ದೇಶ

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ

ಕಲ್ಲಂಗಡಿಯೊಳಗೆ ಸೇರಿಕೊಂಡಿದ್ದ ಅಪಾಯಕಾರಿ ವಿಷದಿಂದ ಸಾವು ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಕಲ್ಲಂಗಡಿ ಹಣ್ಣು ತಿಂದು ಸಾವಿಗೀಡಾಗಿರುವ ರಹಸ್ಯ ವಿಧಿವಿಜ್ಞಾನ ಪರೀಕ್ಷೆಯಲ್ಲಿ ಬಯಲಾಗಿದೆ. ಅವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ ಬದಲಾಗಿ ಹಣ್ಣಿನೊಳಗಿದ್ದ ಇಲಿ ಪಾಷಾಣ ಕಾರಣ ಎಂದು ವಿಧಿವಿಜ್ಞಾನ ಪರೀಕ್ಷೆಯಿಂದ ದೃಢಪಟ್ಟಿದೆ. ಮಟನ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದ ಫುಡ್ ಪಾಯಿಸನ್ ಆಗಿ ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿತ್ತು. ಆದರೆ ಅವರು ಮೃತಪಟ್ಟಿರುವುದು ಕಲ್ಲಂಗಡಿ […]

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿಯಲ್ಲ ಇಲಿ ಪಾಷಾಣ ಕಾರಣ Read More »

ರಾಜೀನಾಮೆ ಕೊಡಲಾರೆ, ವಜಾ ಮಾಡಿ : ಮಮತಾ ಬ್ಯಾನರ್ಜಿ ಸವಾಲು

ಸೋತು ಸುಣ್ಣವಾಗಿದ್ದರೂ ಅಧಿಕಾರ ಬಿಡಲೊಪ್ಪದ ದೀದಿ ಕೋಲ್ಕತ್ತ: ಪಶ್ಚಿಮ ಬಂಗಾಳದ ಪರಾಜಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಪಕ್ಷ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರೂ ಅಧಿಕಾರ ಬಿಟ್ಟುಕೊಡಲಾರೆ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಅವರ ಪಕ್ಷಕ್ಕಿರುವ ಐದು ವರ್ಷದ ಜನಾದೇಶವೂ ಇಂದಿಗೆ ಮುಕ್ತಾಯವಾಗುತ್ತದೆ. ಆದರೂ ಬಂಗಾಳದ ದೀದಿ ರಾಜೀನಾಮೆ ಕೊಡಲಾರೆ ಎನ್ನುತ್ತಿದ್ದಾರೆ. ತನ್ನ ಪಕ್ಷದ ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯನ್ನುದ್ದೇಶಿಸಿ ನಿನ್ನೆ ಮಾತನಾಡಿದ ಅವರು ಮತ್ತೆ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ವಿಧಾನಸಭೆ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ ತಾವು ಮುಖ್ಯಮಂತ್ರಿ ಸ್ಥಾನಕ್ಕೆ

ರಾಜೀನಾಮೆ ಕೊಡಲಾರೆ, ವಜಾ ಮಾಡಿ : ಮಮತಾ ಬ್ಯಾನರ್ಜಿ ಸವಾಲು Read More »

ಆಪರೇಷನ್‌ ಸಿಂದೂರಕ್ಕೆ ವರ್ಷ ಪೂರ್ಣ: ವಿಡಿಯೋ ಮೂಲಕ ಕಠಿಣ ಸಂದೇಶ ನೀಡಿದ ಸೇನೆ

ಭಾರತ ಯಾರನ್ನೂ ಕ್ಷಮಿಸುವುದಿಲ್ಲ, ಯಾವುದನ್ನೂ ಮರೆಯುವುದಿಲ್ಲ ಎಂಬ ಕಠಿಣ ಸಂದೇಶ ನವದೆಹಲಿ: ಪಾಕಿಸ್ತಾನ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಆಪರೇಷನ್ ಸಿಂದೂರಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಶತ್ರು ರಾಷ್ಟ್ರಕ್ಕೆ ಭಾರತೀಯ ಸೇನೆ ಕಠಿಣ ಸಂದೇಶವನ್ನು ರವಾನಿಸಿದೆ. ಕಠಿಣ ಸಂದೇಶವಿರುವ ವಿಶೇಷ ವಿಡಿಯೋವನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. “India Forgives Nothing” ಎಂಬ ಸಾಲುಗಳೊಂದಿಗಿರುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ದೇಶದ ಭದ್ರತೆ ಮತ್ತು ಉಗ್ರವಾದದ ವಿರುದ್ಧ ಭಾರತದ ನಿಲುವನ್ನು

ಆಪರೇಷನ್‌ ಸಿಂದೂರಕ್ಕೆ ವರ್ಷ ಪೂರ್ಣ: ವಿಡಿಯೋ ಮೂಲಕ ಕಠಿಣ ಸಂದೇಶ ನೀಡಿದ ಸೇನೆ Read More »

ತಮಿಳುನಾಡಲ್ಲಿ ಡಿಎಂಕೆ-ಎಐಡಿಎಂಕೆ ಮೈತ್ರಿ?

ಬದ್ಧವೈರಿಗಳೇ ಸೇರಿಕೊಂಡು ಸರ್ಕಾರ ರಚಿಸುವ ಕುರಿತು ಮಾತುಕತೆ ಚೆನ್ನೈ: ಯಾವ ಪಕ್ಷಕ್ಕೂ ನಿಚ್ಚಳ ಬಹುಮತ ಸಿಗದಿರುವ ಕಾರಣ ತಮಿಳುನಾಡಿನ ರಾಜಕಾರಣ ಅತಂತ್ರ ಸ್ಥಿತಿಯಲ್ಲಿದೆ. 108 ಸ್ಥಾನ ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್‌ ನೇತೃತ್ವ ಟಿವಿಕೆ ಸರ್ಕಾರ ರಚಿಸುವ ಇರಾದೆಯಲ್ಲಿದ್ದರೂ ಸರಳ ಬಹುಮತಕ್ಕೆ ಅಗತ್ಯವಿರುವ 10 ಸ್ಥಾನಗಳನ್ನು ಎಲ್ಲಿಂದ ಭರ್ತಿ ಮಾಡಿಕೊಳ್ಳುವುದು ಎಂದು ತಿಳಿಯದೆ ಗೊಂದಲದಲ್ಲಿದೆ. ಕಾಂಗ್ರೆಸ್‌ ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದರೂ ಕಾಂಗ್ರೆಸ್‌ ಬಳಿ ಇರುವುದು ಐದು ಸ್ಥಾನಗಳು ಮಾತ್ರ. ಹೀಗಾಗಿ ತಮಿಳುನಾಡಿನ ರಾಜಕೀಯದಲ್ಲಿ ಕ್ಷಣಕ್ಕೊಂದು ಅಚ್ಚರಿಯ

ತಮಿಳುನಾಡಲ್ಲಿ ಡಿಎಂಕೆ-ಎಐಡಿಎಂಕೆ ಮೈತ್ರಿ? Read More »

ಪಶ್ಚಿಮ ಬಂಗಾಳ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಹತ್ಯೆ

ರಾತ್ರಿ ಕಾರು ತಡೆದು ಗುಂಡಿಕ್ಕಿ ಸಾಯಿಸಿದ ದುಷ್ಕರ್ಮಿಗಳು ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ ಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಎನ್ನಲಾದ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪಶ್ಚಿಮ ಬಂಗಾಳ : ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಹತ್ಯೆ Read More »

ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗಿರಿದ ಕಾಂಗ್ರೆಸ್‌

ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ ಘೋಷಣೆ, ಇಂಡಿ ಮೈತ್ರಿಕೂಟದಲ್ಲಿ ಬಿರುಕು ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿ ತಿರುವು ಕಂಡುಬಂದಿದ್ದು, ಡಿಎಂಕೆ ನೇತೃತ್ವದ ಮೈತ್ರಿಗೆ ಭಾರಿ ಶಾಕ್ ಉಂಟಾಗಿದೆ. ಕಾಂಗ್ರೆಸ್ ತನ್ನ ಹಳೆಯ ಮೈತ್ರಿಯನ್ನು ಬಿಟ್ಟು ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕಡೆ ಮುಖ ಮಾಡಿದ್ದು, ಹೊಸ ಮೈತ್ರಿ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗುತ್ತಿದೆ. ಪಕ್ಷದ ಹಿರಿಯ ನಾಯಕ ಕೆ. ಸಿ. ವೇಣಗೋಪಾಲ್‌ ನಿನ್ನೆ ಟಿವಿಕೆಗೆ ಬೆಂಬಲ ನೀಡುವುದಾಗಿ ಹೇಳಿದ ಬೆನ್ನಲ್ಲೇ ಡಿಎಂಕೆ ನಾಯಕರು ಕೆಂಡಾಮಂಡಲವಾಗಿದ್ದಾರೆ. ಬೆನ್ನಿಗಿರಿಯುವುರಲ್ಲಿ

ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗಿರಿದ ಕಾಂಗ್ರೆಸ್‌ Read More »

ಪಶ್ಚಿಮ ಬಂಗಾಳ : ಟಿಎಂಸಿ ಟಿಕೆಟ್‌ಗೆ 70ಕ್ಕೂ ಅಧಿಕ ಅಭ್ಯರ್ಥಿಗಳಿಂದ ತಲಾ ಐದು ಕೋಟಿ ರೂ. ವಸೂಲಿ

ಪಕ್ಷದ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ ಮಾಜಿ ಸಚಿವನಿಂದ ಗಂಭೀರ ಆರೋಪ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ನ ಆಂತರಿಕ ಕಲಹ ಬೀದಿಗೆ ಬಿದ್ದಿದೆ. ಟಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ಗಾಗಿ ತಲಾ 5 ಕೋ. ರೂ. ವಸೂಲು ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಕ್ರೀಡಾ ರಾಜ್ಯ ಸಚಿವರಾಗಿದ್ದ ಮನೋಜ್ ತಿವಾರಿ ಪಕ್ಷದ

ಪಶ್ಚಿಮ ಬಂಗಾಳ : ಟಿಎಂಸಿ ಟಿಕೆಟ್‌ಗೆ 70ಕ್ಕೂ ಅಧಿಕ ಅಭ್ಯರ್ಥಿಗಳಿಂದ ತಲಾ ಐದು ಕೋಟಿ ರೂ. ವಸೂಲಿ Read More »

ಪಂಜಾಬಿನಲ್ಲಿ ಬೆನ್ನುಬೆನ್ನಿಗೆ ಎರಡು ಸ್ಫೋಟ : ವಿಧ್ವಂಸಕ ಕೃತ್ಯದ ಶಂಕೆ

ಬಿಎಸ್‌ಎಫ್‌ ಹೆಡ್‌ಕ್ವಾರ್ಟರ್ಸ್‌, ಸೇನಾ ನೆಲೆಯ ಬಳಿ ಸ್ಫೋಟ ಜಲಂಧರ್ : ಪಂಜಾಬಿನ ಜಲಂಧರ್‌ನಲ್ಲಿರುವ ಬಿಎಸ್‌ಎಫ್ ಪ್ರಧಾನ ಕಚೇರಿ ಸಮೀಪ ಬಿಎಸ್‌ಎಫ್ ಚೌಕ್ ಪ್ರದೇಶದಲ್ಲಿ ಮತ್ತು ಅಮೃತಸರದಲ್ಲಿ ಸೇನಾ ನೆಲೆಯ ಸಮೀಪ ಬೆನ್ನುಬೆನ್ನಿಗೆ ಎರಡು ಸ್ಫೋಟಗಳು ನಿನ್ನೆ ರಾತ್ರಿ ಸಂಭವಿಸಿದ್ದು, ವಿಧ್ವಂಸಕ ಕೃತ್ಯವೆಂದು ಅನುಮಾನಿಸಲಾಗಿದೆ. ಜಲಂಧರ್‌ನಲ್ಲಿ ಸ್ಕೂಟರ್‌ ಒಂದರಲ್ಲಿ ಸಂಭವಿಸಿದ ಸ್ಫೋಟ ಇಡೀ ನಗರವನ್ನು ಭೀತಿಗೀಡುಮಾಡಿದೆ. ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿಗೆ ಆಹುತಿಯಾಗಿದೆ. ಸ್ಫೋಟದ ತೀವ್ರತೆಗೆ ಗಾಬರಿಗೊಂಡ ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಓಡುತ್ತಿರುವುದು

ಪಂಜಾಬಿನಲ್ಲಿ ಬೆನ್ನುಬೆನ್ನಿಗೆ ಎರಡು ಸ್ಫೋಟ : ವಿಧ್ವಂಸಕ ಕೃತ್ಯದ ಶಂಕೆ Read More »

ಮೇ 10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ

ಆರ್ಟ್‌ ಅಫ್‌ ಲಿವಿಂಗ್‌ ಧ್ಯಾನ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಶ್ರೀ ರವಿಶಂಕರ್‌ ಗುರೂಜಿ ಜನ್ಮದಿನ ನಿಮಿತ್ತ ನಿರ್ಮಿಸಲಾಗಿರುವ ಧ್ಯಾನ ಮಂದಿರವನ್ನು ಈ ಸಂದರ್ಭದಲ್ಲಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಇದು ಸುಮಾರ 4 ಎಕರೆ ವಿಶಾಲ ಪ್ರದೇಶದಲ್ಲಿ ಹರಡಿಕೊಂಡಿರುವ ಬೃಹತ್‌ ಧ್ಯಾನಮಂದಿರವಾಗಿದ್ದು, ಅನೆಕ ಸೌಲಭ್ಯಗಳನ್ನು ಒಳಗೊಂಡಿದೆ. ಕಂಬ ರಹಿತ ಮುಖ್ಯ

ಮೇ 10ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ Read More »

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ

ರಾತ್ರಿಯವರೆಗೂ ನಡೆದ ಎಣಿಕೆ, ತಡರಾತ್ರಿ ಸ್ಪಷ್ಟ ಫಲಿತಾಂಶ ಘೋಷಣೆ ನವದೆಹಲಿ : ದೇಶವೇ ಕುತೂಹಲದಿಂದ ಕಾಯುತ್ತಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯ ಹಾಡಿರುವ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇತ್ತ ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ಪುಡಿಗಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ. ನಡುರಾತ್ರಿಯವರೆಗೂ ಮತ

ಪಂಚರಾಜ್ಯ ಚುನಾವಣೆ : ಪಕ್ಷಗಳ ಅಂತಿಮ ಬಲಾಬಲ Read More »

error: Content is protected !!
Scroll to Top