ದೇಶ

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ

ಭಾರತದ 53ನೇ ಸಿಜೆಐಗೆ ಆಗಿ ನವೆಂಬರ್‌ನಲ್ಲಿ ಅಧಿಕಾರ ಸ್ವೀಕಾರ ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ನವೆಂಬರ್​ನಲ್ಲಿ ನಿವೃತ್ತಿ ಹೊಂದಲಿದ್ದು, ನ್ಯಾ.ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಗವಾಯಿ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಿವೃತ್ತಿಯ ನಂತರ ಅವರು ಈ ಹುದ್ದೆಯನ್ನು ವಹಿಸಿಕೊಂಡಿದ್ದರು. ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಹಿರಿತನದ ಆಧಾರದ ಮೇಲೆ ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53ನೇ […]

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ Read More »

ದೇಶಾದ್ಯಂತ ನಡೆಯಲಿದೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ

15 ರಾಜ್ಯಗಳ ಪರಿಷ್ಕರಣೆ ವೇಳಾಪಟ್ಟಿ ಇಂದು ಪ್ರಕಟ ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ವಿಶೇಷ ಪರಿಷ್ಕರಣೆ ಕೈಗೊಳ್ಳುವ ಮೊದಲ 10 ರಿಂದ 15 ರಾಜ್ಯಗಳ ವೇಳಾಪಟ್ಟಿಯನ್ನು ಆಯೋಗ ಇಂದು ಪ್ರಕಟಿಸಲಿದೆ. ಇಂದು ಸಂಜೆ 4.45ಕ್ಕೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಹಂತಹಂತವಾಗಿ ಎಸ್‌ಐಆರ್‌ ನಡೆಸುವ ರಾಜ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ಪರಿಷ್ಕರಣೆಯು 2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಸೇರಿದಂತೆ 10 ರಿಂದ

ದೇಶಾದ್ಯಂತ ನಡೆಯಲಿದೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ Read More »

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು?

ಚೀನದಲ್ಲಿ ಸಾಯಿಸಲು ಸಂಚು ಮಾಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಂದ ವಿಫಲಗೊಂಡಿತು ಸಂಚು ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ನಡೆದಿತ್ತಾ ಸಂಚು? ಹೀಗೊಂದು ಸುದ್ದಿ ನಿನ್ನೆಯಿಂದೀಚೆಗೆ ಭಾರಿ ಸದ್ದು ಮಾಡುತ್ತಿದೆ. ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು? Read More »

ನವದೆಹಲಿ : ಎನ್‌ಕೌಂಟರ್‌ನಲ್ಲಿ ನಾಲ್ವರು ದರೋಡೆಕೋರರ ಹತ್ಯೆ

ಪೊಲೀಸರಿಗೆ ಬಹಿರಂಗ ಸವಾಲು ಹಾಕುತ್ತಿದ್ದ ದರೋಡೆ ಗ್ಯಾಂಗ್‌ನ ರಣಬೇಟೆ ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರ ಎನ್‌ಕೌಂಟರ್‌ಗೆ ನಾಲ್ವರು ದರೋಡೆಕೋರರು ಬಲಿಯಾಗಿದ್ದಾರೆ. ಹತ್ಯೆಯಾದವರು ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ ಸದಸ್ಯರು. ದೆಹಲಿ ಮತ್ತು ಬಿಹಾರ ಪೊಲೀಸರ ತಂಡ ಮತ್ತು ದರೋಡೆಕೋರರ ನಡುವೆ ಗುರುವಾರ ತಡರಾತ್ರಿ 2.20ಕ್ಕೆ ರೋಹಿಣಿಯ ಡಾ. ಅಂಬೇಡ್ಕರ್ ಚೌಕ್‌ನಿಂದ ಪನ್ಸಾಲಿ ಚೌಕ್‌ವರೆಗಿನ ಬಹದ್ದೂರ್ ಷಾ ಮಾರ್ಗದಲ್ಲಿ ಗುಂಡಿನ ಚಕಮಕಿ ನಡೆದಿದೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ ಪೊಲೀಸರು ಸಿಗ್ಮಾ ಗ್ಯಾಂಗ್‌ನ ದರೋಡೆಕೋರರನ್ನು

ನವದೆಹಲಿ : ಎನ್‌ಕೌಂಟರ್‌ನಲ್ಲಿ ನಾಲ್ವರು ದರೋಡೆಕೋರರ ಹತ್ಯೆ Read More »

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ

ಶಬರಿಮಲೆ ಬಳಿಕ ಇನ್ನೊಂದು ಪ್ರಸಿದ್ಧ ದೇವಸ್ಥಾನದ ಚಿನ್ನಕ್ಕೆ ಕನ್ನ ತಿರುವನಂತಪುರಂ : ಶಬರಿಮಲೆಯ ಬಳಿಕ ಇದೀಗ ಕೇರಳದ ಇನ್ನೊಂದು ಪ್ರಸಿದ್ಧ ದೇವಸ್ಥಾನ ಗುರುವಾಯೂರು ದೇವಸ್ಥಾನದಲ್ಲೂ ಬೆಲೆಬಾಳುವ ಆಭರಣಗಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕೇರಳದಲ್ಲಿ 12 ಪ್ರಸಿದ್ಧ ದೇವಸ್ಥಾನಗಳ ಆಡಳಿತ ನಿಭಾಯಿಸುವ ಸರ್ಕಾರದ ಗುರುವಾಯೂರು ದೇವಸ್ವಂ ಮಂಡಳಿಯ ಆಡಿಟಿಂಗ್ ವೇಳೆ ಸಾಕಷ್ಟು ವ್ಯತ್ಯಯಗಳು ಪತ್ತೆಯಾಗಿವೆ. 2019ರಲ್ಲಿ ಮಾಡಲಾದ ಆಡಿಟಿಂಗ್​ನಲ್ಲಿ ಕೆಲ ಗಮನಾರ್ಹ ಸಂಗತಿಗಳು ಬೆಳಕಿಗೆ ಬಂದಿವೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಹಲವು ವಸ್ತುಗಳು ಕಾಣೆಯಾಗಿರುವುದು ಗೊತ್ತಾಗಿದೆ. ಗೋಲ್ಡ್

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ Read More »

ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಮೋದಿ ಭಾವನಾತ್ಮಕ ಪತ್ರ

ಸಹಕಾರ, ಸಕಾರಾತ್ಮಕತೆಯ ದೀಪಗಳನ್ನು ಬೆಳಗಿಸೋಣ ಎಂದು ಹಾರೈಕೆ ನವದೆಹಲಿ : ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಭಾವನಾತ್ಮಕ ಪತ್ರವೊಂದನ್ನು ಬರೆದು ಹಬ್ಬದ ಆಶಯದೊಂದಿಗೆ ದೇಶ ಹೇಗೆ ಮುನ್ನಡೆಯುತ್ತಿದೆ ಎಂಬುದನ್ನು ವಿವರಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆಸಲಾದ ಆಪರೇಷನ್ ಸಿಂದೂರ ಸಮಯದಲ್ಲಿ ಭಾರತ ಸದಾಚಾರವನ್ನು ಎತ್ತಿಹಿಡಿಯಿತು ಮಾತ್ರವಲ್ಲದೆ ಅನ್ಯಾಯಕ್ಕೆ ಪ್ರತೀಕಾರ ತೀರಿಸಿಕೊಂಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಪತ್ರದಲ್ಲಿ ತಿಳಿಸಿದ್ದಾರೆ. ಜಾಗತಿಕ ಸಂಘರ್ಷಗಳು ನಡೆಯುತ್ತಿರುವ ಹೊರತಾಗಿಯೂ ದೇಶವು ಸ್ಥಿರತೆ ಮತ್ತು ಸೂಕ್ಷ್ಮತೆಯ

ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಮೋದಿ ಭಾವನಾತ್ಮಕ ಪತ್ರ Read More »

ದೀಪಾವಳಿ ಬೋನಸ್‌ ಕೊಡದ ಮಾಲೀಕ : ಟೋಲ್‌ಗೇಟ್‌ ತೆರೆದಿಟ್ಟು ಪ್ರತಿಭಟಿಸಿದ ನೌಕರರು

ಇಡೀ ದಿನ ಟೋಲ್‌ ಸಂಗ್ರಹಿಸದೆ ಕಂಪನಿಗೆ ಲಕ್ಷಾಂತರ ರೂ. ನಷ್ಟ ಮಾಡಿ ಸೇಡು ತೀರಿಸಿಕೊಂಡ ನೌಕರರು ನವದೆಹಲಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲೀಕರು ಕೊಡುವ ಬೋನಸ್‌ ಮತ್ತು ಉಡುಗೊರೆಗಾಗಿ ನೌಕರರು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಸಾಮಾನ್ಯವಾಗಿ ಎಲ್ಲ ಸಂಸ್ಥೆಗಳು ದೀಪಾವಳಿ ಹಬ್ಬದ ಸಂದರ್ಭದಲ್ಲಿ ನೌಕರರಿಗೆ ಬೋನಸ್‌ ಮತ್ತು ಉಡುಗೊರೆ ಕೊಡುತ್ತವೆ. ಆದರೆ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಫತೇಬಾದ್‌ನಲ್ಲಿರುವ ಟೋಲ್‌ ಗೇಟ್‌ ಸಿಬ್ಬಂದಿಗೆ ಮಾಲೀಕರು ಈ ವರ್ಷ ಅತ್ಯಲ್ಪ ಮೊತ್ತ ಬೋನಸ್‌ ನೀಡಿದ್ದರು. ಇದರಿಂದ ಕೆರಳಿದ ಸಿಬ್ಬಂದಿ

ದೀಪಾವಳಿ ಬೋನಸ್‌ ಕೊಡದ ಮಾಲೀಕ : ಟೋಲ್‌ಗೇಟ್‌ ತೆರೆದಿಟ್ಟು ಪ್ರತಿಭಟಿಸಿದ ನೌಕರರು Read More »

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ

ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪದಲ್ಲಿ ನಿಷೇಧಿಸಲು ಕರೆ ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆ (WHO) ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದೆ. ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪವೊಡ್ಡಿ ಅಡಿಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಅಡಿಕೆ ಮೇಲೆ ಅಪವಾದ ಹೊರಿಸುತ್ತಿರುವದು ಇದೇ ಮೊದಲಲ್ಲ. ಕಳೆದ ಸುಮಾರು ಒಂದೂವರೆ ದಶಕದಿಂದ ಅಡಿಕೆಯಿಂದ

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ Read More »

ರಾಷ್ಟ್ರಪತಿ, ಪ್ರಧಾನಿಯಿಂದ ಜನತೆಗೆ ದೀಪಾವಳಿ ಶುಭಾಶಯ

ಸ್ವದೇಶಿ ಉತ್ಪನ್ನಗಳನ್ನು ಖರೀದಿಸಿ ಹಬ್ಬವನ್ನು ಸಂಭ್ರಮಿಸಿ ಎಂದು ಕರೆ ನೀಡಿದ ಮೋದಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ದೀಪಾವಳಿ ಶುಭಾಶಯ ಕೋರಿ ಹಾರೈಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಶುಭಕೋರಿರುವ ಮೋದಿ, ಈ ಬೆಳಕಿನ ಹಬ್ಬವು ನಮ್ಮೆಲ್ಲರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ. ನಮ್ಮ ಸುತ್ತಲೂ ಸಕಾರಾತ್ಮಕತೆಯ ಮನೋಭಾವ ಮೇಲುಗೈ

ರಾಷ್ಟ್ರಪತಿ, ಪ್ರಧಾನಿಯಿಂದ ಜನತೆಗೆ ದೀಪಾವಳಿ ಶುಭಾಶಯ Read More »

ದೀಪಾವಳಿಗೆ ದೇಶದಲ್ಲಿ ನಡೆಯುತ್ತಿದೆ ಭರ್ಜರಿ ಖರೀದಿ : ಪ್ರಧಾನಿ ಮೋದಿ ಖುಷ್‌

ಕಾರು, ಇಲೆಕ್ಟ್ರಾನಿಕ್ಸ್‌ ವಸ್ತು, ಚಿನ್ನ, ಬೆಳ್ಳಿ ಸೇರಿ ಎಲ್ಲ ವಸ್ತುಗಳು ಭರ್ಜರಿ ಸೇಲ್‌ ನವದೆಹಲಿ : ಈ ವರ್ಷದ ದೀಪಾವಳಿ ಭಾರತೀಯರ ಪಾಲಿಗೆ ವಿಶೇಷವಾಗಿದೆ. ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದ್ದು, ಇದೆಲ್ಲ ಜಿಎಸ್‌ಟಿ ಇಳಿಕೆ ಪರಿಣಾಮ ಎನ್ನಲಾಗುತ್ತಿದೆ. ಧನತ್ರಯೋದಶಿ ಸಂದರ್ಭದಲ್ಲಿ ಏನಾದರೊಂದು ಹೊಸತು ವಸ್ತು ಖರೀದಿಸುವುದು ಭಾರತೀಯರ ಸಂಪ್ರದಾಯ. ಈ ವರ್ಷ ಧನತ್ರಯೋದಶಿ ಪ್ರಯುಕ್ತ ದೇಶಾದ್ಯಂತ ಈಗಾಗಲೇ 1 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ದಾಖಲೆ ವ್ಯಾಪಾರ ನಡೆದಿದೆ. ಚಿನ್ನ, ಬೆಳ್ಳಿ, ವಾಹನಗಳು, ಇಲೆಕ್ಟ್ರಾನಿಕ್ ವಸ್ತುಗಳು

ದೀಪಾವಳಿಗೆ ದೇಶದಲ್ಲಿ ನಡೆಯುತ್ತಿದೆ ಭರ್ಜರಿ ಖರೀದಿ : ಪ್ರಧಾನಿ ಮೋದಿ ಖುಷ್‌ Read More »

error: Content is protected !!
Scroll to Top