ದೇಶ

8 ತಿಂಗಳ ಮಗುವನ್ನು ತಲೆಕೆಳಗಾಗಿ ಹಿಡಿದು ಊರು ಸುತ್ತಿದ ಕ್ರೂರಿ ತಂದೆ

ಹೆಂಡತಿ ವರದಕ್ಷಿಣೆ ತರಲಿಲ್ಲ ಎಂಬ ಸಿಟ್ಟಿನಲ್ಲಿ ಎಸಗಿದ ಕೃತ್ಯ ಲಖನೌ: ಉತ್ತರ ಪ್ರದೇಶದ ರಾಂಪುರದಲ್ಲಿ ಕ್ರೂರಿ ತಂದೆಯೊಬ್ಬ ಹೆಂಡತಿ ಮೇಲಿನ ಸಿಟ್ಟಿಗೆ ತನ್ನ ಎಂಟು ತಿಂಗಳು ಪ್ರಾಯದ ಹಸುಗೂಸನ್ನು ತಲೆಕೆಳಗಾಗಿ ಹಿಡಿದುಕೊಂಡು ಊರಿಡೀ ಸುತ್ತುಹಾಕಿದ ಅಮಾನವೀಯ ಘಟನೆಯೊಂದು ನಡೆದಿದ್ದು, ಇದರ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. ವರದಕ್ಷಿಣೆಗಾಗಿ ಪತ್ನಿ ಜತೆ ಜಗಳವಾಡಿದ ಬಳಿಕ ಈ ಪಾಪಿ ತಂದೆ ತನ್ನ ಮಗುವನ್ನು ತಲೆ ಕೆಳಗಾಗಿಸಿ ಹಿಡಿದುಕೊಂಡು ಊರಿಡೀ ತಿರುಗಾಡಿದ್ದಾನೆ. ಆರೋಪಿಯನ್ನು ಸಂಜು ಎಂದು ಗುರುತಿಸಲಾಗಿದೆ. ಸುಮನ್‌ ಎಂಬ […]

8 ತಿಂಗಳ ಮಗುವನ್ನು ತಲೆಕೆಳಗಾಗಿ ಹಿಡಿದು ಊರು ಸುತ್ತಿದ ಕ್ರೂರಿ ತಂದೆ Read More »

ಕನ್ವರ್ ‌ಯಾತ್ರಾ ಮಾರ್ಗದ ಹೊಟೇಲ್‌ಗಳಿಗೆ QR ಕೋಡ್‌‌ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ‌ನೀಡಲು ಸುಪ್ರೀಂ ನಕಾರ

ಲಕ್ನೋ: ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ಕನ್ವರ್ ಯಾತ್ರಿಗಳ ಅನುಕೂಲಕ್ಕಾಗಿ ಮಾರ್ಗದಲ್ಲಿರುವ ಹೊಟೇಲ್‌ಗಳಿಗೆ ಕ್ಯೂ‌ಆರ್ ಕೋಡ್ ಕಡ್ಡಾಯ ಎಂದು ಆದೇಶ ಹೊರಡಿಸಿದ್ದು, ಇದಕ್ಕೆ ತಡೆಯಾಜ್ಞೆ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪನ್ನು ನೀಡಿರುವುದಾಗಿದೆ. ಈ ಅರ್ಜಿದಾರರ ಪರ ವಕೀಲರು, ಸರ್ಕಾರದ ಈ ಆದೇಶ‌ ವ್ಯಾಪಾರಿಗಳಲ್ಲಿ ಒತ್ತಡ ಉಂಟು ಮಾಡುತ್ತಿದೆ. ಗೌಪ್ಯತೆಯ ಉಲ್ಲಂಘನೆಗೂ ಕಾರಣವಾಗುತ್ತದೆ

ಕನ್ವರ್ ‌ಯಾತ್ರಾ ಮಾರ್ಗದ ಹೊಟೇಲ್‌ಗಳಿಗೆ QR ಕೋಡ್‌‌ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ‌ನೀಡಲು ಸುಪ್ರೀಂ ನಕಾರ Read More »

ದೊಡ್ಡ ಮೊತ್ತದ ದೇಣಿಗೆ ಮೇಲೆ ತೆರಿಗೆ ವಿನಾಯಿತಿ ಕೋರಿದ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ITAT

ನವದೆಹಲಿ: ಕಾಂಗ್ರೆಸ್ ಬೃಹತ್ ಮೊತ್ತದ ದೇಣಿಗೆಗಳ ‌ಮೇಲೆ ತೆರಿಗೆ ವಿನಾಯಿತಿ ಕೋರಿ ಮಾಡಿದ್ದ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ತಿರಸ್ಕರಿಸಿದೆ. 2018-19 ನೇ ವರ್ಷಕ್ಕೆ ಸಂಬಂಧಿಸಿದ 199.15 ಕೋಟಿ ರೂ. ಆದಾಯಕ್ಕೆ ತೆರಿಗೆ ವಿನಯಿತಿಗಾಗಿ ಕಾಂಗ್ರೆಸ್ ಪಕ್ಷ ಮನವಿ ಮಾಡಿಕೊಂಡಿತ್ತು. ಈ ಮನವಿಯನ್ನು ITAT ತಿರಸ್ಕರಿಸಿದೆ. ಕಾಂಗ್ರೆಸ್ ತಡವಾಗಿ ಐಟಿ ರಿಟರ್ನ್ಸ್‌ಗಳನ್ನು ಸಲ್ಲಿಕೆ ಮಾಡಿದ್ದು, ಜೊತೆಗೆ ನಗದು ದೇಣಿಗೆ ಮಿತಿಗಳ ಉಲ್ಲಂಘನೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಲ್ಲಿಸಿದ್ದ ತೆರಿಗೆ ವಿನಾಯಿತಿ ಅರ್ಜಿಯನ್ನು ವಜಾ ಮಾಡಿರುವುದಾಗಿದೆ.

ದೊಡ್ಡ ಮೊತ್ತದ ದೇಣಿಗೆ ಮೇಲೆ ತೆರಿಗೆ ವಿನಾಯಿತಿ ಕೋರಿದ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ITAT Read More »

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಿರುವುದು ರಾಜ್ಯ ಸರ್ಕಾರ : ಕೇಂದ್ರದಿಂದ ಸ್ಪಷ್ಟನೆ

ವಿಶ್ವದ ನಂಬರ್‌ ಒನ್‌ ಪೇಮೆಂಟ್‌ ವ್ಯವಸ್ಥೆ ಯುಪಿಐ ಹದಗೆಡಿಸಲು ಕಾಂಗ್ರೆಸ್‌ ಸಂಚು ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್‌ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿಎಸ್‌ಟಿ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಿರುವುದು ರಾಜ್ಯ ಸರ್ಕಾರ : ಕೇಂದ್ರದಿಂದ ಸ್ಪಷ್ಟನೆ Read More »

ಇಂದಿನಿಂದ ಮ್ಯಾಚೆಂಸ್ಟರ್​ನಲ್ಲಿ ನಾಲ್ಕನೇ ಟೆಸ್ಟ್‌ ಪಂದ್ಯ : ಭಾರತದ ಪಾಲಿಗೆ ನಿರ್ಣಾಯಕ

ಗೆಲ್ಲುವುದು ಅಥವಾ ಡ್ರಾ ಸಾಧಿಸಿದರಷ್ಟೇ ಟೀಮ್‌ ಇಂಡಿಯಾ ಸರಣಿ ಆಸೆ ಜೀವಂತ ಲಂಡನ್‌ : ಭಾರತ-ಇಂಗ್ಲೆಂಡ್‌ ಐದು ಪಂದ್ಯಗಳ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯ ಇಂದಿನಿಂದ ಮ್ಯಾಚೆಂಸ್ಟರ್​ನಲ್ಲಿ ಪ್ರಾರಂಭವಾಗಲಿದೆ. ನಾಲ್ಕನೇ ಟೆಸ್ಟ್ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಅತ್ಯಂತ ನಿರ್ಣಾಯಕ. ಸರಣಿಯಲ್ಲಿ ಇಂಗ್ಲೆಂಡ್ ಈಗಾಗಲೇ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದು, ಹೀಗಾಗಿ ಮ್ಯಾಚೆಂಸ್ಟರ್​ನಲ್ಲಿ ಭಾರತ ತಂಡ ಗೆಲ್ಲುವುದು ಅಥವಾ ಡ್ರಾ ಸಾಧಿಸುವುದು ಅನಿವಾರ್ಯ. ಮೂರನೇ ಟೆಸ್ಟ್‌ನಲ್ಲಿ ಗೆಲ್ಲುವ ಚಿನ್ನದಂಥ ಅವಕಾಶವನ್ನು ಕೈಚೆಲ್ಲಿ ಭಾರತ ಈಗ ಪೇಚಾಡುತ್ತಿದೆ. ಆದರೆ

ಇಂದಿನಿಂದ ಮ್ಯಾಚೆಂಸ್ಟರ್​ನಲ್ಲಿ ನಾಲ್ಕನೇ ಟೆಸ್ಟ್‌ ಪಂದ್ಯ : ಭಾರತದ ಪಾಲಿಗೆ ನಿರ್ಣಾಯಕ Read More »

ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ: ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಉಪರಾಷ್ಟ್ರಪತಿ ಹುದ್ದೆ ಅಲಂಕಿರಿಸ್ದದ ಜಗದೀಪ್ ಧನ್ಕರ್ ಅವರು ತಮ್ಮ ಸ್ಥಾನಕ್ಕೆ ಅನಾರೋಗ್ಯದ ನೆಪವೊಡ್ಡಿ ರಾಜೀನಾಮೆ ನೀಡಿದ್ದು, ಈ ಸಂಬಂಧ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ತಮ್ಮ ಸಾಮರ್ಥ್ಯಕ್ಕೆ ಸರಿಯಾಗಿ ಧನ್ಕರ್ ಅವರಿದೆ ದೇಶಕ್ಕಾಗಿ ಸೇವೆ ಸಲ್ಲಿಸಲು ಹಲವಾರು ಅವಕಾಶಗಳು ಲಭಿಸಿವೆ. ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಎಂದು ಹಾರೈಸುವುದಾಗಿ ‌ತಿಳಿಸಿದ್ದಾರೆ. ಧನ್ಕರ್ ಅವರು ಅನಾರೋಗ್ಯವನ್ನು ಕಾರಣವನ್ನಾಗಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಪತ್ರ ಬರೆದಿದ್ದರು. ಈ ಬೆಳವಣಿಗೆ ಸಾರ್ವಜನಿಕ

ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ: ಪ್ರಧಾನಿ ಮೋದಿ ಟ್ವೀಟ್ Read More »

ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ರಾಜೀನಾಮೆಗೆ ಕಾರಣ ಅನಾರೋಗ್ಯವಲ್ಲ!

ಹೈಕೋರ್ಟ್‌ ನ್ಯಾಯಾಧೀಶ ಯಶವಂತ್‌ ವರ್ಮಾ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾದ ಪ್ರಕರಣದ ಜೊತೆಗೆ ತಳಕು ಹಾಕಿಕೊಂಡಿದೆ ಧನ್ಕರ್‌ ದಿಢೀರ್‌ ನಿರ್ಧಾರ ನಿನ್ನೆ ರಾತ್ರಿ ರಾಜಧಾನಿಯ ರಾಜಕೀಯ ಪಡಸಾಲೆಯಲ್ಲಿ ನಡೆದ್ದಾದರೂ ಏನು…? ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ಹಠಾತ್‌ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆಡಳಿತ ಮತ್ತು ವಿಪಕ್ಷ ಎರಡೂ ಕಡೆಯವರಿಗೂ ಉಪರಾಷ್ಟ್ರಪತಿಯವರ ಈ ದಿಢೀರ್‌ ನಿರ್ಧಾರ ಅಚ್ಚರಿಗೆ ಮತ್ತು ಆಘಾತ ನೀಡಿದೆ. ಧನ್ಕರ್‌ ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿದ್ದರೂ ಒಳಗಿನ ಗುಟ್ಟು

ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ರಾಜೀನಾಮೆಗೆ ಕಾರಣ ಅನಾರೋಗ್ಯವಲ್ಲ! Read More »

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌

ಪತಿಯನ್ನು ಕೊಂದು ಮನೆಯೊಳಗೇ ಹೂತು ಹಾಕಿ ಪತ್ನಿ ಪ್ರಿಯಕರನೊಂದಿಗೆ ಪರಾರಿ ಮುಂಬೈ : ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಂದು ಮನೆಯೊಳಗೆ ಹೂತು ಹಾಕಿ ಪಲಾಯನ ಮಾಡಿದ ದೃಶ್ಯಂ ಸಿನಿಮಾ ರೀತಿಯ ಆಘಾತಕಾರಿ ಘಟನೆ ಮುಂಬೈ ಸಮೀಪದ ನಲ್ಲಸೋಪಾರದಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಮನೆಯ ನೆಲದ ಟೈಲ್ಸ್ ಅಗೆದು ಪತಿಯ ಶವವನ್ನು ಅದರಡಿಯಲ್ಲಿ ಹೂತು ಹಾಕಿದ್ದಳು. ನಂತರ ಅದರ ಮೇಲೆ ಬೇರೆ ಟೈಲ್ಸ್ ಹಾಕಿದ್ದಳು. ಕೊಲೆಯಾದ ವ್ಯಕ್ತಿಯನ್ನು

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌ Read More »

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌

ಜು.30ರಂದು ಪ್ರಕಾಶ್‌ ರಾಜ್‌ ವಿಚಾರಣೆ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್‌ ಸೇರಿ ಹಲವು ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್‌ ನೀಡಿದೆ. ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಕೊಟ್ಟಿದೆ. ಜು.23 ರಂದು ರಾಣಾ ದಗ್ಗುಬಾಟಿ, ಜು.30 ರಂದು ಪ್ರಕಾಶ್ ರಾಜ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆ.6ರಂದು ವಿಜಯ್ ದೇವರಕೊಂಡ ಅವರನ್ನು ವಿಚಾರಣೆಗೆ

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌ Read More »

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಹುದ್ದೆ ತೊರೆದ ಜಗದೀಪ್ ಧನ್‌ಖರ್ ನವದೆಹಲಿ : ದಿಢೀರ್‌ ಬೆಳವಣಿಗೆಯೊಂದರಲ್ಲಿ ಮುಂಗಾರು ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದಾರೆ.ಜಗದೀಪ್ ಧನ್‌ಖರ್ 2022ರ ಆಗಸ್ಟ್‌ನಲ್ಲಿ ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಉತ್ತರಖಂಡದ ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ಮೂರ್ಛೆ ಹೋಗಿದ್ದರು. ನಿನ್ನೆ ಬೆಳಗ್ಗೆ ಕೂಡ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಹೃದಯ

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ Read More »

error: Content is protected !!
Scroll to Top