ದೇಶ

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌

ಲೋಕಲ್‌ ರೈಲಿನಲ್ಲಿ ಬಾಂಬಿಟ್ಟು 189 ಮಂದಿಯನ್ನು ಕೊಂದ ಪ್ರಕರಣ ಮುಂಬೈ: ಮುಂಬೈಯ ಲೋಕಲ್‌ ರೈಲುಗಳಲ್ಲಿ 2006ರಲ್ಲಿ ಸಂಭವಿಸಿದ್ದ ಸರಣಿ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹತ್ತೊಂಬತ್ತು ವರ್ಷಗಳ ನಂತರ ಬಾಂಬೆ ಹೈಕೋರ್ಟ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಎಲ್ಲ 12 ಜನರನ್ನು ಖುಲಾಸೆಗೊಳಿಸಿದೆ. 2015ರಲ್ಲಿ ವಿಚಾರಣಾ ನ್ಯಾಯಾಲಯ ಈ 12 […]

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌ Read More »

ಆಪರೇಷನ್ ಸಿಂಧೂರ್ ವಿಜಯೋತ್ಸವ : ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರ್‌ನ ಯೋಧರ ವಿಜಯೋತ್ಸವ ಆಚರಿಸಿಲಿದೆ.‌ ಇಡೀ ಜಗತ್ತಿಗೆ ಭಾರತದ ಶಕ್ತಿಯ ಅರಿವನ್ನು ಆಪರೇಷನ್ ಸಿಂಧೂರ್ ಮಾಡಿಸಿದ್ದು, ಈ ವಿಜಯೋತ್ಸವದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡುವಂತೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ. ಸಂಸತ್ ಕಲಾಪ ಆರಂಭದಲ್ಲೇ ಆಪರೇಷನ್ ಸಿಂಧೂರ್‌ನ ವಿಜಯೋತ್ಸವನ್ನು ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು. ಹಾಗೆಯೇ ಇದರಲ್ಲಿ ಭಾಗವಹಿಸಿ 100% ಗುರಿ ಸಾಧಿಸಿದ ಸಶಸ್ತ್ರ ಪಡೆಗಳನ್ನು ಪ್ರಧಾನಿ ಅಭಿನಂದಿಸಿದರು. ಇದೇ‌ ಸಂದರ್ಭದಲ್ಲಿ ವಿಪಕ್ಷಗಳು ಆಪರೇಷನ್ ಸಿಂಧೂರ್ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಿರುವುದಾಗಿ

ಆಪರೇಷನ್ ಸಿಂಧೂರ್ ವಿಜಯೋತ್ಸವ : ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ Read More »

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ

ಬಿರುಗಾಳಿ ಎಬ್ಬಿಸಲಿದೆ ಆಪರೇಷನ್‌ ಸಿಂದೂರ, ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ನವದೆಹಲಿ : ಸಂಸತ್‌ನ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ವಿಪಕ್ಷ ಇಂಡಿ ಮೈತ್ರಿಕೂಟ ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂದೂರ, ಭಾರತದ ವಿದೇಶಾಂಗ ನೀತಿ, ಬುಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಇತ್ಯಾದಿ ವಿಚಾರಗಳನ್ನು ಬತ್ತಳಿಕೆಯಲ್ಲಿಟ್ಟುಕೊಂಡು ಸರ್ಕಾರದ ಮೇಲೆ ದಾಳಿಗೆ ಸಿದ್ಧವಾಗಿದೆ. ಆಪರೇಷನ್‌ ಸಿಂದೂರ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡುತ್ತಿರುವ ದಿನಕ್ಕೊಂದು ಹೇಳಿಕೆಗಳ ಕುರಿತು ಸ್ವತಹ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡಬೇಕೆಂದು ವಿಪಕ್ಷ ಪಟ್ಟು

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ Read More »

ಪಾಕಿಸ್ತಾನ ವಿರುದ್ಧ ಆಡುವುದಿಲ್ಲ ಎಂದ ಭಾರತೀಯರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೇ ರದ್ದು

ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ, ಶಿಖರ್ ಧವನ್ ನಿರ್ಧಾರಕ್ಕೆ ಭಾರಿ ಮೆಚ್ಚುಗೆ ಲಂಡನ್‌ : ಭಾರತದ ತಂಡದ ಐವರು ಪ್ರಮುಖ ಆಟಗಾರರು ಪಾಕಿಸ್ತಾನ ವಿರುದ್ಧ ಯಾವ ಕಾರಣಕ್ಕೂ ಆಡುವುದಿಲ್ಲ ಎಂಬ ಗಟ್ಟಿ ನಿರ್ಧಾರ ತಳೆದ ಪರಿಣಾಮಬಾಗಿ ಕ್ರಿಕೆಟ್‌ ಪಂದ್ಯವೇ ರದ್ದಾಗಿದೆ. ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಇಂದು ನಡೆಯಬೇಕಿದ್ದ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ತಂಡಗಳ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಿಂದ ಭಾರತೀಯ ಆಟಗಾರರು

ಪಾಕಿಸ್ತಾನ ವಿರುದ್ಧ ಆಡುವುದಿಲ್ಲ ಎಂದ ಭಾರತೀಯರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೇ ರದ್ದು Read More »

ಮತಾಂತರದ ಬೃಹತ್‌ ಜಾಲ ಭೇದಿಸಿದ ಪೊಲೀಸರು : 6 ರಾಜ್ಯಗಳಲ್ಲಿ ಹತ್ತು ಮಂದಿ ಬಂಧನ

ಮತಾಂತರಕ್ಕೆ ಬರುತ್ತಿತ್ತು ಅಮೆರಿಕ, ಕೆನಡದಿಂದ ಫಂಡಿಂಗ್‌ ಲಖನೌ: ಉತ್ತರ ಪ್ರದೇಶದ ಸ್ವಯಂಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತಾಂತರದ ಸೀಕ್ರೆಟ್‌ ಬಯಲಾದ ಬೆನ್ನಲ್ಲೇ ಉತ್ತರ ಪ್ರದೇಶದ ಪೊಲೀಸರು ಮತ್ತೊಂದು ಮತಾಂತರದ ಬೃಹತ್‌ ಜಾಲವನ್ನ ಭೇದಿಸಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನೆರವು ಪಡೆದು ಐಸಿಸ್‌ ಮಾದರಿಯಲ್ಲಿ ಮತಾಂತರ ದಂಧೆ ನಡೆಸುತ್ತಿದ್ದ ಬೃಹತ್‌ ಜಾಲ ಭೇದಿಸಿರುವ ಪೊಲೀಸರು 6 ರಾಜ್ಯಗಳಲ್ಲಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಗೋವಾದ ಆಯೇಷಾ (ಅಲಿಯಾಸ್ ಎಸ್.ಬಿ. ಕೃಷ್ಣ), ಕೋಲ್ಕತ್ತಾದ ಅಲಿ ಹಸನ್ (ಅಲಿಯಾಸ್ ಶೇಖರ್

ಮತಾಂತರದ ಬೃಹತ್‌ ಜಾಲ ಭೇದಿಸಿದ ಪೊಲೀಸರು : 6 ರಾಜ್ಯಗಳಲ್ಲಿ ಹತ್ತು ಮಂದಿ ಬಂಧನ Read More »

ಹಿಂದೂಯೇತರ ಉದ್ಯೋಗಿಗಳಿಗೆ ಗೇಟ್‌ಪಾಸ್ ‌ನೀಡಿದ TTD

ಆಂಧ್ರಪ್ರದೇಶ: ಹಿಂದೂಯೇತರ ಧರ್ಮವನ್ನು ಪಾಲಿಸುತ್ತಿದ್ದ ನಾಲ್ವರನ್ನು ಕೆಲಸದಿಂದ ವಜಾ ಮಾಡಿ ತಿರುಪತಿ ತಿರುಮಲ ದೇಗುಲ ಅಮಾನತು ಮಾಡಿ ಆದೇಶ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ಕ್ರೈಸ್ತ ಮತವನ್ನು ಈ ಉದ್ಯೋಗಿಗಳು ಆಚರಿಸುತ್ತಿದ್ದರು. ಇದು ಟಿಟಿಡಿ ಟ್ರಸ್ಟ್‌ನ ಸಾಂಸ್ಥಿಕ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಈ ಕಾರಣದಿಂದ ಅವರನ್ನು ವಜಾ ಮಾಡಲಾಗಿದೆ. ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ನಿರೀಕ್ಷಿತ ಧಾರ್ಮಿಕ ನಡವಳಿಕೆಯನ್ನು ಅನುಸರಿಸುವಲ್ಲಿ ಅಮಾನತಾದ ಉದ್ಯೋಗಿಗಳು ವಿಫಲರಾಗಿದ್ದಾಗಿಯೂ ಟ್ರಸ್ಟ್ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಕೆಲಸ

ಹಿಂದೂಯೇತರ ಉದ್ಯೋಗಿಗಳಿಗೆ ಗೇಟ್‌ಪಾಸ್ ‌ನೀಡಿದ TTD Read More »

ಉಗ್ರ ನಿಗ್ರಹಕ್ಕೆ ಜಮ್ಮು ಕಾಶ್ಮೀರದ ಹಲವೆಡೆ ಸಿಐಕೆ ಕಾರ್ಯಾಚರಣೆ

ಶ್ರೀನಗರ: ಉಗ್ರರನ್ನು ಮಟ್ಟ ಹಾಕಿ, ಭಯೋತ್ಪಾದನೆಯನ್ನು ನಿಗ್ರಹಿಸುವ ಸಲುವಾಗಿ ಕಣಿವೆಯ ಹಲವು ಕಡೆಗಳಲ್ಲಿ ಜಮ್ಮು ಕಾಶ್ಮೀರದ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ್ ವಿಭಾಗದ ತಂಡಗಳು ಕಾಶ್ಮೀರದ ಕಣಿವೆಯಲ್ಲ 10 ಕಡೆಗಳಲ್ಲಿ ಉಗ್ರ ದಮನ ಕಾರ್ಯಾಚರಣೆಯ ಭಾಗವಾಗಿ ಶೋಧ ಕಾರ್ಯಗಳನ್ನು ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಉಗ್ರರ ‌ನೇಮಕಾತಿ ನೆಲೆಗಳು ಮತ್ತು ಸ್ಲೀಪರ್ ಸೆಲ್ ಘಟಕಗಳ ಪತ್ತೆಗೆ ಈ ಶೋಧ ಕಾರ್ಯಗಳನ್ನು ನಡೆಸಲಾಗುತ್ತಿದೆ. ಗುಂಡೇರ್ಬಾಲ್, ಬುದ್ಗಾಮ್, ಪುಲ್ವಾಮಾ, ಶ್ರೀನಗರಗಳಿಗೆ ‌ಸಂಬಂಧಿಸಿದಂತೆ ಈ

ಉಗ್ರ ನಿಗ್ರಹಕ್ಕೆ ಜಮ್ಮು ಕಾಶ್ಮೀರದ ಹಲವೆಡೆ ಸಿಐಕೆ ಕಾರ್ಯಾಚರಣೆ Read More »

ಎನ್‌ಕೌಂಟರ್‌ನಲ್ಲಿ ಆರು ನಕ್ಸಲರ ಹತ್ಯೆ

ಅಪಾರ ಎಕೆ 47 ರೈಫಲ್‌, ಸ್ಫೋಟಕ ಪತ್ತೆ ರಾಯ್‌ಪುರ: ಛತ್ತೀಸ್‌ಗಢದ ದಟ್ಟಾರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಹಲವು ಎಕೆ 47 ಮತ್ತು ಎಸ್‌ಎಕ್‌ಆರ್‌ ರೈಫಲ್‌ಗಳು, ಸ್ಫೋಟಕಗಳು ಪತ್ತೆಯಾಗಿವೆ. ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ನಕ್ಸಲ್‌ ಭದ್ರಕೋಟೆಯಾದ ಅಬುಜ್‌ಮದ್ ಕೋರ್ ವಲಯದಲ್ಲಿ ನಕ್ಸಲರ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ಸಹ

ಎನ್‌ಕೌಂಟರ್‌ನಲ್ಲಿ ಆರು ನಕ್ಸಲರ ಹತ್ಯೆ Read More »

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿ, ಆಪರೇಷನ್ ಸಿಂಧೂರ್ ಮುಂದುವರೆಸಿ : ಅಸಾವುದ್ದೀನ್ ಒವೈಸಿ

ನವದೆಹಲಿ: ಉಗ್ರರು ಪಹಲ್ಗಾಮ್‌ನಲ್ಲಿ ನಡೆಸಿದ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮುಂದುವರೆಸುವಂತೆ AIMIM ಅಧ್ಯಕ್ಷ, ಸಂಸದ ಅಸಾವುದ್ದೀನ್ ಒವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ್‌ಗೆ ಪಿಒಕೆ ಮತ್ತು ಪಾಕ್‌ನ ಭಯೋತ್ಪಾದಕ ನೆಲೆಗಳನ್ನು, ಅಡಗುದಾಣಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಲಾಗಿದೆ. ಈ ಕಾರ್ಯಾಚರಣೆಯನ್ನು ಮುಂದುವರೆಸಿ ದಾಳಿಯ ಹಿಂದಿರುವ ಉಗ್ರರನ್ನು ‌ನಾಶ ಮಾಡಬೇಕು. ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಚೀನಾದ ಪ್ರಭಾವ ಹೆಚ್ಚಾಗುತ್ತಿದೆ. ಇಲ್ಲಿ ಮಸೀದಿಗಳನ್ನು ‌ಕೆಡಹುವ, ಮಸೀದಿಗಳ ವಿರುದ್ಧ ಕ್ರಮ ಕೈಗೊಳ್ಳಲು

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿ, ಆಪರೇಷನ್ ಸಿಂಧೂರ್ ಮುಂದುವರೆಸಿ : ಅಸಾವುದ್ದೀನ್ ಒವೈಸಿ Read More »

ಭಾರತದ ಸೇನಾ ಬತ್ತಳಿಕೆಗೆ ‘ಶೇರ್’ ಶಕ್ತಿ

ಲಕ್ನೋ: ಭಾರತೀಯ ಸಶಸ್ತ್ರ ಪಡೆಗಳಿಗೆ ಬಲ ತುಂಬುವ ನಿಟ್ಟಿನಲ್ಲಿ ಕಲಾಶ್ನಿಕೋವ್ ಸರಣಿಯ ಅತ್ಯಾಧುನಿಕ ಆವೃತ್ತಿಯ ನೂತನ ರೈಫಲ್ ಎಕೆ-203 ಸೇರಲಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶದ ಅಮೇತಿಯಲ್ಲಿರುವ ರೈಫಲ್ ತಯಾರಿಸುವ ಸಂಸ್ಥೆ ಇಂಡೋ – ರಷ್ಯನ್ ಪ್ರೈ.ಲಿ. ಯು ದೇಶೀಯವಾಗಿ ಇದನ್ನು ಸಿದ್ಧಪಡಿಸಿದ್ದು, ಇದಕ್ಕೆ ‘ಶೇರ್’ ಎಂದು ಹೆಸರನ್ನಿರಿಸಲಾಗಿದೆ. ಇದನ್ನು ಸಶಸ್ತ್ರ ಪಡೆಗಳಿಗೆ ಸರಬರಾಜು ಮಾಡಲು ಕಂಪನಿ ಸಿದ್ಧವಾಗಿದೆ. ಈ ರೈಫಲ್‌ನಲ್ಲಿ ನಿಮಿಷಕ್ಕೆ 700 ಗುಂಡುಗಳನ್ನು ಹಾರಿಸಬಹುದಾಗಿದ್ದು, ಇದಕ್ಕೆ ಗುಂಡುಗಳನ್ನು 800 ಮೀ. ವರೆಗೆ ಕ್ರಮಿಸುವ ಶಕ್ತಿ

ಭಾರತದ ಸೇನಾ ಬತ್ತಳಿಕೆಗೆ ‘ಶೇರ್’ ಶಕ್ತಿ Read More »

error: Content is protected !!
Scroll to Top