ಭಾರಿ ಮಳೆಗೆ ಕುಸಿದ ಕಟ್ಟಡ : ಮೂವರು ಕಾರ್ಮಿಕರು ಸಾವು
ಇಬ್ಬರಿಗೆ ಗಂಭೀರ ಗಾಯ; 12 ಮಂದಿ ಪಾರು ತೃಶ್ಶೂರು: ಕೇರಳದ ತೃಶ್ಶೂರ್ ಜಿಲ್ಲೆಯ ಕೊಡಕರ ಪಟ್ಟಣದಲ್ಲಿ 40 ವರ್ಷ ಹಳೆಯ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ದುರ್ಮರಣ ಹೊಂದಿರುವ ದುರ್ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ರೂಪೆಲ್, ರಾಹುಲ್ ಮತ್ತು ಅಲಿಮ್ ಎಂದು ಗುರುತಿಸಲಾಗಿದೆ. ಅವಶೇಷಗಳಿಂದ ಅವರ ಶವಗಳನ್ನು ಹೊರತೆಗೆದುಕೊಳ್ಳಲಾಗಿದೆ. ಕಟ್ಟಡವು ಕೆಂಪುಕಲ್ಲಿನಿಂದ ನಿರ್ಮಿತವಾಗಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಗೆ ಪೂರ್ಣವಾಗಿ ಕುಸಿದಿದೆ. ಈ ಕಟ್ಟಡದಲ್ಲಿ […]
ಭಾರಿ ಮಳೆಗೆ ಕುಸಿದ ಕಟ್ಟಡ : ಮೂವರು ಕಾರ್ಮಿಕರು ಸಾವು Read More »










