ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ
ಕಲ್ಲಂಗಡಿಯೊಳಗೆ ಸೇರಿಕೊಂಡಿದ್ದ ಅಪಾಯಕಾರಿ ವಿಷದಿಂದ ಸಾವು ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಕಲ್ಲಂಗಡಿ ಹಣ್ಣು ತಿಂದು ಸಾವಿಗೀಡಾಗಿರುವ ರಹಸ್ಯ ವಿಧಿವಿಜ್ಞಾನ ಪರೀಕ್ಷೆಯಲ್ಲಿ ಬಯಲಾಗಿದೆ. ಅವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ ಬದಲಾಗಿ ಹಣ್ಣಿನೊಳಗಿದ್ದ ಇಲಿ ಪಾಷಾಣ ಕಾರಣ ಎಂದು ವಿಧಿವಿಜ್ಞಾನ ಪರೀಕ್ಷೆಯಿಂದ ದೃಢಪಟ್ಟಿದೆ. ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಆದರೆ ಅವರು ಮೃತಪಟ್ಟಿರುವುದು ಕಲ್ಲಂಗಡಿ […]
ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ Read More »










