ದೇಶ

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು

ನ್ಯಾಷನಲ್‌ ಹೆರಾಲ್ಡ್‌ನ 2 ಸಾವಿರ ಕೋ. ರೂ. ಆಸ್ತಿ ಕಬಳಿಸಿದ ಪ್ರಕರಣ ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಿಸಿದೆ. ಸೋನಿಯಾ, ರಾಹುಲ್‌ ಜೊತೆಗೆ ಇತರ […]

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು Read More »

ಇಂದು ರಾಂಚಿಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ

ಟೆಸ್ಟ್‌ ಸೋಲಿನ ಸೇಡನ್ನು ಏಕದಿನದಲ್ಲಿ ತೀರಿಸುವ ತವಕದಲ್ಲಿ ಇಂಡಿಯಾ ಟೀಮ್‌ ರಾಂಚಿ : ದಕ್ಷಿಣ ಆಫ್ರಿಕ ಜೊತೆಗಿನ ಟೆಸ್ಟ್‌ ಸರಣಿಯಲ್ಲಿ 2-0 ಅಂತರದಿಂದ ಸೋತು ಸುಣ್ಣವಾಗಿರುವ ಭಾರತ ಇಂದಿನಿಂದ ಏಕದಿನ ಸರಣಿಯನ್ನು ಆಡಲಿದೆ. ಭಾನುವಾರದಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ರಾಂಚಿಯ ಜೆಎಸ್​ಸಿಎ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯು ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ. ಇದಕ್ಕೂ ಮುನ್ನ 1.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಟೆಸ್ಟ್‌ ಸೋಲಿನ ಸೇಡನ್ನು

ಇಂದು ರಾಂಚಿಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ Read More »

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ

ಅಲ್‌-ಫಲಾಹ್‌ ವಿವಿಯ ಕೊಠಡಿಯಲ್ಲೇ ಕಂತೆ ಕಂತೆ ಹಣ ಸಂಗ್ರಹಿಸಿಟ್ಟಿದ್ದ ಶಾಹಿನಾ ನವದೆಹಲಿ: ದೆಹಲಿ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಲ್-ಫಲಾಹ್ ವಿಶ್ವವಿದ್ಯಾಲಯದ ಟೆರರ್‌ ಡಾಕ್ಟರ್‌ ಶಾಹಿನಾ ಸಯೀದ್‌ ಕೊಠಡಿಯಲ್ಲಿ 18 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯದ ರೂಮ್‌ ನಂಬರ್‌ 22ರಲ್ಲಿ ಶೋಧ ನಡೆಸಿದಾಗ ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಇಟ್ಟಿದ್ದ ಹಣ ಪತ್ತೆಯಾಗಿದೆ. ಶಾಹಿನಾಗೆ ಈ ಪ್ರಮಾಣದ ಹಣ ಎಲ್ಲಿಂದ ಸಿಕ್ಕಿದೆ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 10ರಂದು

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ Read More »

ಮೋದಿಗೆ ಭಾರತ ಭಾಗ್ಯವಿದಾತ ಬಿರುದು ಪ್ರದಾನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷಕಂಠ ಗೀತಾ ಗಾಯನ-ಪಾರಾಯಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪುತ್ತಿಗೆ ಮಠದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಂಸ್ಕೃತದಲ್ಲಿ ಹಾಡಿ ಹೊಗಳಿ ಬಿರುದೊಂದನ್ನು ನೀಡಿದರು. ಸ್ವಾಮೀಜಿಗಳು ವಿಶೇಷವಾಗಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಹಾಗೂ ಧರ್ಮ ರಕ್ಷಣೆಗೆ ಪ್ರಧಾನಿ ಮೋದಿ ನೀಡಿದ ಕೊಡುಗೆಗಳನ್ನು ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿದಾತ’ ಎಂಬ ಬಿರುದು ಸಮರ್ಪಣೆ ಮಾಡಲಾಯಿತು. ಜೊತೆಗೆ ರಾಷ್ಟ್ರ ರಕ್ಷಣೆಯ ಕವಚ ಮತ್ತು ಶ್ರೀಕೃಷ್ಣನ

ಮೋದಿಗೆ ಭಾರತ ಭಾಗ್ಯವಿದಾತ ಬಿರುದು ಪ್ರದಾನ Read More »

ಉಡುಪಿ : ನರೇಂದ್ರ ಮೋದಿಯ ರೋಡ್‌ ಶೋ ಆರಂಭ

ವಿಮಾನ ನಿಲ್ದಾಣದಲ್ಲಿ ದಿನೇಶ್‌ ಗುಂಡೂರಾವ್‌ ಸ್ವಾಗತ ಮಂಗಳೂರು : ಉಡುಪಿಯ ಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಉಡುಪಿಗೆ ತೆರಳಿದ ಮೋದಿಯ ರೋಡ್‌ ಶೋ ಆರಂಭವಾಗಿದೆ. ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್,

ಉಡುಪಿ : ನರೇಂದ್ರ ಮೋದಿಯ ರೋಡ್‌ ಶೋ ಆರಂಭ Read More »

ಮಲ್ಪೆ ಕಡಲ ತೀರದಲ್ಲಿ ಮೋದಿಯ ಸ್ವಾಗತಕ್ಕೆ ಆಕರ್ಷಕ ಮರಳು ಶಿಲ್ಪ ರಚನೆ

ಇಂದು ಕರಾವಳಿ ಪೂರ್ತಿ ಮೋದಿಮಯ ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆಯಲ್ಲಿ ಮಲ್ಪೆ ಕಡಲ ತೀರದಲ್ಲಿ ಕಲಾವಿದರು ಮೋದಿ ಸ್ವಾಗತಕ್ಕೆ ವಿಶೇಷ ಆಕರ್ಷಕ ಮರಳಿನ ಕಲಾಕೃತಿ ರಚಿಸಿದ್ದಾರೆ. ಸ್ಯಾಂಡ್ ಥೀಮ್ ಕಲಾವಿದರು ಮರಳು ಶಿಲ್ಪ ರಚಿಸಿದ್ದು, ಕಡೆಗೋಲು ಕೃಷ್ಣನ ಜೊತೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರ ರಚಿಸಲಾಗಿದೆ. ಮರಳಿನ ಚಿತ್ರಕ್ಕೆ ಬಣ್ಣ ಕೊಡಲಾಗಿದೆ. ಕಲಾವಿದ ಹರೀಶ್ ಸಾಗ ಮತ್ತು ತಂಡದವರು ನಿನ್ನೆ ದಿನವಿಡೀ ಪರಿಶ್ರಮ ಪಟ್ಟು ಇದನ್ನು ಮಾಡಿದ್ದಾರೆ. ಉಡುಪಿ ಶ್ರೀ ಕೃಷ್ಣ ಮಠಕ್ಕೆ

ಮಲ್ಪೆ ಕಡಲ ತೀರದಲ್ಲಿ ಮೋದಿಯ ಸ್ವಾಗತಕ್ಕೆ ಆಕರ್ಷಕ ಮರಳು ಶಿಲ್ಪ ರಚನೆ Read More »

ಸಂವಿಧಾನ ಬಲವಾದ ಪ್ರಜಾಪ್ರಭುತ್ವದ ಅಡಿಪಾಯ : ಮೋದಿ

ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ದೇಶದ ಜನರಿಗೆ ಪತ್ರದ ಮೂಲಕ ಕರ್ತವ್ಯದ ಕರೆ ನವದೆಹಲಿ: ಭಾರತ ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಪತ್ರ ಬರೆದು, ಸಂವಿಧಾನ ಬಲವಾದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವುದರಿಂದ ನಾಗರಿಕರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕೆಂದು ಕರೆಕೊಟ್ಟಿದ್ದಾರೆ. ಈ ಪತ್ರದಲ್ಲಿ ಪ್ರಧಾನಿ ಮೋದಿ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಜವಾಬ್ದಾರಿಯನ್ನು ಹೇಳಿದ್ದಾರೆ. 18 ವರ್ಷ ತುಂಬಿದ ಮತ್ತು ಮೊದಲ ಬಾರಿಗೆ ಮತದಾರರಾಗುವ ಯುವಕರನ್ನು

ಸಂವಿಧಾನ ಬಲವಾದ ಪ್ರಜಾಪ್ರಭುತ್ವದ ಅಡಿಪಾಯ : ಮೋದಿ Read More »

ರಾತ್ರಿ ಬೆಳಗಾಗುವುದರೊಳಗೆ ಕಾಳಿ ದೇವಿಗೆ ಮಾತೆ ಮೇರಿಯ ಅಲಂಕಾರ

ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಅರ್ಚಕನ ಬಂಧನ ಮುಂಬೈ : ಮುಂಬೈಯ ಚೆಂಬೂರಿನಲ್ಲಿರುವ ಸಣ್ಣ ದೇವಸ್ಥಾನವೊಂದರಲ್ಲಿ ಕಾಳಿದೇವಿಯ ಪ್ರತಿಮೆಯನ್ನು ಮಾತೆ ಮೇರಿಯಂತೆ ಅಲಂಕರಿಸಿ ಭಕ್ತರ ಭಾವನೆಗೆ ಧಕ್ಕೆಯುಂಟುಮಾಡಿದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಈ ದೇವಸ್ಥಾನದ ಅರ್ಚಕನನ್ನು ಬಂದಿಸಿದ್ದಾರೆ. ಚೆಂಬೂರಿನ ಅನಿಕ್‌ ಎಂಬಲ್ಲಿರುವ ಸ್ಮಶಾನದೊಳಗಿರುವ ಕಾಳಿಕಾ ಮಾತೆಯ ಗುಡಿಯ ವಿಗ್ರಹವನ್ನು ರಾತ್ರೋರಾತ್ರಿ ಕ್ರೈಸ್ತರ ಮಾತೆಮೇರಿಯಂತೆ ಅಲಂಕರಿಸಲಾಗಿತ್ತು. ವಿಗ್ರಹಕ್ಕೆ ಹೊಂಬಣ್ಣದ ಸೀರೆ ಉಡಿಸಿ, ಶಿರದ ಬಳಿ ಶಿಲುಬೆ ಇರಿಸಿ ತೋಳಿನಲ್ಲಿ ಚಿಕ್ಕ ಮಗುವೊಂದನ್ನು ಇರಿಸಲಾಗಿತ್ತು. ಇಷ್ಟು ಮಾತ್ರವಲ್ಲದೆ

ರಾತ್ರಿ ಬೆಳಗಾಗುವುದರೊಳಗೆ ಕಾಳಿ ದೇವಿಗೆ ಮಾತೆ ಮೇರಿಯ ಅಲಂಕಾರ Read More »

ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ ಸಂಪನ್ನ

ಸಾವಿರಾರು ಪ್ರಮುಖ ಗಣ್ಯರ ಸಮ್ಮುಖ ಧ್ವಜಾರೋಹಣ ನೆರವೇರಿಸಿದ ಮೋದಿ ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮ ಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ. ಇದು ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ. ಶ್ರೀರಾಮ ಮತ್ತು ಸೀತಾಮಾತೆಯ ದೈವಿಕ ವಿವಾಹವನ್ನು ಆಚರಿಸುವ ವಿವಾಹ ಪಂಚಮಿಯ ಸಂದರ್ಭದಲ್ಲಿ ಅಯೋಧ್ಯೆ ಪೂರ್ಣ ವೈಭವದಿಂದ ಹೊಳೆಯುತ್ತಿದೆ. ತ್ರೇತಾಯುಗದಲ್ಲಿ ರಾಮ ಮತ್ತು ಜಾನಕಿಯ ವಿವಾಹವು ಮಾರ್ಗಶಿರ ಮಾಸದ ಹದಿನೈದು ದಿನಗಳ ಐದನೇ ದಿನದಂದು

ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ ಸಂಪನ್ನ Read More »

ಇಂದು ಅಯೋಧ್ಯೆ ರಾಮ ಮಂದಿರಲ್ಲಿ ಪ್ರಧಾನಿಯಿಂದ ಧ್ವಜಾರೋಹಣ

ರಾಮ ಮಂದಿರ ಪೂರ್ಣಗೊಂಡ ಸಂಕೇತವಾಗಿ 22 ಅಡಿ ಎತ್ತರದ ಭಗವಾ ಧ್ವಜ ಹಾರಿಸಲಿರುವ ಮೋದಿ ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ,

ಇಂದು ಅಯೋಧ್ಯೆ ರಾಮ ಮಂದಿರಲ್ಲಿ ಪ್ರಧಾನಿಯಿಂದ ಧ್ವಜಾರೋಹಣ Read More »

error: Content is protected !!
Scroll to Top