ದೇಶ

ಉಪ ಚುನಾವಣೆ ಅಭ್ಯರ್ಥಿ ಹಾವು ಕಡಿದು ಸಾವು

ಬಹಿರ್ದೆಸೆಗೆ ಹೋದಾಗ ಕಚ್ಚಿದ ಹಾವು ಕಾರವಾರ: ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೇತನ್ ಭಾಟಿಕರ್ ನಾಗರಹಾವು ಕಡಿದು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಬಳಿ ಹಾವು ಕಡಿದು ಭಾಟಿಕರ್‌ ಮೃತಪಟ್ಟಿದ್ದಾರೆ. ಅವರು ಗೋವಾದ ಪೊಂಡಾದಿಂದ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಬಳಿಯ ಅನಮೋಡ್ ಬಳಿ ಪಕ್ಷದ ಕಾರ್ಯ ನಿಮಿತ್ತ ಸ್ನೇಹಿತನೊಂದಿಗೆ ಬಂದಿದ್ದರು. ಮೂತ್ರ ವಿಸರ್ಜನೆಗಾಗಿ ಅನಮೋಡ್ ಘಟ್ಟ ಭಾಗದ ಕಾಡಿನಲ್ಲಿ ಕಾರು ನಿಲ್ಲಿಸಿ ತೆರಳಿದ್ದರು. ಮೂತ್ರ ವಿಸರ್ಜಿಸುವ ವೇಳೆ ನಾಗರಹಾವು […]

ಉಪ ಚುನಾವಣೆ ಅಭ್ಯರ್ಥಿ ಹಾವು ಕಡಿದು ಸಾವು Read More »

ಐದು ದಿನ ಮುಂಚಿತವಾಗಿ ಮುಂಗಾರು ಕೇರಳಂ ಪ್ರವೇಶ

ಈ ಮಾಸಾಂತ್ಯದೊಳಗೆ ಮಳೆಗಾಲ ಶುರುವಾಗುವ ಸಾಧ್ಯತೆ ನವದೆಹಲಿ: ಈ ವರ್ಷದ ನೈಋತ್ಯ ಮುಂಗಾರು ಮೇ 26ರಿಂದ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಪ್ರತಿವರ್ಷ ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ ಈ ಬಾರಿ ಐದು ದಿನ ಮುಂಚಿತವಾಗಿ ಆರಂಭವಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 26ಕ್ಕೆ ನಾಲ್ಕು ದಿನಗಳ ವ್ಯತ್ಯಾಸದ ಸಾಧ್ಯತೆಯೊಂದಿಗೆ ಮುಂಗಾರು ಕೇರಳ ಪ್ರವೇಶಿಸಬಹುದು. ಕಳೆದ ವರ್ಷವೂ ಮೇ 24ರಂದು ಮುಂಗಾರು ಕೇರಳ

ಐದು ದಿನ ಮುಂಚಿತವಾಗಿ ಮುಂಗಾರು ಕೇರಳಂ ಪ್ರವೇಶ Read More »

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿದೇಶಿಗರಿಂದ ಮತದಾನ?

ವಿಮಾನ ನಿಲ್ದಾಣಗಳಲ್ಲಿ ಬಂಧಿತರಾದವರ ಬೆರಳಿನಲ್ಲಿತ್ತು ಮತದಾನದ ಮಸಿ ಗುರುತು ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಯಲ್ಲಿ ಮತ ಚಲಾಯಿಸಿರುವ ಆರೋಪದ ಮೇಲೆ ವಿದೇಶಿ ಪಾಸ್‌ಪೋರ್ಟ್ ಹೊಂದಿದ್ದ ಹಲವರನ್ನು ಚೆನ್ನೈ ಮತ್ತು ಮಧುರೈ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾ ಮೂಲದವರಾಗಿದ್ದು, ಚೆನ್ನೈನಲ್ಲಿ ಕನಿಷ್ಠ 10 ಮಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ಶ್ರೀಲಂಕಾದ ರಂಜಿನಿ (59), ಸರ್ಫುದೀನ್ (68), ನಿಲಾಂತಿ (44), ಜಯಂತನ್ (40), ಚಾರ್ಲಿ ಬಾಲಚಂದ್ರನ್ (48), ಚಕ್ರವರ್ತಿ ಲೋಗಪ್ರಿಯಾ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿದೇಶಿಗರಿಂದ ಮತದಾನ? Read More »

ನೀಟ್‌ ಮರು ಪರೀಕ್ಷೆ ಜೂನ್ 21ಕ್ಕೆ : ಎನ್‌ಟಿಎ ಅಧಿಕೃತ ಪ್ರಕಟಣೆ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿರುವ ನೀಟ್‌ ಪರೀಕ್ಷೆ ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ ರದ್ದಾಗಿರುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಶುಕ್ರವಾರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ – ಪದವಿಪೂರ್ವ (NEET UG) 2026ರ ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸುವುದಾಗಿ ಘೋಷಿಸಿದೆ. NTAಯ ಅಧಿಕೃತ ‘ಎಕ್ಸ್’ (X) ಖಾತೆಯ ಮೂಲಕ ಈ ಪ್ರಕಟಣೆ ಹೊರಡಿಸಲಾಗಿದೆ. ಭಾರತ ಸರ್ಕಾರದ ಅನುಮೋದನೆಯೊಂದಿಗೆ ಜೂನ್ 21ರಂದು NEET-UG 2026 ಮರುಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಏಜೆನ್ಸಿ ತಿಳಿಸಿದೆ. “ನ್ಯಾಷನಲ್

ನೀಟ್‌ ಮರು ಪರೀಕ್ಷೆ ಜೂನ್ 21ಕ್ಕೆ : ಎನ್‌ಟಿಎ ಅಧಿಕೃತ ಪ್ರಕಟಣೆ Read More »

ಸಿಎನ್‌ಜಿ ದರವೂ ಕೆ.ಜಿ.ಗೆ 2 ರೂ. ಏರಿಕೆ

ಪೆಟ್ರೋಲ್‌, ಡೀಸೆಲ್‌ ಬೆನ್ನಲ್ಲೇ ಇನ್ನೊಂದು ಬರೆ ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆ.ಜಿ. ಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್​ಗೆ 3 ರೂ.ನಷ್ಟು ಏರಿಕೆಯಾದ ಬೆನ್ನಲ್ಲೇ ಸಿಎನ್​ಜಿ ದರ ಕೂಡ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ

ಸಿಎನ್‌ಜಿ ದರವೂ ಕೆ.ಜಿ.ಗೆ 2 ರೂ. ಏರಿಕೆ Read More »

ಕೇರಳದಲ್ಲಿ ಕಾನೂನು ರಚಿಸುವುದು ನಾವೇ : ಮುಸ್ಲಿಂ ಲೀಗ್‌ ಘೋಷಣೆ

ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ, ಭಾರಿ ವಿವಾದ ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಆಯ್ಕೆ ಮುಸ್ಲಿಂ ಲೀಗ್‌ ಮತ್ತು ಜಮಾತ್‌ ಎ ಇಸ್ಲಾಮ್‌ ಆದೇಶದ ಪ್ರಕಾರ ನಡೆದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಇದನ್ನು ಸಮರ್ಥಿಸುವ ಬೆಳವಣಿಗೆ ಕೇರಳದಲ್ಲಿ ನಡೆದಿದೆ. ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಅವರ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಆಯೋಜಿಸಿದ್ದ ವಿಜಯೋತ್ಸವದ ಮೆರವಣಿಗೆಯಲ್ಲಿ ಕೂಗಲಾದ ಪ್ರಚೋದನಾಕಾರಿ ಘೋಷಣೆಗಳು ಭಾರಿ ವಿವಾದಕ್ಕೆ ಕಾರಣವಾಗಿವೆ. ಇಡುಕ್ಕಿ ಜಿಲ್ಲೆಯಲ್ಲಿ ನಡೆದ ಈ ಮೆರವಣಿಗೆಯಲ್ಲಿ, “ಮುಸ್ಲಿಂ

ಕೇರಳದಲ್ಲಿ ಕಾನೂನು ರಚಿಸುವುದು ನಾವೇ : ಮುಸ್ಲಿಂ ಲೀಗ್‌ ಘೋಷಣೆ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಲೀಟರಿಗೆ ತಲಾ 3 ರೂ. ಏರಿಕೆ

ಜನರಿಗೆ ನೇರವಾಗಿ ತಟ್ಟತೊಡಗಿದ ಯುದ್ಧದ ಬಿಸಿ ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ನಾಲ್ಕು ವರ್ಷಗಳ ಬಳಿಕ ಈ ಎರಡು ಇಂಧನಗಳ ಬೆಲೆ ಹೆಚ್ಚಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ.

ಪೆಟ್ರೋಲ್‌, ಡೀಸೆಲ್‌ ಬೆಲೆ ಲೀಟರಿಗೆ ತಲಾ 3 ರೂ. ಏರಿಕೆ Read More »

ಮೂರನೇ ಹಂತದಲ್ಲಿ ಕರ್ನಾಟಕ ಸಹಿತ 16 ರಾಜ್ಯಗಳಲ್ಲಿ ಎಸ್‌ಐಆರ್‌

ಮನೆ ಮನೆಗೆ ಭೇಟಿ ನೀಡಿ ಅರ್ಹ ಮತದಾರರನ್ನು ಗುರುತಿಸುವ ಕಾರ್ಯ ನವದೆಹಲಿ: ಭಾರತ ಚುನಾವಣಾ ಆಯೋಗ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಆದೇಶ ಪ್ರಕಟಿಸಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಎಸ್‌ಐಆರ್‌ ನಡೆಯಲಿದೆ. ಈ ರಾಜ್ಯಗಳಲ್ಲಿ ಕಷ್ಟಕರವಾದ ಭೂ ಪ್ರದೇಶ, ಹವಾಮಾನ ಅಡಚಣೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳು, ವಿಶೇಷವಾಗಿ ಹಿಮಪಾತ ಪೀಡಿತ

ಮೂರನೇ ಹಂತದಲ್ಲಿ ಕರ್ನಾಟಕ ಸಹಿತ 16 ರಾಜ್ಯಗಳಲ್ಲಿ ಎಸ್‌ಐಆರ್‌ Read More »

ಕೊನೆಗೂ ಕೇರಳಂಗೆ ಮುಖ್ಯಮಂತ್ರಿ ಆಯ್ಕೆ : ವಿ.ಡಿ.ಸತೀಶನ್‌ಗೆ ಪಟ್ಟ

ಸಿಎಂ ರೇಸ್‌ನಲ್ಲಿ ಸೋತ ವೇಣುಗೋಪಾಲ್‌, ರಮೇಶ್‌ ಚೆನ್ನಿತ್ತಲ ನವದೆಹಲಿ : ಕೇರಳಂನ ಮುಖ್ಯಮಂತ್ರಿ ಆಯ್ಕೆಗೆ ಹತ್ತು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ನಿರಂತರ ಸಭೆಗಳನ್ನು ನಡೆಸಿದ ಬಳಿಕ ವಿ.ಡಿ. ಸತೀಶನ್ ಹೆಸರನ್ನು ಅಂತಿಮಗೊಳಿಸಿದ್ದಾರೆ. ಎಐಸಿಸಿ ಕೇರಳ ಉಸ್ತುವಾರಿ ದೀಪಾದಾಸ್‌ ಮುನ್ಶಿ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮುಕುಲ್

ಕೊನೆಗೂ ಕೇರಳಂಗೆ ಮುಖ್ಯಮಂತ್ರಿ ಆಯ್ಕೆ : ವಿ.ಡಿ.ಸತೀಶನ್‌ಗೆ ಪಟ್ಟ Read More »

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌

ಮನೆಗೆ ಹೋಗಲು ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಬಲವಂತವಾಗಿ ಬಸ್‌ಗೆ ಹತ್ತಿಸಿಕೊಂಡು ಕೃತ್ಯ ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಡ್ರೈವರ್, ಕಂಡಕ್ಟರ್‌ನನ್ನು ಬಂಧಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ Read More »

error: Content is protected !!
Scroll to Top