ದೇಶ

ನಾಳೆ ದೇಶಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಆನ್‌ಲೈನ್‌ನಲ್ಲಿ ಔಷಧ ಮಾರಾಟ ವಿರೋಧಿಸಿ ಪ್ರತಿಭಟನೆ ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವ ಬೆನ್ನಲ್ಲೇ, ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಖಾಸಗಿ ಔಷಧ ಮಳಿಗೆ ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲೂ ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್ ಸೌಲಭ್ಯ ಮಾತ್ರವಲ್ಲದೆ, ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದೂ ಸಹ ದುಸ್ತರವಾಗುವ ಸಾಧ್ಯತೆಯಿದೆ. ಕರ್ನಾಟಕ ಫಾರ್ಮಾ ರಿಟೇಲರ್ಸ್ […]

ನಾಳೆ ದೇಶಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ Read More »

ಜನರನ್ನು ಕಂಗಾಲಾಗಿಸಿದ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ

ಕರ್ನಾಟಕದಲ್ಲಿ ಪೆಟ್ರೋಲ್‌ 107.16 ರೂ, ಡೀಸೆಲ್‌ 95.03 ರೂ. ಬೆಂಗಳೂರು: ತೈಲ ಕಂಪನಿಗಳು ಇಂದು ಮತ್ತೊಮ್ಮೆ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಏರಿಸಿದ ಪರಿಣಾಮವಾಗಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ 94 ಪೈಸೆ ಏರಿಕೆಯಾಗಿದೆ. ಇದರಿಂದ 4 ದಿನಗಳ ಹಿಂದೆ 106.17 ರೂ.ಇದ್ದ ರೂಪೆಟ್ರೋಲ್ ಬೆಲೆ 107.16 ರೂ. ಹಾಗೂ 94.10 ರೂ. ಇದ್ದ ಡೀಸೆಲ್ 95.03 ರೂ. ಗೆ ತಲುಪಿದೆ. ಪದೇ ಪದೆ ಆಗುತ್ತಿರುವ ಈ ದರ ಏರಿಕೆಯಿಂದ ತೀವ್ರ

ಜನರನ್ನು ಕಂಗಾಲಾಗಿಸಿದ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ Read More »

ಪಾಳಿಗಳಲ್ಲಿ ನಮಾಜು ಮಾಡಿ : ಯೋಗಿ ಆದಿತ್ಯನಾಥ್‌ ಸಲಹೆ

ರಸ್ತೆಗಳಲ್ಲಿ ನಮಾಜ್‌ ಮಾಡಿದರೆ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ಲಖನೌ: ಮಸೀದಿಯಲ್ಲಿ ಜಾಗದ ಕೊರತೆಯಿದ್ದರೆ ಒಂದೇ ಜಾಗದಲ್ಲಿ ಬೇರೆ ಬೇರೆ ಪಾಳಿಯಲ್ಲಿ ನಮಾಜ್ ಮಾಡಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ರಸ್ತೆಗಳ ಮೇಲೆ ನಮಾಜ್ ನಡೆಯುತ್ತದೆಯೇ ಎಂದು ಜನರು ನನ್ನನ್ನು ಕೇಳುತ್ತಾರೆ. ನಾನು ಖಂಡಿತ ಇಲ್ಲ ಎಂದೇ ಹೇಳುತ್ತೇನೆ. ಕೆಲವರು ನನ್ನ ಬಳಿ ಬಂದು, ನಮ್ಮ ಸಂಖ್ಯೆ (ಜನಸಂಖ್ಯೆ) ಹೆಚ್ಚಿದೆ, ಮಸೀದಿಯಲ್ಲಿ ಜಾಗ ಸಾಲುವುದಿಲ್ಲ, ಹೇಗೆ ಮಾಡುವುದು? ಎಂದು

ಪಾಳಿಗಳಲ್ಲಿ ನಮಾಜು ಮಾಡಿ : ಯೋಗಿ ಆದಿತ್ಯನಾಥ್‌ ಸಲಹೆ Read More »

ಪೆಟ್ರೋಲು, ಡೀಸೆಲ್‌ ಬೆಲೆ ಮತ್ತೆ ಏರಿಕೆ

ಮೂರೇ ದಿನದ ಅಂತರದಲ್ಲಿ ಮತ್ತೆ ಹೆಚ್ಚಳವಾದ ಇಂಧನ ಬೆಲೆ; ಇನ್ನಷ್ಟು ಏರುವ ಸಾಧ್ಯತೆ ನವದೆಹಲಿ : ಪೆಟ್ರೋಲು ಮತ್ತು ಡೀಸೆಲ್‌ ಬೆಲೆಯನ್ನು ಮತ್ತೆ ಏರಿಸಲಾಗಿದೆ. ಮಂಗಳವಾರ ಪೆಟ್ರೋಲು ಮತ್ತು ಡೀಸೆಲ್‌ ಬೆಲೆಯಲ್ಲಿ ಸುಮಾರು ೯೦ ಪೈಸೆಯಷ್ಟು ಏರಿಕೆ ಮಾಡಲಾಗಿದ್ದು, ಈ ಮೂಲಕ ಮತ್ತೊಮ್ಮೆ ಜನರಿಗೆ ಬೆಲೆ ಏರಿಕೆಯ ಬರೆ ಎಳೆಯಲಾಗಿದೆ. ಕಳೆದ ಶುಕ್ರವಾರವಷ್ಟೇ ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ದರದಲ್ಲಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ

ಪೆಟ್ರೋಲು, ಡೀಸೆಲ್‌ ಬೆಲೆ ಮತ್ತೆ ಏರಿಕೆ Read More »

ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರಮಾಣ ವಚನ ಸ್ವೀಕಾರ

20 ಸಚಿವರ ಮಂತ್ರಿಮಂಡಲ ರಚನೆ ತಿರುವನಂತಪುರಂ : ಕೇರಳಂ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್ ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.

ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರಮಾಣ ವಚನ ಸ್ವೀಕಾರ Read More »

ಔಷಧಗಳ ಬೆಲೆ ಶೇ.15ರಷ್ಟು ಹೆಚ್ಚಳ

ಯುದ್ಧದಿಂದಾಗಿ ಪೆಟ್ರೋಕೆಮಿಕಲ್ಸ್‌ ಪೂರೈಕೆಯಿಲ್ಲದೆ ಫಾರ್ಮಾ ಕಂಪನಿಗಳಿಗೆ ಸಂಕಷ್ಟ ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಹೊಡೆತ ಬಿದ್ದ ಕಾರಣ ಔಷಧಗಳ ದರ ಸರಾಸರಿ ಶೇ.15ರಷ್ಟು ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ ಮಾತ್ರೆಗಳ ಬೆಲೆ ಹೆಚ್ಚಳವಾಗಿದೆ. ಪ್ಯಾರಸಿಟಮಲ್, ಕಾರ್ಡಿಯಾಕ್ ಡ್ರಗ್ಸ್, ಡಯಾಬಿಟಿಸ್ ಡ್ರಗ್ಸ್, ಗ್ಯಾಸ್ಟ್ರಿಕ್‌ ಟ್ಯಾಬ್ಲೆಟ್, ಕಾಫ್ ಸಿರಪ್, ಐರನ್ ಟಾನಿಕ್ಸ್ ಸೇರಿ

ಔಷಧಗಳ ಬೆಲೆ ಶೇ.15ರಷ್ಟು ಹೆಚ್ಚಳ Read More »

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭೀಕರ ಬೆಂಕಿ ಅವಘಡ : ಪ್ರಯಾಣಿಕರು ಪಾರು

ತಿರುವನಂತಪುರಂನಿಂದ ದೆಹಲಿಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ನವದೆಹಲಿ: ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ರಾಜಸ್ಥಾನದ ಕೋಟಾದ ವಿಕ್ರಮ್‌ಗಢ ಅಲೋಟ್ ರೈಲು ನಿಲ್ದಾಣದ ಬಳಿ ಬಿ-1 ಕೋಚ್‌ನಲ್ಲಿ ಮುಂಜಾನೆ 5.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೋಗಿಯಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ ಅವರ ಲಗ್ಗೇಜ್‌ಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಈ ಕೋಚ್‌ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಕ್ಷಣ ಬೆಂಕಿ

ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭೀಕರ ಬೆಂಕಿ ಅವಘಡ : ಪ್ರಯಾಣಿಕರು ಪಾರು Read More »

ಸಿಎನ್‌ಜಿ ದರ ಮತ್ತೆ ಕೆಜಿಗೆ 1 ರೂ. ಏರಿಕೆ

ಎರಡು ದಿನಗಳ ಅಂತರದಲ್ಲಿ ಎರಡನೇ ಏರಿಕೆ ನವದೆಹಲಿ : ಆಟೋ, ಟ್ಯಾಕ್ಸಿ​ ಚಾಲಕರಿಗೆ ಕೇಂದ್ರ ಸರ್ಕಾರ ಮತ್ತೆ ಸಿಎನ್‌ಜಿ ದರ ಏರಿಕೆ ಶಾಕ್ ನೀಡಿದ್ದು, ಬೆಲೆ ಮತ್ತೆ 1 ರೂಪಾಯಿ ಏರಿಕೆಯಾಗಿದೆ. 2 ದಿನಗಳ ಹಿಂದಷ್ಟೇ ಕೆಜಿ ಸಿಎನ್‌ಜಿ ದರ 2 ರೂಪಾಯಿ ಏರಿಕೆ ಮಾಡಿತ್ತು. ಆ ಬೆನ್ನಲ್ಲೇ 48 ಗಂಟೆಗಳಲ್ಲಿ 2ನೇ ಬಾರಿಗೆ ಸಿಎನ್‌ಜಿ ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಆ ಮೂಲಕ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್​​ಜಿ ದರ 80.09 ರೂಪಾಯಿಗಳಿಗೆ ತಲುಪಿದೆ.

ಸಿಎನ್‌ಜಿ ದರ ಮತ್ತೆ ಕೆಜಿಗೆ 1 ರೂ. ಏರಿಕೆ Read More »

ಕೇಂದ್ರ ಸಚಿವನ ಪುತ್ರ ಪೋಕ್ಸೊ ಕೇಸಿನಲ್ಲಿ ಅರೆಸ್ಟ್‌

17 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕೇಸ್‌ ಹೈದರಾಬಾದ್​​: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹಾಗೂ ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುತ್ರನನ್ನು ತನಿಖೆಗೆ ಪೊಲೀಸರಿಗೆ ಒಪ್ಪಿಸಿದ್ದಾಗಿ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದು, 17 ವರ್ಷದ ಬಾಲಕಿಗೆ ಕಿರುಕುಳ ಮತ್ತು

ಕೇಂದ್ರ ಸಚಿವನ ಪುತ್ರ ಪೋಕ್ಸೊ ಕೇಸಿನಲ್ಲಿ ಅರೆಸ್ಟ್‌ Read More »

ಹಾರ್ಮುಜ್‌ನಲ್ಲಿ ಭಾರತಕ್ಕೆ ತೊಂದರೆಯಾಗುವುದಿಲ್ಲ : ಇರಾನ್‌ ಭರವಸೆ

ವಿದೇಶಾಂಗ ಸಚಿವರಾದ ಸಚಿವ ಎಸ್ ಜೈಶಂಕರ್-ಸೈಯದ್ ಅಬ್ಬಾಸ್ ಆರಾಘ್ಚಿ ಭೇಟಿ ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಆರಾಘ್ಚಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಶೃಂಗ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಆರಾಘ್ಚಿ ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ ಸ್ನೇಹಪರ ರಾಷ್ಟ್ರಗಳು ವ್ಯಾಪಾರ ಮತ್ತು ಸಾಗಾಣಿಕೆ

ಹಾರ್ಮುಜ್‌ನಲ್ಲಿ ಭಾರತಕ್ಕೆ ತೊಂದರೆಯಾಗುವುದಿಲ್ಲ : ಇರಾನ್‌ ಭರವಸೆ Read More »

error: Content is protected !!
Scroll to Top