ದೇಶ

ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ?

ನವದೆಹಲಿ: ನವದೆಹಲಿ ಸ್ಪೋಟಕ್ಕೆ ಕಾರಣರಾದವರನ್ನು ‌ಸುಮ್ಮನೆ ಬಿಡುವುದಿಲ್ಲ. ಆ ಕೃತ್ಯ ನಡೆಸಿದವರನ್ನು ಪತ್ತೆ ಮಾಡುವ ಕಾರ್ಯವನ್ನು ಭಾರತೀಯ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರವಾಗಿ ಮಾಡುತ್ತಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ಅವರು ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು. ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ […]

ನವದೆಹಲಿಯಲ್ಲಿ ಸ್ಪೋಟ: ರಕ್ಷಣಾ ಸಚಿವರು ಹೇಳಿದ್ದೇನು ಗೊತ್ತಾ? Read More »

ಉಗ್ರ ಉಮರ್‌ನ ತಾಯಿ, ಸಹೋದರರು ಮತ್ತು ಇತರ ಶಂಕಿತರ ಬಂಧನ

ನವದೆಹಲಿ: ಕೆಂಪು ಕೋಟೆಯ ಸಮೀಪ ನಡೆದ ಕಾರ್ ಬ್ಲಾಸ್ಟ್ ‌ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಗ್ರ ಉಮರ್‌ನ ತಾಯಿ, ಸಹೋದರರು ಸೇರಿದಂತೆ ಒಟ್ಟು ಹದಿಮೂರು ಜನರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಪುಲ್ವಾಮಾ‌ದಿಂದ ಉಮರ್‌‌ನ ಇಬ್ಬರು ಸಹೋದರರು ಮತ್ತು ದೆಹಲಿಯ ವಿವಿಧ ಲಾಡ್ಜ್‌ಗಳಿಂದ ಕೆಲವು ಸಂಶಯಾಸ್ಪದ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸುಮಾರು 12 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಹಲವಾರು ಸಿಸಿಟಿವಿ‌ಗಳ ಪರಿಶೀಲನೆಯನ್ನು ಸಹ ಪೊಲೀಸರು ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಅನಂತನಾಗ್ ಜಿಎಂಸಿಯಲ್ಲಿ ರೆಸಿಡೆಂಟ್ ಡಾಕ್ಟರ್

ಉಗ್ರ ಉಮರ್‌ನ ತಾಯಿ, ಸಹೋದರರು ಮತ್ತು ಇತರ ಶಂಕಿತರ ಬಂಧನ Read More »

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು ಈ ಮೊದಲು ವರದಿಯಾಗಿತ್ತು. ಇದು ಯಾರೋ ಅವಸರದಲ್ಲಿ ಹರಡಿದ ಸುಳ್ಳು ಸುದ್ದಿ ಎಂಬುದಾಗಿ ಧರ್ಮೇಂದ್ರ ಅವರ ಪುತ್ರಿ ಈಶಾ ಡಿಯೋಲ್‌ ಸ್ಪಷ್ಟೀಕರಣ ನೀಡಿದ್ದಾರೆ. ಸುದ್ದಿವಾಹಿನಿಗಳ ವಿರುದ್ಧ ಕಿಡಿಕಾರಿದ ಹೇಮಮಾಲಿನಿ ಜವಾಬ್ದಾರಿಯುತ ಮಾಧ್ಯಮಗಳು

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ Read More »

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್

ಸಿಕ್ಕಿಬೀಳುವ ಭಯದಲ್ಲಿ ಆತ್ಮಾಹುತಿ ದಾಳಿ ಮಾಡಿ ಸತ್ತಿರುವ ಅನುಮಾನ ನವದೆಹಲಿ: ಕೆಂಪುಕೋಟೆ ಬಳಿ ನಿನ್ನೆ ಸಂಜೆ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ.ಉಮರ್ ಯು ನಬಿ ಸೂಸೈಡ್‌ ಬಾಂಬರ್‌ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ ಡಾ.ಉಮರ್ ಯು ನಬಿ ಕಾರಿನಲ್ಲಿ ಇದ್ದಿರಬಹುದು ಎಂಬ ಅನುಮಾನ ಈಗ ವ್ಯಕ್ತವಾಗಿದೆ. ತನ್ನ ತಂಡದ ಸದಸ್ಯರನ್ನು ಬಂಧಿಸಿದ ವಿಚಾರ ಗೊತ್ತಾಗಿ ಪರಾರಿಯಾಗಿದ್ದ ನಬಿ

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್ Read More »

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು

ಗರಿಷ್ಠ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಮನವಿ ಪಾಟ್ನಾ: ಎನ್‍ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವಿನ ಹಣಾಹಣಿಗೆ ಬಿಹಾರ ಕಣ ಸಜ್ಜಾಗಿದ್ದು, ಅಂತಿಮ ಹಂತದ ಮತದಾನ ಇಂದು ಬೆಳಗ್ಗೆ 7ಕ್ಕೆ ಆರಂಭವಾಗಿದೆ. 3.7 ಕೋಟಿಗೂ ಅಧಿಕ ಅರ್ಹ ಮತದಾರರು ಈ ಹಂತದಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಮೊದಲ ಹಂತದ ಮತದಾನದಲ್ಲಿ ಶೇ ಶೇ.65.08 ರಷ್ಟು ಮತದಾನ ದಾಖಲಾಗಿದ್ದು, ಇತಿಹಾಸ ಸೃಷ್ಟಿಯಾಗಿತ್ತು. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮಿಥಿಲಾದಿಂದ ಸೀಮಾಂಚಲ್‌ವರೆಗಿನ ಸ್ಥಾನಗಳು ಮತ್ತು ಚಂಪಾರಣ್

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು Read More »

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ

ಮಸೀದಿ ಬಳಿ 3 ತಾಸು ನಿಂತಿದ್ದ ಕಾರು, ಚಾಲಕನ ಮುಖ ಗೋಚರ ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಬಳಸಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮೊದಲು ಸುಮಾರು ಮೂರು ಗಂಟೆ ಮಸೀದಿ ಬಳಿ ಪಾರ್ಕಿಂಗ್‌ ಆಗಿದ್ದ ವಿಚಾರ ಈಗ ಸಿಸಿಟಿವಿ ದೃಶ್ಯಗಳಿಂದ ಪತ್ತೆಯಾಗಿದೆ. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3.19ಕ್ಕೆ ಪ್ರವೇಶಿಸಿ ಸಂಜೆ 6.48ಕ್ಕೆ ನಿರ್ಗಮಿಸಿದೆ. ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6.52ಕ್ಕೆ ಸ್ಫೋಟಗೊಂಡಿದೆ. ಪಾರ್ಕಿಂಗ್

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ Read More »

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ

11 ಜನರನ್ನು ಬಲಿತೆಗೆದುಕೊಂಡ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್‌ ಬಳಕೆ ನವದೆಹಲಿ: ದೆಹಲಿಯ ಕೆಂಪುಕೋಟೆಯ ಬಳಿ ಇರುವ ಮೆಟ್ರೋ ಸ್ಟೇಷನ್​ ಗೇಟ್ ಬಳಿ ಟ್ರಾಫಿಕ್ ಸಿಗ್ನಲ್​​ನಲ್ಲಿ ನಿನ್ನೆ ಸಂಜೆ ಸಂಭವಿಸಿದ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿ ಎಂಬ ತೀರ್ಮಾನಕ್ಕೆ ತನಿಖಾ ಏಜೆನ್ಸಿಗಳು ಬಂದಿವೆ. ಕಾರಿನಲ್ಲಿ ಅಮೋನಿಯಂ ನೈಟ್ರೇಟ್‌ ಸ್ಫೋಟಕದ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದು ಉಗ್ರಕೃತ್ಯ ಎಂಬ ಬಲವಾದ ಸಂಶಯ ಇದೆ. ಸ್ಫೋಟವಾದ ಕಾರಿನಲ್ಲೂ ಜನರಿದ್ದರು. ಕಾರೊಳಗಿದ್ದ ಜನರು ಸೇರಿದಂತೆ ಒಟ್ಟು 11 ಜನರು ಮೃತಪಟ್ಟಿದ್ದಾರೆ. 4

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ Read More »

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌

ಮಹಿಳಾ ಡಾಕ್ಟರ್‌, ಇಮಾಮ್‌ ಸೇರಿ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು ನವದೆಹಲಿ: ಹರಿಯಾಣದ ಫರಿದಾಬಾದ್‌ನಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿರುವುದು ಆರ್‌ಡಿಎಕ್ಸ್‌ ಅಲ್ಲ ಬದಲಾಗಿ ಬಾಂಬ್‌ ತಯಾರಿಸಲು ಬಳಸುವ ಅಮೋನಿಯಂ ನೈಟ್ರೇಟ್‌ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಾಥಮಿಕ ವರದಿಗಳಲ್ಲಿ ಆರ್‌ಡಿಎಕ್ಸ್‌ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು. ಸ್ಫೋಟಕದ ಜೊತೆಗೆ ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚಿಗೆ ಶ್ರೀನಗರದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಹಿನ್ನೆಲೆ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಕಾಶ್ಮೀರಿ ಮೂಲದ

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌ Read More »

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ

ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಇಬ್ಬರು ಡಾಕ್ಟರ್‌ಗಳು ಸೆರೆ ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಪರಿಯಾಣದ ಫರಿದಾಬಾದ್‌ನ ಆಸ್ಪತ್ರೆಯೊಂದಕ್ಕೆ ದಾಳಿ ಮಾಡಿರುವ ಪೊಲೀಸರು 360 ಕಿ.ಗ್ರಾಂ ಆರ್‌ಡಿಎಕ್ಸ್‌ ಸ್ಫೋಟಕ ಮತ್ತು ಒಂದು ಎ.ಕೆ. 47 ರೈಫಲ್‌ ವಶಪಡಿಸಿಕೊಂಡು ಇಬ್ಬರು ಡಾಕ್ಟರ್‌ಗಳನ್ನು ಬಂಧಿಸಿದ್ದಾರೆ. ದೇಶದಲ್ಲಿ ಇನ್ನೊಂದು ಬೃಹತ್‌ ವಿಧ್ವಂಸಕ ಕೃತ್ಯವನ್ನು ಈ ಮೂಲಕ ಪೊಲೀಸರು ವಿಫಲಗೊಳಿಸಿದ್ದಾರೆ. ಫರಿದಾಬಾದ್‌ನ ಅಲ್‌ ಫಲಾಹ ಆಸ್ಪತ್ರೆಯಿಂದ ಈ ಬೃಹತ್‌ ಪ್ರಮಾಣದ ಅಪಾಯಕಾರಿ ಸ್ಫೋಟಕವನ್ನು ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಶ್ಮೀರದಲ್ಲಿ ಸೆರೆಯಾದ ಡಾಕ್ಟರ್‌ ನೀಡಿದ

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ Read More »

ಅಲ್‌ಖೈದಾ ಜಿಹಾದಿಗಳಿಂದ ಐವರು ಭಾರತೀಯರ ಅಪಹರಣ

ಹಿಂಸಾತ್ರಸ್ತ ಮಾಲಿಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳು ಮಾಲಿ : ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದಿಂದ ತತ್ತರಿಸಿರುವ ಪಶ್ಚಿಮ ಆಫ್ರಿಕಾದ ದೇಶವಾದ ಮಾಲಿಯಲ್ಲಿ ಅಲ್‌ ಖೈದಾ ಜಿಹಾದಿಗಳು ಐವರು ಭಾರತೀಯ ಪ್ರಜೆಗಳನ್ನು ಅಪಹರಿಸಿದ್ದಾರೆ ಎಂದು ಅವರ ಕಂಪನಿ ಮತ್ತು ಭದ್ರತಾ ಮೂಲಗಳು ತಿಳಿಸಿವೆ. ಪಶ್ಚಿಮ ಮಾಲಿಯ ಕೊಬ್ರಿ ಬಳಿ ಗುರುವಾರ ಬಂದೂಕುಧಾರಿಗಳು ಕಾರ್ಮಿಕರನ್ನು ಅಪಹರಿಸಿದ್ದಾರೆ. ವಿದ್ಯುದೀಕರಣ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವ ಕಂಪನಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಐವರು ಭಾರತೀಯ ಪ್ರಜೆಗಳ ಅಪಹರಣವನ್ನು ನಾವು ದೃಢಪಡಿಸುತ್ತೇವೆ ಎಂದು

ಅಲ್‌ಖೈದಾ ಜಿಹಾದಿಗಳಿಂದ ಐವರು ಭಾರತೀಯರ ಅಪಹರಣ Read More »

error: Content is protected !!
Scroll to Top