ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ?
ನವದೆಹಲಿ: ನವದೆಹಲಿ ಸ್ಪೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ. ಆ ಕೃತ್ಯ ನಡೆಸಿದವರನ್ನು ಪತ್ತೆ ಮಾಡುವ ಕಾರ್ಯವನ್ನು ಭಾರತೀಯ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರವಾಗಿ ಮಾಡುತ್ತಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ಅವರು ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು. ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ […]
ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ? Read More »









