ದೇಶ

ಮುಸ್ಲಿಂ ಮುಖಂಡರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಭೆ

ನವದೆಹಲಿ: ಕೋಮು ಸಾಮರಸ್ಯ ಸ್ಥಾಪನೆಯ ಉದ್ದೇಶದಿಂದ ಮುಸ್ಲಿಂ ಮುಖಂಡರುಗಳ ಜೊತೆಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಭೆ ನಡೆಸಿದ್ದಾರೆ. ದೀರ್ಘಕಾಲದಿಂದ ಹಿಂದೂಗಳು ಮತ್ತು ಮುಸಲ್ಮಾನರ ನಡುವೆ ಅಪನಂಬಿಕೆ ಮನೆ ಮಾಡಿದ್ದು, ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮುಸ್ಲಿಂ ಧರ್ಮ ಗುರುಗಳ ಜೊತೆಗೆ ಸಭೆ ನಡೆಸಲಾಗಿದೆ. ಸುಮಾರು ಅರವತ್ತಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಮೂರು ಗಂಟೆಗಳ ಕಾಲ ಈ ಸಭೆ ನಡೆದಿದೆ. ಇದನ್ನು ಸಕಾರಾತ್ಮಕ ಸಭೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಕರೆದಿದ್ದು, ದೇಶದ […]

ಮುಸ್ಲಿಂ ಮುಖಂಡರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಭೆ Read More »

ಇಂದಿರಾ ಗಾಂಧಿ ದಾಖಲೆ ಮುರಿದ ಪ್ರಧಾನಿ ಮೋದಿ: ಯಾವ ವಿಷಯದಲ್ಲಿ ಗೊತ್ತಾ?

ನವದೆಹಲಿ: ಪ್ರಧಾನಿ ಮೋದಿ ಅವರು ಪ್ರಧಾನಿ ಸ್ಥಾನವನ್ನು ಅಲಂಕರಿಸಿ 4078 ದಿನಗಳನ್ನು ಪೂರ್ಣಗೊಳಿಸಿ ದೀರ್ಘಾವಧಿ ಸೇವೆ ಸಲ್ಲಿಸಿದ ಭಾರತದ ಎರಡನೇ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿ ದಾಖಲೆ ಬರೆದಿದ್ದಾರೆ. ಇಂದಿರಾ ಗಾಂಧಿ ಅವರು 4077 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದು, ಈ ವರೆಗೆ ಜವಹರಲಾಲ್ ನೆಹರು (16 ವರ್ಷ 286 ದಿನಗಳು) ಅವರ ನಂತರ ಎರಡನೇ ಸ್ಥಾನದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಿ ಎಂದು ಗುರುತಿಸಿಕೊಳ್ಳುತ್ತಿದ್ದರು. ಆದರೆ ಈ ಹಿರಿಮೆ ಈಗ ಪ್ರಧಾನಿ ಮೋದಿ ಅವರಿಗೆ

ಇಂದಿರಾ ಗಾಂಧಿ ದಾಖಲೆ ಮುರಿದ ಪ್ರಧಾನಿ ಮೋದಿ: ಯಾವ ವಿಷಯದಲ್ಲಿ ಗೊತ್ತಾ? Read More »

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು

ಬೆಳಗ್ಗೆ ಪ್ರಾರ್ಥನೆ ನಡೆಯುತ್ತಿರುವಾಗಲೇ ಕುಸಿದು ಬಿದ್ದ ಛಾವಣಿ ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ. ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ

ಶಾಲೆಯ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳು ಸಾವು Read More »

ರಾಷ್ಟ್ರಪತಿ ಮುರ್ಮು ಅವರಿಂದ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ರಾಣಿ ಚೆನ್ನಭೈರಾದೇವಿ ‌ಸ್ಮರಣಾರ್ಥ ಅಂಚೆ ಚೀಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಮುರ್ಮು, ರಾಣಿ ಚೆನ್ನಭೈರಾದೇವಿ ಅವರ ಧೈರ್ಯ, ಸ್ಥೈರ್ಯ, ಸಾಧನೆಯನ್ನು ನಾವು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಇದೊಂದು ಅವಿಸ್ಮರಣೀಯ ಸಂದರ್ಭ ಎಂದು ತಿಳಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದರು.

ರಾಷ್ಟ್ರಪತಿ ಮುರ್ಮು ಅವರಿಂದ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ Read More »

ಅಡಿಕೆ ಹಾಳೆ ತಟ್ಟೆಯಲ್ಲೂ ಇದೆಯಂತೆ ಕ್ಯಾನ್ಸರ್‌ಕಾರಕ ಅಂಶ!

ಅಮೆರಿಕ ವರದಿಯಿಂದ ಅಡಿಕೆ ಬೆಳೆಗಾರರಿಗೆ ಹೊಸ ಸಂಕಷ್ಟ ಸಾವಿರಾರು ಜನರಿಗೆ ಉದ್ಯೋಗ, ಆರ್ಥಿಕ ಬಲ ಕೊಟ್ಟಿರುವ ಉದ್ಯಮಕ್ಕೆ ಹೊಡೆತ ಶಿವಮೊಗ್ಗ : ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಳಕೆಯಲ್ಲಿದ್ದ ಅಡಿಕೆ ಹಾಳೆಯ ತಟ್ಟೆಗಳಿಗೂ ಈಗ ಕಂಟಕ ಎದುರಾಗಿದೆ. ಅಮೆರಿಕದ ಸಂಶೋಧನಾ ವರದಿಯೊಂದು ಹಾಳೆ ತಟ್ಟೆಯಲ್ಲೂ ಕ್ಯಾನ್ಸರ್‌ಗೆ ಕಾರಣವಾಗುವ ಅಂಶ ಇದೆ ಎಂದು ಹೇಳಿರುವುದು ಅಡಿಕೆ ಬೆಳೆಗಾರರಿಗೆ ಹೊಸ ಸಂಕಷ್ಟು ತಂದೊಡ್ಡಿದೆ. ಅಡಿಕೆ ಹಾಳೆಯ ತಟ್ಟೆಗಳಲ್ಲಿ ಅಲ್ಕಲೈಡ್ ಎಂಬ ಕ್ಯಾನ್ಸರ್‌ಗೆ ಕಾರಣವಾಗುವಂತಹ ಅಂಶ ಪತ್ತೆಯಾಗಿದೆ ಎಂದಿದೆ ಅಮೆರಿಕದ ಸಂಶೋಧನಾ ವರದಿ. ಈ

ಅಡಿಕೆ ಹಾಳೆ ತಟ್ಟೆಯಲ್ಲೂ ಇದೆಯಂತೆ ಕ್ಯಾನ್ಸರ್‌ಕಾರಕ ಅಂಶ! Read More »

ಕೇಂದ್ರ ಸರ್ಕಾರಿ ನೌಕರರಿಗೆ ವೃದ್ಧ ಪೋಷಕರ ಆರೈಕೆಗೆ ವಿಶೇಷ ರಜೆ?

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ವೃದ್ಧ ಪೋಷಕರನ್ನು ‌ನೋಡಿಕೊಳ್ಳುವ ಸಲುವಾಗಿ ಅರ್ಹ ರಜೆಗಳು ಜೊತೆಗೆ ಸೂಕ್ತ ಕಾರಣಗಳನ್ನು ನೀಡಿ ಮತ್ತೆ 30 ದಿನಗ‌ಳ ರಜೆಯನ್ನು ಪಡೆಯುವ ಅವಕಾಶವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಿ ನೌಕಕರು ವೃದ್ಧ ಪೋಷಕರನ್ನು ನೋಡಿಕೊಳ್ಳುವ ಸಲುವಾಗಿ ವಿಶೇಷ ರಜೆಗಳನ್ನು ಪಡೆಯಲು ಅವಕಾಶ ಇದೆಯೇ ಎಂಬ ಲಿಖಿತ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ರಾಜ್ಯ ಸಭೆಗೆ ಮಾಹಿತಿ ನೀಡಿದೆ. ಕೇಂದ್ರ ನಾಗರಿಕ ಸೇವೆಗಳ ನಿಯಮಾವಳಿ -1972 ಪ್ರಕಾರ ವಯಸ್ಸಾದ ಪೋಷಕರನ್ನು ಆರೈಕೆ ಮಾಡುವ ಸಲುವಾಗಿ ರಜೆ ಪಡೆಯಲು

ಕೇಂದ್ರ ಸರ್ಕಾರಿ ನೌಕರರಿಗೆ ವೃದ್ಧ ಪೋಷಕರ ಆರೈಕೆಗೆ ವಿಶೇಷ ರಜೆ? Read More »

ಪಾಕ್‌ನ ಆರು ಡ್ರೋನ್‌ಗಳನ್ನು ಹೊಡೆದುರುಳಿಸಿ, ಪಿಸ್ತೂಲ್, ಮ್ಯಾಗಜೀನ್, ಹೆರಾಯಿನ್ ‌ವಶಪಡಿಸಿಕೊಂಡ BSF

ನವದೆಹಲಿ: ಭಾರತದೊಳಕ್ಕೆ ಅಂತರಾಷ್ಟ್ರೀಯ ಗಡಿಯ ಮೂಲಕ ಪಾಕಿಸ್ತಾನದಿಂದ ಬರುತ್ತಿದ್ದ ಆರು ಡ್ರೋನ್‌ಗಳನ್ನು BSF ಯೋಧರು ಹೊಡೆದುರುಳಿಸಿದ್ದಾರೆ. ಅಮೃತಸರ್‌ನ ಮೋಧೆ ಗ್ರಾಮದಲ್ಲಿ 5 ಡ್ರೋನ್‌ಗಳು ಮತ್ತು ಅಟ್ಟಾರಿ ‌ಗ್ರಾಮದ ಬಳಿ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ಹೊಡೆದುರುಳಿಸಲಾದ ಡ್ರೋನ್‌ಗಳಿಂದ ಮೂರು ಪಿಸ್ತೂಲ್‌ಗಳು, ಮೂರು ಮ್ಯಾಗಜೀನ್‌ಗಳು, ಕೆಜಿಗೂ ಹೆಚ್ಚು ತೂಕದ ನಾಲ್ಕು ಪ್ಯಾಕೆಟ್ ಹೆರಾಯಿನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಗುರುವಾರ ಮುಂಜಾನೆ ಹೊಡೆದುರುಳಿಸಲಾದ ಒಂದು ಡ್ರೋನ್‌ನಿಂದ ಎರಡು ಮ್ಯಾಗಜೀನ್ ‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಪಾಕ್‌ನ ಆರು ಡ್ರೋನ್‌ಗಳನ್ನು ಹೊಡೆದುರುಳಿಸಿ, ಪಿಸ್ತೂಲ್, ಮ್ಯಾಗಜೀನ್, ಹೆರಾಯಿನ್ ‌ವಶಪಡಿಸಿಕೊಂಡ BSF Read More »

ಯೆಸ್‌ ಬ್ಯಾಂಕ್‌ 3 ಸಾವಿರ ಕೋ.ರೂ. ಸಾಲ ವಂಚನೆ ಪ್ರಕರಣ : ರಿಲಯನ್ಸ್‌ ಗ್ರೂಪ್‌ನ 50 ಕಂಪನಿಗಳ ಮೇಲೆ ಇ.ಡಿ ದಾಳಿ

ಅನಿಲ್‌ ಅಂಬಾನಿಗೆ ಸೇರಿದ 35 ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳಿಂದ ಪರಿಶೋಧನೆ ಮುಂಬೈ: ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಪ್ರತಿಷ್ಠಿತ ಉದ್ಯಮಿ ಅನಿಲ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ಇಂದು ದಾಳಿ ಮಾಡಿದೆ. ಅನಿಲ್‌ ಅಂಬಾನಿಯ ಕಂಪನಿಗೆ ಸಂಬಂಧಪಟ್ಟ 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್‌ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ

ಯೆಸ್‌ ಬ್ಯಾಂಕ್‌ 3 ಸಾವಿರ ಕೋ.ರೂ. ಸಾಲ ವಂಚನೆ ಪ್ರಕರಣ : ರಿಲಯನ್ಸ್‌ ಗ್ರೂಪ್‌ನ 50 ಕಂಪನಿಗಳ ಮೇಲೆ ಇ.ಡಿ ದಾಳಿ Read More »

ಬ್ರಹ್ಮಪುತ್ರ ನದಿಗೆ ಚೀನಾದಿಂದ ಅಣೆಕಟ್ಟು: ನದಿ ನೀರು ಬಳಸುವ ರಾಷ್ಟ್ರಗಳಿಗೆ ತೊಂದರೆಯಾಗದಂತೆ‌ ಕ್ರಮ ವಹಿಸಲು ಭಾರತ ಸೂಚನೆ

ನವದೆಹಲಿ: ಚೀನಾ ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ಮೆಗಾ ಅಣೆಕಟ್ಟು ನಿರ್ಮಾಣ ‌ಮಾಡುತ್ತಿದ್ದು, ಈ ಸಂಬಂಧ ಭಾರತ ಮೌನ ಮುರಿದಿದೆ. ಈ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದು, ಅಣೆಕಟ್ಟು ನಿರ್ಮಾಣ ವಿಷಯದಲ್ಲಿ ಕೆಳಭಾಗದಲ್ಲಿ ಬರುವ ದೇಶಗಳ ಹಿತಾಸಕ್ತಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸುವಂತೆ ಚೀನಾಗೆ‌ ಸೂಚಿಸಿದೆ. ಹಾಗೆಯೇ ನಮ್ಮ ಹಿತಾಸಕ್ತಿಯ ರಕ್ಷಣೆಯ ಹಿನ್ನೆಲೆ ಮೇಲ್ವಿಚಾರಣೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಚೀನಾದ ಈ ಬೃಹತ್ ಅಣೆಕಟ್ಟಿನಿಂದ ಅಸ್ಸಾಂ ಮತ್ತು

ಬ್ರಹ್ಮಪುತ್ರ ನದಿಗೆ ಚೀನಾದಿಂದ ಅಣೆಕಟ್ಟು: ನದಿ ನೀರು ಬಳಸುವ ರಾಷ್ಟ್ರಗಳಿಗೆ ತೊಂದರೆಯಾಗದಂತೆ‌ ಕ್ರಮ ವಹಿಸಲು ಭಾರತ ಸೂಚನೆ Read More »

ಪ್ರಧಾನಿ ಮೋದಿ ಅವರಿಗೆ ಬ್ರಿಟನ್ನಿನಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಿದ ಪ್ರಧಾನಿ ಕೀರ್ ‌ಸ್ಟಾಮರ್

ನವದೆಹಲಿ: ಪ್ರಧಾನಿ ಮೋದಿ ಅವರು ನಾಲ್ಕು ದಿನಗಳ ಲಂಡನ್, ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದು, ತಡರಾತ್ರಿ ಬ್ರಿಟನ್‌ಗೆ ಬಂದಿಳಿದಿದ್ದಾರೆ. ಬ್ರಿಟನ್ ಪ್ರಧಾನಿ ಕೀರ್ ‌ಸ್ಟಾಮರ್ ಅವರು ಪ್ರಧಾನಿ ಮೋದಿ ಅವರಿಗೆ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಿದ್ದಾರೆ. ಬ್ರಿಟನ್ನಿನ ಭಾರತೀಯ ಸಮುದಾಯವನ್ನು ಭೇಟಿಯಾದ ಪ್ರಧಾನಿ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡು ದಿನಗಳ ಬ್ರಿಟನ್ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದ್ದಾರೆ. ಅಲ್ಲಿನ ಪ್ರಧಾನಿಯ ಜೊತೆಗೆ ಅವರು ಈ

ಪ್ರಧಾನಿ ಮೋದಿ ಅವರಿಗೆ ಬ್ರಿಟನ್ನಿನಲ್ಲಿ ಸಾಂಪ್ರದಾಯಿಕ ಸ್ವಾಗತ ಕೋರಿದ ಪ್ರಧಾನಿ ಕೀರ್ ‌ಸ್ಟಾಮರ್ Read More »

error: Content is protected !!
Scroll to Top