ದೇಶ

ಮಳೆಯಿಂದಾಗುತ್ತಿರುವ ಪ್ರಾಕೃತಿಕ ವಿಪತ್ತಿನ ಬಗ್ಗೆ ಪ್ರಧಾನಿ ಮೋದಿ ಬೇಸರ

ನವದೆಹಲಿ: ಪ್ರಧಾನಿ ಮೋದಿ ಅವರು ತಮ್ಮ ತಿಂಗಳ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರಾಕೃತಿಕ ವಿಕೋಪಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನನ್ನೂ ದುಃಖಕ್ಕೆ ದೂಡಿದೆ ಎಂದು ಹೇಳಿದ್ದಾರೆ. ಈ ಬಾರಿಯ ಮಳೆಗಾಲದಲ್ಲಿ ನಡೆಯುತ್ತಿರುವ ಪ್ರಾಕೃತಿಕ ವಿಕೋಪಗಳು ದೇಶವನ್ನು ಪರೀಕ್ಷೆಗೆ ಒಡ್ಡಿದೆ. ಪರಿಸರ ಮತ್ತು ಮಾನವನಿಗೆ ಸಾಕಷ್ಟು ಹಾನಿಗಳಾಗಿವೆ. ಕಳೆದ ಕೆಲವು ವಾರಗಳಲ್ಲಿ ನಾವು ಪ್ರವಾಹ, ಭೂಕುಸಿತದಂತಹ ಹಲವಾರು ಪ್ರಾಕೃತಿಕ ವಿನಾಶ ಕಂಡಿದ್ದೇವೆ. ಜನರ ಜೀವನ ಅಪಾಯದಲ್ಲಿದೆ. ಇದು ಪ್ರತಿಯೊಬ್ಬ […]

ಮಳೆಯಿಂದಾಗುತ್ತಿರುವ ಪ್ರಾಕೃತಿಕ ವಿಪತ್ತಿನ ಬಗ್ಗೆ ಪ್ರಧಾನಿ ಮೋದಿ ಬೇಸರ Read More »

ಪ್ರಧಾನಿ ನರೇಂದ್ರ ಮೋದಿಯ ಐತಿಹಾಸಿಕ ಚೀನ ಭೇಟಿ ಪ್ರಾರಂಭ

7 ವರ್ಷಗಳ ಬಳಿಕ ಚೀನಕ್ಕೆ ಹೋದ ಮೋದಿ; ಅಧ್ಯಕ್ಷ ಷಿ ಜಿನ್​​ಪಿಂಗ್ ಜೊತೆ ಮಾತುಕತೆ ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಇಂದು ಚೀನ ಅಧ್ಯಕ್ಷ ಷಿ ಜಿನ್​​ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆ ಮಾತುಕತೆ ನಡೆಸಲಿದ್ದಾರೆ. ಜಪಾನ್ ಭೇಟಿ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಚೀನ ತಲುಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಬೆದರಿಕೆ ಸಡ್ಡು ಹೊಡೆದು ಪ್ರಧಾನಿ ಮೋದಿ ಚೀನ ಭೇಟಿ ಕೈಗೊಂಡಿದ್ದು, ಇದನ್ನು ಇಡೀ ಜಗತ್ತು ಕುತೂಹಲದಿಂದ ವೀಕ್ಷಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯ ಐತಿಹಾಸಿಕ ಚೀನ ಭೇಟಿ ಪ್ರಾರಂಭ Read More »

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ

ಅಣ್ಣನೇ ಎಸಗಿದನೆ ಈ ದುಷ್ಕೃತ್ಯ? ಬೆಂಗಳೂರು: ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. 14 ವರ್ಷದ ಬಾಲಕಿ ಹೊಟ್ಟೆನೋವೆಂದು ಕೆಲದಿನಗಳಿಂದ ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಎರಡು ದಿನಗಳ ಬಳಿಕ ಬಾಲಕಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದು, ಕೂಡಲೇ ತಂದೆ ತಾಯಿ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವಧಿ ಪೂರ್ವವಾಗಿ ಏಳು ತಿಂಗಳಲ್ಲೇ ಹೆರಿಗೆಯಾಗಿದ್ದು, ಸದ್ಯ ತಾಯಿ ಮತ್ತು ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ. ತನ್ನ ಅಣ್ಣನಿಂದಲೇ ಅತ್ಯಾಚಾರಕ್ಕೊಳಗಾಗಿ ಬಾಲಕಿ

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ Read More »

ಮಾನವ ಜಿಪಿಎಸ್‌ ಕುಖ್ಯಾತಿಯ ಉಗ್ರ ಬಾಗು ಖಾನ್‌ ಎನ್‌ಕೌಂಟರ್‌ಗೆ ಬಲಿ

100ಕ್ಕೂ ಅಧಿಕ ಉಗ್ರರಿಗೆ ಒಳ ನುಸುಳುಲು ಸಹಾಯ ಮಾಡಿದ್ದ ಪಾತಕಿ ಶ್ರೀನಗರ: ನೂರಕ್ಕೂ ಅಧಿಕ ಉಗ್ರರಿಗೆ ಒಳನುಸುಳಲು ಸಹಾಯ ಮಾಡಿದ್ದ, ಉಗ್ರರ ಲೋಕದಲ್ಲಿ ಮಾನವ ಜಿಪಿಎಸ್‌ ಎಂದೇ ಕುಖ್ಯಾತನಾಗಿದ್ದ ಬಾಗು ಖಾನ್‌ ಎಂಬಾತನನ್ನು ಭದ್ರತಾ ಪಡೆ ಶನಿವಾರ ಎನ್‌ಕೌಂಟರ್‌ನಲ್ಲಿ ಸಾಯಿಸಿದೆ. ಇವನ ಜೊತೆಗೆ ಇನ್ನೂ ಓರ್ವ ಉಗ್ರ ಸತ್ತಿದ್ದಾನೆ. ಸಮಂದರ್‌ ಚಾಚಾ ಎಂಬ ಇನ್ನೊಂದು ಹೆಸರನ್ನು ಹೊಂದಿರುವ ಬಾಗು ಖಾನ್‌ 1995ರಿಂದೀಚೆಗೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ನೆಲೆ ಮಾಡಿಕೊಂಡಿದ್ದ. ನೌಶೇರಾದಲ್ಲಿ ಇಂದು ಬೆಳಗ್ಗೆ ಅವನನ್ನು ಭದ್ರತಾ ಪಡೆ

ಮಾನವ ಜಿಪಿಎಸ್‌ ಕುಖ್ಯಾತಿಯ ಉಗ್ರ ಬಾಗು ಖಾನ್‌ ಎನ್‌ಕೌಂಟರ್‌ಗೆ ಬಲಿ Read More »

ಜಪಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ

ವಾಣಿಜ್ಯ, ತಂತ್ರಜ್ಞಾನ ಅಭಿವೃದ್ಧಿ ನಿಟ್ಟಿನಲ್ಲಿ ಎರಡು ದಿನದ ಭೇಟಿ ಟೋಕಿಯೊ: ಎರಡು ದಿನಗಳ ಭೇಟಿಗಾಗಿ ಜಪಾನ್‌ಗೆ ಹೋಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜಪಾನ್‌ನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಗಿದೆ. ಭಾರತ-ಜಪಾನ್ ಪಾಲುದಾರಿಕೆಯನ್ನು ಮುನ್ನಡೆಸಲು ಪ್ರಧಾನಿ ಮೋದಿಯವರು ಇಂದು ಸಂಜೆ ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರ ಈ ಭೇಟಿ ಎರಡೂ ದೇಶಗಳ ನಡುವಿನ ನಾಗರೀಕರು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಆಗಸ್ಟ್ 29ರಿಂದ

ಜಪಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ Read More »

ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ

ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿ Read More »

ಲ್ಯಾಂಡಿಂಗ್‌ ಸಮಸ್ಯೆ : ಬೆಂಗಳೂರಿಗೆ ಹೋದ ಮಂಗಳೂರಿನಲ್ಲಿ ಇಳಿಯಬೇಕಾದ ವಿಮಾನ

ತಾಂತ್ರಿಕ ದೋಷದಿಂದ ಮಂಗಳೂರಿನಲ್ಲಿ ಇಳಿಯಲು ಸಾಧ್ಯವಾಗದೆ ಪ್ರಯಾಣಿಕರು ಹೈರಾಣ ಮಂಗಳೂರು: ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಬೆಂಗಳೂರಲ್ಲಿ ಲ್ಯಾಂಡ್‌ ಆದ ಘಟನೆ ಸೋಮವಾರ ಸಂಭವಿಸಿದೆ. ಮಂಗಳೂರಿನಲ್ಲಿ ಮೂರು ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಪಟ್ಟರೂ ವಿಫಲವಾದ ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ. ವಿಮಾನದಲ್ಲಿ 157 ಮಂದಿ ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ದುಬೈನಿಂದ ಮಂಗಳೂರಿಗೆ ಭಾನುವಾರ ರಾತ್ರಿ ಹೊರಟಿತ್ತು.

ಲ್ಯಾಂಡಿಂಗ್‌ ಸಮಸ್ಯೆ : ಬೆಂಗಳೂರಿಗೆ ಹೋದ ಮಂಗಳೂರಿನಲ್ಲಿ ಇಳಿಯಬೇಕಾದ ವಿಮಾನ Read More »

ಆರ್‌ಎಸ್‌ಎಸ್‌ ಶತಮಾನೋತ್ಸವ ಸಂಭ್ರಮ : ಇಂದಿನಿಂದ ಉಪನ್ಯಾಸ ಸರಣಿ

ವರ್ಷವಿಡೀ ದೇಶಾದ್ಯಂತ ನಡೆಯಲಿದೆ ವಿಶೇಷ ಕಾರ್ಯಕ್ರಮ ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವದ ಸಂಭ್ರದಲ್ಲಿದ್ದು, ಇದರಂಗವಾಗಿ ದೇಶಾದ್ಯಂತ ಅನೇಕ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆಗಸ್ಟ್ 26ರಿಂದ 28 ರವರೆಗೆ ದೆಹಲಿಯಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ. “ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ: ಹೊಸ ದಿಗಂತಗಳು” ಎಂಬ ಶೀರ್ಷಿಕೆಯಲ್ಲಿ 3 ದಿನಗಳ ಉಪನ್ಯಾಸ ಸರಣಿ ಇಂದಿನಿಂದ 28ರ ವರೆಗೆ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾಧ್ಯಮ, ರಾಜತಾಂತ್ರಿಕತೆ, ಧರ್ಮ ಮತ್ತು ಶೈಕ್ಷಣಿಕ ಕ್ಷೇತ್ರಗಳಂತಹ 17 ಕ್ಷೇತ್ರಗಳ ಗಣ್ಯ ವ್ಯಕ್ತಿಗಳೊಂದಿಗೆ

ಆರ್‌ಎಸ್‌ಎಸ್‌ ಶತಮಾನೋತ್ಸವ ಸಂಭ್ರಮ : ಇಂದಿನಿಂದ ಉಪನ್ಯಾಸ ಸರಣಿ Read More »

ಎಲ್ಲ ರೀತಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

ದಿಢೀರ್‌ ಎಂದು ನಿವೃತ್ತಿ ಘೋಷಿಸಿದ ಪರಿಪೂರ್ಣ ಟೆಸ್ಟ್‌ ಬ್ಯಾಟ್ಸ್‌ಮನ್‌ ಮುಂಬೈ: ಪರಿಪೂರ್ಣ ಟೆಸ್ಟ್‌ ಆಟದ ಕೊನೆಯ ಕೊಂಡಿ ಎಂದೇ ಅರಿಯಲ್ಪಡುತ್ತಿದ್ದ ಪ್ರತಿಭಾವಂತ ಟೆಸ್ಟ್‌ ಬ್ಯಾಟ್ಸ್‌ಮನ್‌ ಚೇತೇಶ್ವರ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿ ಕ್ರಿಕೆಟ್‌ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಈ ವರ್ಷ ದಿಗ್ಗಜರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ರವಿಚಂದ್ರನ್‌ ಅಶ್ವಿನ್‌ ಟೆಸ್ಟ್‌ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ಬಳಿಕ ಈಗ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ದಿಢೀರ್‌ ಎಂದು ನಿವೃತ್ತಿ ಘೋಷಿಸಿದ್ದಾರೆ. ಈ

ಎಲ್ಲ ರೀತಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ Read More »

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ

ಎಡಿಆರ್‌ ಪ್ರಕಟಿಸಿದ ಪಟ್ಟಿಯಲ್ಲಿದೆ ಮುಖ್ಯಮಂತ್ರಿಗಳ ಸಂಪತ್ತಿನ ಕುತೂಹಲಕಾರಿ ಮಾಹಿತಿ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದೇಶದ ಮೂರನೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ಮಾಹಿತಿಯಿದೆ. ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ್ದು, ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಹಾಲಿ ಮುಖ್ಯಮಂತ್ರಿಗಳ ಆಸ್ತಿ ಮಾಹಿತಿ ಇದರಲ್ಲಿದೆ. ಮುಖ್ಯಮಂತ್ರಿಗಳು ಚುನಾವಣೆ ಸಮಯದಲ್ಲಿ ಸಲ್ಲಿಸಿರುವ ಪ್ರಮಾಣಪತ್ರಗಳ ಆಧಾರದಲ್ಲೇ ಅಸೋಸಿಯೇಷನ್ ಫಾರ್

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ Read More »

error: Content is protected !!
Scroll to Top