ದೇಶ

ಭಾರಿ ಮಳೆಗೆ ಕುಸಿದ ಕಟ್ಟಡ : ಮೂವರು ಕಾರ್ಮಿಕರು ಸಾವು

ಇಬ್ಬರಿಗೆ ಗಂಭೀರ ಗಾಯ; 12 ಮಂದಿ ಪಾರು ತೃಶ್ಶೂರು: ಕೇರಳದ ತೃಶ್ಶೂರ್ ಜಿಲ್ಲೆಯ ಕೊಡಕರ ಪಟ್ಟಣದಲ್ಲಿ 40 ವರ್ಷ ಹಳೆಯ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ದುರ್ಮರಣ ಹೊಂದಿರುವ ದುರ್ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ರೂಪೆಲ್, ರಾಹುಲ್ ಮತ್ತು ಅಲಿಮ್ ಎಂದು ಗುರುತಿಸಲಾಗಿದೆ. ಅವಶೇಷಗಳಿಂದ ಅವರ ಶವಗಳನ್ನು ಹೊರತೆಗೆದುಕೊಳ್ಳಲಾಗಿದೆ. ಕಟ್ಟಡವು ಕೆಂಪುಕಲ್ಲಿನಿಂದ ನಿರ್ಮಿತವಾಗಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಗೆ ಪೂರ್ಣವಾಗಿ ಕುಸಿದಿದೆ. ಈ ಕಟ್ಟಡದಲ್ಲಿ […]

ಭಾರಿ ಮಳೆಗೆ ಕುಸಿದ ಕಟ್ಟಡ : ಮೂವರು ಕಾರ್ಮಿಕರು ಸಾವು Read More »

‘ದ್ವಿಚಕ್ರ ವಾಹನಗಳಿಗೂ ಟೋಲ್’ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು?

ನವದೆಹಲಿ: ಕೇಂದ್ರ ಸರ್ಕಾರ ದ್ವಿಚಕ್ರ ವಾಹನಗಳಿಗೂ ಟೋಲ್ ವಿಧಿಸುತ್ತದೆ ಎಂದು ಸಾರ್ವಜನಿಕ ವಲಯದಲ್ಲಿ ಸುದ್ದಿಯಾಗುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ. ಆ ರೀತಿಯ ಯಾವ ನಿರ್ಣಯವನ್ನೂ ತೆಗೆದುಕೊಳ್ಳಲಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಟೋಲ್‌ಗಳಲ್ಲಿ ದ್ವಿಚಕ್ರ ವಾಹನಗಳಿಗೆ ವಿನಾಯಿತಿ ಮುಂದುವರಿಯಲಿದೆ. ಸತ್ಯ ತಿಳಿಯದೆ ಜನರ ದಾರಿ ತಪ್ಪಿಸುವುದು ಉತ್ತಮ, ಆರೋಗ್ಯಕರ ಪತ್ರಿಕೋದ್ಯಮ ಅಲ್ಲ. ಅದನ್ನು ತಾನು ಖಂಡಿಸುವುದಾಗಿ ಬರೆದುಕೊಂಡಿದ್ದಾರೆ. ಹಾಗೆಯೇ, ದ್ವಿಚಕ್ರ ವಾಹನಗಳ

‘ದ್ವಿಚಕ್ರ ವಾಹನಗಳಿಗೂ ಟೋಲ್’ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು? Read More »

ಕನ್ವರ್ ಯಾತ್ರೆ : ಸಿಎಂ ಯೋಗಿ ಸರ್ಕಾರದಿಂದ ಖಡಕ್ ಸೂಚನೆ

ಲಕ್ನೋ: ವಾರ್ಷಿಕವಾಗಿ ನಡೆಯುವ ಕನ್ವರ್ ಯಾತ್ರೆಗೂ ಮೊದಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕನ್ವರ್ ಯಾತ್ರೆಯ ದಾರಿಯಲ್ಲಿ ಮದ್ಯ, ಮಾಂಸ ಮಾರಾಟವಾಗದಂತೆ ಮತ್ತು ಅಂಗಡಿ ಮುಂಗಟ್ಟುಗಳ ಮುಂದೆ ತಮ್ಮ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ. ಜೊತೆಗೆ ದಾರಿ ಮಧ್ಯೆ ಭಕ್ತರ ಧಾರ್ಮಿಕ ಭಾವನೆಯನ್ನು ಗೌರವಿಸುವಂತೆ, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಿಳಿಸಲಾಗಿದೆ. ಆದರೆ ಯಾತ್ರೆಯ ನಡುವೆ ಭಕ್ತರ ಮಧ್ಯೆ ಸಮಾಜಘಾತುಕ ಶಕ್ತಿಗಳು ಶಾಂತಿ ಕದಡುವ ಸಾಧ್ಯತೆಗಳಿದ್ದು, ಎಚ್ಚರದಿಂದಿರಲು ಸೂಚಿಸಲಾಗಿದೆ. ಧಾರ್ಮಿಕ

ಕನ್ವರ್ ಯಾತ್ರೆ : ಸಿಎಂ ಯೋಗಿ ಸರ್ಕಾರದಿಂದ ಖಡಕ್ ಸೂಚನೆ Read More »

ಛತ್ತೀಸ್‍ಘಡ್‌ದಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಯಮಪುರಕ್ಕಟ್ಟಿದ ಭದ್ರತಾ ಪಡೆಗಳು

ಛತ್ತೀಸ್‍ಘಡ್: ನಾರಾಯಣಪುರದಲ್ಲಿ ನಡೆದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲ್ ಮಹಿಳೆಯರು ಮೃತಪಟ್ಟಿದ್ದಾಗಿ ‌ಮೂಲಗಳು ತಿಳಿಸಿವೆ. ಈ ಕಾರ್ಯಾಚರಣೆ ಅಭುಜ್‌ಮಾದ್ ಪ್ರದೇಶದ ಕೊಹ್ಕಮೆಟಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಕ್ಸಲರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆ ಈ ಕಾರ್ಯಾಚರಣೆಯನ್ನು ಜಂಟಿಯಾಗಿ ನಡೆಸಿರುವುದಾಗಿದೆ. ನಾರಾಯಣಪುರ ಮತ್ತು ಕೊಂಡಗಾಂವ್‌ಗಳಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಜಿಲ್ಲೆಗಳ ಡಿಆರ್‌ಜಿ ಸಿಬ್ಬಂದಿ ಸಹ

ಛತ್ತೀಸ್‍ಘಡ್‌ದಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಯಮಪುರಕ್ಕಟ್ಟಿದ ಭದ್ರತಾ ಪಡೆಗಳು Read More »

ತುರ್ತು ಪರಿಸ್ಥಿತಿಯ ವಿರುದ್ಧ ನಿರ್ಣಯ ಮಂಡಿಸಿದ ಕೇಂದ್ರ ಸಚಿವ ಸಂಪುಟ

ನವದೆಹಲಿ: ಐವತ್ತು ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಘೋಷಿಸಿದ್ದ ತುರ್ತು ಪರಿಸ್ಥಿತಿಯನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಣಯ ಮಂಡನೆ ಮಾಡಿದೆ. ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯಿಂದ ಸಂವಿಧಾನದ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಳೆದುಕೊಂಡ ಮತ್ತು ಊಹಿಸಲಾಗದ ಭಯಾನಕತೆಗಳಿಗೆ‌ ಒಳಗಾದವರಿಗೆ ಗೌರವ ಸಲ್ಲಿಕೆಯ ಸಲುವಾಗಿ 2 ನಿಮಿಷಗಳ ಮೌನಾಚರಣೆಯನ್ನು ಆಚರಿಸಲಾಯಿತು. ಆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ‌ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮಾತನಾಡಿದ್ದು, ತುರ್ತು ಪರಿಸ್ಥಿತಿಯ ಅತಿರೇಕಗಳಿಗೆ ಖಂಡನೆ ವ್ಯಕ್ತಪಡಿಸುವ ನಿರ್ಣಯವನ್ನು

ತುರ್ತು ಪರಿಸ್ಥಿತಿಯ ವಿರುದ್ಧ ನಿರ್ಣಯ ಮಂಡಿಸಿದ ಕೇಂದ್ರ ಸಚಿವ ಸಂಪುಟ Read More »

ಆಪರೇಷನ್‌ ಸಿಂದೂರ : ಇನ್ನೋರ್ವ ಪಾಕ್‌ ಗೂಢಚಾರ ಸೆರೆ

ನೌಕಾ ನೆಲೆಯ ಮಾಹಿತಿ ರವಾನಿಸಿದ್ದ ಪಾಕ್‌ ಏಜೆಂಟ್‌ ನವದೆಹಲಿ: ಆಪರೇಷನ್‌ ಸಿಂದೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ದೆಹಲಿಯ ನೌಕಾ ಸೇನೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ರಾಜಸ್ಥಾನ ಪೊಲೀಸರ ಗುಪ್ತಚರ ವಿಭಾಗ ಬಂಧಿಸಿದೆ. ಹರಿಯಾಣದ ರೇವಾರಿಯದ ಪುನ್ಸಿಕಾ ನಿವಾಸಿ ವಿಶಾಲ್ ಯಾದವ್ ಸೆರೆಯಾದ ಪಾಕ್‌ ಏಜೆಂಟ್‌. ಈತ ನೌಕಾಪಡೆ ಕಚೇರಿಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ಡಾಕ್‌ಯಾರ್ಡ್ ನಿರ್ದೇಶನಾಲಯದಲ್ಲಿ ಕೆಲಸ ಮಾಡುತ್ತಿದ್ದ ವಿಶಾಲ್‌ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾ ಶರ್ಮಾ ಎಂಬಾಕೆಯ ಜೊತೆ ಸಂಪರ್ಕದಲ್ಲಿದ್ದ.

ಆಪರೇಷನ್‌ ಸಿಂದೂರ : ಇನ್ನೋರ್ವ ಪಾಕ್‌ ಗೂಢಚಾರ ಸೆರೆ Read More »

ಉಗ್ರವಾದವನ್ನು ಭಾರತ ಸಹಿಸುವುದಿಲ್ಲ: ರಾಜನಾಥ್ ‌ಸಿಂಗ್

ನವದೆಹಲಿ: ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ ರಕ್ಷಣಾ ಸಚಿವರ ಸಭೆಯಲ್ಲಿ ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಗ್ರ ಕೃತ್ಯಗಳ ಬಗ್ಗೆ ಎಸ್‌ಸಿ‌ಒ ಸದಸ್ಯ ರಾಷ್ಟ್ರಗಳು ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಭೆಯಲ್ಲಿ ಪಾಕ್ ನಡೆಸಿದ ಪಹಲ್ಗಾಮ್ ದಾಳಿಯ ಬಗ್ಗೆಯೂ ಮಾತನಾಡಿದ ಅವರು, ಇದಕ್ಕೆ ಪ್ರತ್ಯುತ್ತರ ಎಂಬಂತೆ ಭಾರತ ನಡೆಸಿದ ಕಾರ್ಯಾಚರಣೆ ಆಪರೇಶನ್ ಸಿಂಧೂರ್ ಬಗೆಗೂ ಉಲ್ಲೇಖಿಸಿದರು‌. ಗಡಿಯಾಚೆಗಿನ ಮತ್ತು ಗಡಿಯೊಳಗಿವ ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯ ನಾಶ ಮಾಡಲು 

ಉಗ್ರವಾದವನ್ನು ಭಾರತ ಸಹಿಸುವುದಿಲ್ಲ: ರಾಜನಾಥ್ ‌ಸಿಂಗ್ Read More »

ತುರ್ತು ಪರಿಸ್ಥಿತಿಯ ಕರಾಳತೆಯನ್ನು ಅರಿವಾಗಿಸಲು ಸಂವಿಧಾನ್ ಹತ್ಯಾ ದಿವಸ್ ಆಚರಣೆ : ಅಮಿತ್ ಶಾ

ನವದೆಹಲಿ: ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಜನರಿಗೆ ಅರಿವಾಗಿಸಲು ಪ್ರಧಾನಿ ಮೋದಿ ಸರ್ಕಾರ ‘ಸಂವಿಧಾನ ಹತ್ಯಾ ದಿನ’ವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಇಂದಿಗೆ ದೇಶದಲ್ಲಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿ 50 ವರ್ಷ ಕಳೆದಿದೆ. ಆಳುವವರು ಸರಿವಾಧಿಕಾರಿಗಳಾದರೆ ಅವರನ್ನು ಅಧಿಕಾರದಿಂದ ಉರುಳಿಸುವ ಶಕ್ತಿಯನ್ನು ಜನರು ಹೊಂದಿದ್ದಾರೆ. ಅದನ್ನು ಈ ದಿನ ನೆನಪು ಮಾಡಿಸುತ್ತದೆ

ತುರ್ತು ಪರಿಸ್ಥಿತಿಯ ಕರಾಳತೆಯನ್ನು ಅರಿವಾಗಿಸಲು ಸಂವಿಧಾನ್ ಹತ್ಯಾ ದಿವಸ್ ಆಚರಣೆ : ಅಮಿತ್ ಶಾ Read More »

ಉಗ್ರವಾದದ ಬಗ್ಗೆ ದ್ವಿಮುಖ ನೀತಿ ಕೈ‌ಬಿಡುವಂತೆ ಅಜಿತ್ ದೋವಲ್ ಒತ್ತಾಯ

ನವದೆಹಲಿ: ಉಗ್ರವಾದವನ್ನು ಎದುರಿಸುವ ವಿಚಾರದಲ್ಲಿ ದ್ವಂದ್ವ ನೀತಿಯನ್ನು ಕೈ ಬಿಡಬೇಕು ಎಂದು ಶಾಂಘೈ ಸಹಕಾರ ಸಂಸ್ಥೆಯ ಸದಸ್ಯರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರು ಒತ್ತಾಯಿಸಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ಎಸ್‌ಸಿಒ ಭದ್ರತಾ ಮಂಡಳಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಉಗ್ರವಾದಕ್ಕೆ ಸಂಬಂಧಿಸಿದ ಹಾಗೆ ಅದರ ಅಪರಾಧಿಗಳು ಮತ್ತು ಅವರಿಗೆ ಸಹಕಾರ ನೀಡುವವರನ್ನೇ ಹೊಣೆ ಮಾಡಬೇಕು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈಗಾಗಲೇ ಪಟ್ಟಿ ಮಾಡಿರುವ ಉಗ್ರ ಗುಂಪುಗಳಿಂದ ಬರುವ ನಿರಂತರ ಬೆದರಿಕೆಗಳ ಬಗೆಯೂ ಅವರು ಆತಂಕ

ಉಗ್ರವಾದದ ಬಗ್ಗೆ ದ್ವಿಮುಖ ನೀತಿ ಕೈ‌ಬಿಡುವಂತೆ ಅಜಿತ್ ದೋವಲ್ ಒತ್ತಾಯ Read More »

ಮದುಗೆ ಒಪ್ಪದಿದ್ದಕ್ಕೆ ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಯುವತಿಯ ಹತ್ಯೆ

ನವದೆಹಲಿ : ಮದುವೆಗೆ ಒಪ್ಪದ ಹಿನ್ನಲೆ ಅನ್ಯಕೋಮಿ ವ್ಯಕ್ತಿಯೋರ್ವ ಬುರ್ಖಾ ಧರಿಸಿಕೊಂಡು ಮನೆಗೆ ನುಗ್ಗಿ ಯುವತಿಯನ್ನು 5ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಡೆದಿದೆ. ನೇಹಾ ಮಹಡಿಯಿಂದ ಬಿದ್ದು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷದ ಹಿಂದೆ ಉತ್ತರ ಪ್ರದೇಶ ಮೂಲದ ತೌಫಿಕ್ ಎಂಬಾತನ ಪರಿಚಯವಾಗಿತ್ತು. ಅಲ್ಲದೇ ಆರೋಪಿ ತೌಫಿಕ್ ದೆಹಲಿಯ ಮಂಡೋಲಿಯಲ್ಲಿ ಕೆಲಸ ಮಾಡುತ್ತಿದ್ದ. ನೇಹಾ ಹಾಗೂ ತೌಫಿಕ್ ಆಗಾಗ ಭೇಟಿಯಾಗುತ್ತಿದ್ದರು, ಅಲ್ಲದೇ ತೌಫಿಕ್ ನನ್ನು ಅಣ್ಣ ಎಂದು ಕರೆಯುತ್ತಿದ್ದಳು ಅಷ್ಟೇ

ಮದುಗೆ ಒಪ್ಪದಿದ್ದಕ್ಕೆ ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಯುವತಿಯ ಹತ್ಯೆ Read More »

error: Content is protected !!
Scroll to Top