ದೇಶ

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ರವರು ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್ […]

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ Read More »

ಸೇನೆಯ ಬತ್ತಳಿಕೆಗೆ ರೈಲಿನಿಂದಲೂ ಉಡಾಯಿಸಬಹುದಾದ ಕ್ಷಿಪಣಿ ಸೇರ್ಪಡೆ

2,000 ಕಿ.ಮೀ. ವ್ಯಾಪ್ತಿಯ ಕ್ಷಿಪಣಿಯ ಪರೀಕ್ಷೆ ಯಶಸ್ವಿ ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಬುಧವಾರ ರಾತ್ರಿ ರೈಲು-ಆಧಾರಿತ ಮೊಬೈಲ್ ಲಾಂಚರ್‌ನಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿಯಾದ ಅಗ್ನಿ ಪ್ರೈಮ್‌ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಒಡಿಶಾದ ಬಾಲಾಸೋರ್‌ನಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಪರೀಕ್ಷೆ ನಡೆಸಲಾಗಿದೆ. ಅಗ್ನಿ-ಪ್ರೈಮ್ ಕ್ಷಿಪಣಿಯು ರೈಲು-ಆಧಾರಿತ ಮೊಬೈಲ್ ಲಾಂಚರ್‌ನಿಂದ ಯಶಸ್ವಿಯಾಗಿ ಉಡಾವಣೆಗೊಂಡಿದ್ದು, ತನ್ನ ಗುರಿ ನಿಖರವಾಗಿ ತಲುಪಿದೆ. ಈ ಕ್ಷಿಪಣಿಯು 2,000 ಕಿಲೋ ಮೀಟರ್‌ವರೆಗಿನ ಗುರಿಗಳನ್ನು ತಲುಪುವ ಸಾಮರ್ಥ್ಯ ಹೊಂದಿದೆ. ವಿಶೇಷವಾಗಿ

ಸೇನೆಯ ಬತ್ತಳಿಕೆಗೆ ರೈಲಿನಿಂದಲೂ ಉಡಾಯಿಸಬಹುದಾದ ಕ್ಷಿಪಣಿ ಸೇರ್ಪಡೆ Read More »

ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ

ಭಯೋತ್ಪಾದಕರಿಗೆ ಸಾರಿಗೆ, ವಸತಿ ಸಹಿತ ಸಕಲ ಸೌಲಭ್ಯ ಏರ್ಪಾಡು ಮಾಡಿದ್ದ ಉಗ್ರ ಶ್ರೀನಗರ: ಏಪ್ರಿಲ್ 22ರಂದು ನಡೆದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದು ಹಾಕಿದ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು

ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ Read More »

ವಿಮಾನದ ಚಕ್ರದ ನಡುವೆ ಅಡಗಿಕೊಂಡು ಅಫಘಾನಿಸ್ತಾನದಿಂದ ದಿಲ್ಲಿ ಗೆ ಬಂದ ಬಾಲಕ

13 ವರ್ಷದ ಬಾಲಕನ ಅಪಾಯಕಾರಿ ಸಾಹಸ ನೋಡಿ ಜಗತ್ತು ನಿಬ್ಬೆರಗು ನವದೆಹಲಿ : 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿ ತನಕ ವಿಮಾನದ ಚಕ್ರದ ಎಡೆಯಲ್ಲಿ ಕುಳಿತು ಬಂದಿರುವುದು ಅಚ್ಚರಿ ಹುಟ್ಟಿಸಿದೆ. ಬಾಲಕ ತನ್ನ ಜೀವವನ್ನೇ ಪಣಕ್ಕೊಡ್ಡಿ ವಿಮಾನದ ಹಿಂಬದಿ ಚಕ್ರದ ಭಾಗದಲ್ಲಿ 94 ನಿಮಿಷಗಳ ಕಾಲ ಪ್ರಯಾಣ ಮಾಡಿ ದಿಲ್ಲಿ ತಲುಪಿದ್ದಾನೆ. ಅಷ್ಟು ಎತ್ತರದಲ್ಲಿ ವಿಮಾನ ಹಾರುತ್ತಿರುವಾಗಲೂ ಈ ಬಾಲಕ ಯಾವುದೇ ಹಾನಿಯಾಗದೆ ಸುರಕ್ಷಿತವಾಗಿ ತಲುಪಿರುವುದು ಹೇಗೆ ಎಂಬುದು ಅಚ್ಚರಿ ಹುಟ್ಟಿಸಿದೆ. ಬಾಲಕ ಇರಾನ್‌ಗೆ

ವಿಮಾನದ ಚಕ್ರದ ನಡುವೆ ಅಡಗಿಕೊಂಡು ಅಫಘಾನಿಸ್ತಾನದಿಂದ ದಿಲ್ಲಿ ಗೆ ಬಂದ ಬಾಲಕ Read More »

ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಜಿಎಸ್‌ಟಿ ಕಡಿತ, ಅಮೆರಿಕ ವಿಸಾ ವಿಚಾರ ಪ್ರಸ್ತಾವ ಸಾಧ್ಯತೆ ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯವರ ಭಾಷಣವು ಜಿಎಸ್ಟಿ ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಹೊಸ ಜಿಎಸ್​ಟಿ 2.0 ದರಗಳು ನಾಳೆಯಿಂದ ದೇಶದಲ್ಲಿ ಜಾರಿಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಮಹತ್ವದ ಮಾಹಿತಿಯನ್ನು ಜನರೊಂದಿಗೆ ಹಂಚಿಕೊಳ್ಳುಜವ ನಿರೀಕ್ಷೆಯಿದೆ. H1 B ವೀಸಾ ಹೊಂದಿರುವವರ ಮೇಲೆ ಅಮೆರಿಕ ಕೈಗೊಂಡಿರುವ ಕಠಿಣ ಕ್ರಮದ

ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ Read More »

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌

ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ ಭಯೋತ್ಪಾದಕ ಯಾಸಿನ್‌ ಮಲಿಕ್‌ ಹೇಳಿಕೆ ನವದೆಹಲಿ: ಜಾಗತಿಕ ಭಯೋತ್ಪಾದಕ ಲಷ್ಕರ್-ಎ-ತೈಬಾ ಸ್ಥಾಪಕ ಹಾಫಿದ್‌ ಸಯೀದ್‌ನನ್ನು ಪಾಕಿಸ್ತಾನದಲ್ಲಿ ಭೇಟಿ ಮಾಡಿ ಬಂದದ್ದಕ್ಕೆ ಅಂದಿನ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ತನಗೆ ಧನ್ಯವಾದ ಹೇಳಿದ್ದರು ಎಂಬುದಾಗಿ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಹಾಗೂ ಉಗ್ರ ಯಾಸಿನ್‌ ಮಲಿಕ್‌ ಹೇಳಿರುವುದು ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. 26/11 ದಾಳಿ ಸೇರಿದಂತೆ ಭಾರತದಲ್ಲಿ ಸಂಭವಿಸಿದ ಹಲವು ಭೀಕರ ಭಯೋತ್ಪಾದಕ ಕೃತ್ಯಗಳ ಮಾಸ್ಟರ್‌ಮೈಂಡ್ ಆಗಿರುವ ಹಾಫೀಜ್ ಸಯೀದ್‌ನನ್ನು ಭೇಟಿಯಾದ ನಂತರ ಅಂದಿನ ಪ್ರಧಾನಿ ಮನಮೋಹನ

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌ Read More »

ಆರು ಸಾವಿರ ಮತದಾರರನ್ನು ಡಿಲೀಟ್‌ ಮಾಡಿಲ್ಲ, ಅರ್ಜಿ ತಿರಸ್ಕರಿಸಲಾಗಿದೆ : ರಾಹುಲ್‌ ಗಾಂಧಿ ಆರೋಪಕ್ಕೆ ಸ್ಪಷ್ಟನೆ

ಆನ್‌ಲೈನ್‌ ಮೂಲಕ ಮತದಾರರ ಹೆಸರು ಅಳಿಸುವುದು ಅಸಾಧ್ಯ ಎಂದ ಚುನಾವಣಾ ಆಯೋಗ ಬೆಂಗಳೂರು: ಕರ್ನಾಟಕದ ಆಳಂದದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಕುರಿತು ರಾಹುಲ್‌ ಗಾಂಧಿ ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ನಿನ್ನೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಆರು ಸಾವಿರಕ್ಕೂ ಅಧಿಕ ಮತಕಳ್ಳತನವಾಗಿದೆ. ಮತದಾರರ ಹೆಸರುಗಳನ್ನು ಆನ್‌ಲೈನ್‌ ಮೂಲಕ ಅಳಿಸಿ ಹಾಕಲಾಗಿದೆ ಎಂದು ಆರೋಪಿಸಿ ಇದಕ್ಕೆ ಇಬ್ಬರು ಸಾಕ್ಷಿಧಾರರನ್ನೂ ಹಾಜರುಪಡಿಸಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ

ಆರು ಸಾವಿರ ಮತದಾರರನ್ನು ಡಿಲೀಟ್‌ ಮಾಡಿಲ್ಲ, ಅರ್ಜಿ ತಿರಸ್ಕರಿಸಲಾಗಿದೆ : ರಾಹುಲ್‌ ಗಾಂಧಿ ಆರೋಪಕ್ಕೆ ಸ್ಪಷ್ಟನೆ Read More »

ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ‌ಮಾಡಿದ ಕೋರ್ಟ್ ತೀರ್ಪು

ಪಾಟ್ನಾ: ಪ್ರಧಾನಿ ಮೋದಿ ಮತ್ತು ಅವರ ತಾಯಿಯ AI ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಿಂದಲೂ ತೆಗೆದು ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ಪಾಟ್ನಾ ಹೈಕೋರ್ಟ್ ಆದೇಶ ನೀಡಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ಬಜಂತ್ರಿ ಅವರು ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಿಂದ ಅಳಿಸಿ ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡಿರುವುದಾಗಿದೆ. ಸೆ. 10 ರಂದು ಬಿಹಾರದ ಕಾಂಗ್ರೆಸ್ ಘಟಕ 36

ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ‌ಮಾಡಿದ ಕೋರ್ಟ್ ತೀರ್ಪು Read More »

ಪ್ರಧಾನಿ ಮೋದಿ ಜನ್ಮದಿನ: ಶುಭಾಶಯ ಕೋರಿ ಟ್ವೀಟ್ ಮಾಡಿದ ಅಮಿತ್ ಶಾ

ನವದೆಹಲಿ: ಪ್ರಧಾನಿ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೋಟ್ಯಂತರ ಭಾರತೀಯರಿಗೆ ಪ್ರಧಾನಿ ಮೋದಿ ಅವರು ಸ್ಫೂರ್ತಿ ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ತ್ಯಾಗ ಮತ್ತು ಸಮರ್ಪಣೆಗಳ ಸಂಕೇತ. ಕೋಟ್ಯಂತರ ದೇಶವಾಸಿಗಳಿಗೆ ‌ಸ್ಪೂರ್ತಿ. 75 ನೇ ಜನ್ಮದಿನವನ್ನು ಆಚರಣೆ ಮಾಡಿಕೊಳ್ಳುತ್ತಿರುವ ಅವರಿಗೆ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ಸುಮಾರು ಐದು ದಶಕಗಳಿಗೂ ಹೆಚ್ಚಿನ

ಪ್ರಧಾನಿ ಮೋದಿ ಜನ್ಮದಿನ: ಶುಭಾಶಯ ಕೋರಿ ಟ್ವೀಟ್ ಮಾಡಿದ ಅಮಿತ್ ಶಾ Read More »

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಘೋಷಣೆಯಲ್ಲಿ ಅಮೆರಿಕಾದ ಪಾತ್ರ ಇಲ್ಲ ಎಂದು ಸ್ವತಃ ಪಾಕಿಸ್ತಾನವೇ ಒಪ್ಪಿಕೊಂಡಿದೆ. ಪಾಕ್ ನಡೆಸಿದ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೊಟ್ಟ ಆಪರೇಷನ್ ಸಿಂಧೂರ್ ಎಂಬ ಶಾಕ್‌ನ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಈ ಮಾತುಗಳನ್ನು ಹೇಳಿದ್ದಾರೆ. ನಾವು ಭಾರತದ ಜೊತೆಗೆ ಮಾತುಕತೆ ನಡೆಸಲು ಬಯಸುತ್ತೇವೆ. ಆದರೆ ಈ ಸಂಬಂಧ ಭಾರತದಿಂದ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗೆಯೇ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಯಾವ

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ Read More »

error: Content is protected !!
Scroll to Top