಮಧ್ಯಾಹ್ನ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಸರಣಿ 1-1 ರಲ್ಲಿ ಸಮಬಲಗೊಂಡಿರುವುದರಿಂದ ಸರಣಿ ವಿಜೇತರನ್ನು ನಿರ್ಧರಿಸಲು ಇಂದಿನ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಟೆಸ್ಟ್‌ ಸರಣಿಯನ್ನು ಹೀನಾಯವಾಗಿ ಸೋತಿರುವ ಭಾರತ ಏಕದಿನ ಸರಣಿಯಲ್ಲಾದರೂ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಭಾರತ ತಂಡಕ್ಕೆ ಇದು ಮಾಡು ಇಲ್ಲ ಮಡಿ ಪಂದ್ಯವಾಗಿದೆ. ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್

ಇಂದು ವಿಶಾಖಪಟ್ಟಣಂನಲ್ಲಿ ಭಾರತ – ದಕ್ಷಿಣ ಆಫ್ರಿಕಾ ಅಂತಿಮ ಏಕದಿನ Read More »

ಐದನೇ ದಿನಕ್ಕೆ ಮುಂದುವರಿದ ಇಂಡಿಗೋ ಬಿಕ್ಕಟ್ಟು : ದೇಶಾದ್ಯಂತ ಪ್ರಯಾಣಿಕರ ಪರದಾಟ

ಟಿಕೆಟ್‌ ದರ ಹತ್ತುಪಟ್ಟು ಹೆಚ್ಚಿಸಿದ ಇತರ ವಿಮಾನಗಳು ನವದೆಹಲಿ: ಇಂಡಿಗೋ ವಿಮಾನ ಸಂಚಾರ ಅವ್ಯವಸ್ಥೆ 5ನೇ ದಿನವೂ ಮುಂದುವರಿದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಲ್ಲೆಡೆ ಪ್ರಯಾಣಿಕರ ಪರದಾಟ ಮುಂದುವರಿದಿದೆ. ನೂರಾರು ಸಂಖ್ಯೆಯ ಪ್ರಯಾಣಿರರು ಏರ್ಪೋರ್ಟ್‌ನಲ್ಲೇ ಕಾಲ ಕಳೆಯುವಂತಾಗಿದೆ. ಇಂಡಿಗೋ ಏರ್‌ಲೈನ್ಸ್‌ ವಿರುದ್ಧ ಆಕ್ರೋಶ ಪ್ರಯಾಣಿಕರು ವ್ಯಕ್ತಪಡಿಸುತ್ತಿದ್ದು, ಏರ್‌ಪೋರ್ಟ್‌ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ಕೊಡುತ್ತಿಲ್ಲ. ಕೊನೇ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಎಂದು ಹೇಳುತ್ತಿದ್ದಾರೆ. 2 ದಿನದಲ್ಲಿ ನಿಮ್ಮ ಹಣ ರೀಫಂಡ್‌ ಆಗುತ್ತೆ ಅಂತಾ

ಐದನೇ ದಿನಕ್ಕೆ ಮುಂದುವರಿದ ಇಂಡಿಗೋ ಬಿಕ್ಕಟ್ಟು : ದೇಶಾದ್ಯಂತ ಪ್ರಯಾಣಿಕರ ಪರದಾಟ Read More »

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ

ಹಗರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇರುವ ಅನುಮಾನ ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ನೋಟಿಸ್​ ಜಾರಿ ಮಾಡಿ ಡಿಸೆಂಬರ್ 19ರೊಳಗೆ ದೆಹಲಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪ್ರಕರಣದ ಪ್ರಮುಖ ಮಾಹಿತಿ ಡಿಕೆಶಿ ಬಳಿ ಇದೆ ಎಂದು ದೆಹಲಿ ಪೊಲೀಸರು ನಂಬಿದ್ದಾರೆ.

ಡಿಕೆಶಿಗೂ ಇದೆ ನ್ಯಾಶನಲ್‌ ಹೆರಾಲ್ಡ್‌ ಹಗರಣದ ನಂಟು : ನೋಟಿಸ್‌ ಜಾರಿ Read More »

ಇಂಡಿಗೋ ಬಿಕ್ಕಟ್ಟು : ಇಂದು ಮತ್ತೆ 400ಕ್ಕೂ ಹೆಚ್ಚು ವಿಮಾನಗಳು ರದ್ದು

ಪೈಲಟ್‌ಗಳ ಕೊರತೆ, ತಾಂತ್ರಿಕ ದೋಷದಿಂದ ಉಂಟಾದ ಭಾರಿ ದೊಡ್ಡ ಸಮಸ್ಯೆ ವಿಮಾನ ಯಾನ ಸಂಸ್ಥೆಗೆ ಪ್ರಯಾಣಿಕರ ಹಿಡಿಶಾಪ ನವದೆಹಲಿ: ಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ ಶುಕ್ರವಾರ ಮತ್ತೆ 400 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಮನ ಮತ್ತು ನಿರ್ಗಮನ ಸೇರಿದಂತೆ 220ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿಯೂ 90ಕ್ಕೂ

ಇಂಡಿಗೋ ಬಿಕ್ಕಟ್ಟು : ಇಂದು ಮತ್ತೆ 400ಕ್ಕೂ ಹೆಚ್ಚು ವಿಮಾನಗಳು ರದ್ದು Read More »

ಆರ್‌ಬಿಐ ರಿಪೋ ದರ ಶೇ. 5.25ಕ್ಕೆ ಇಳಿಕೆ : ಕಂತು ಕಟ್ಟುವವರಿಗೆ ಅನುಕೂಲ

ಹಣದುಬ್ಬರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಇಳಿಕೆ ಮಾಡಿದ ಆರ್‌ಬಿಐ ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದೆ. ಈ ಮೂಲಕ ಬಡ್ಡಿದರ ಶೇ. 5.50ರಷ್ಟು ಇದ್ದದ್ದು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ. ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್​ಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದೂ

ಆರ್‌ಬಿಐ ರಿಪೋ ದರ ಶೇ. 5.25ಕ್ಕೆ ಇಳಿಕೆ : ಕಂತು ಕಟ್ಟುವವರಿಗೆ ಅನುಕೂಲ Read More »

error: Content is protected !!
Scroll to Top