ಭಾರತೀಯರು ಎಂದಿಗೂ ಮರೆಯದ ಕರಾಳ ದಿನ : ತುರ್ತು ಪರಿಸ್ಥಿತಿ ಬಗ್ಗೆ ಮೋದಿ ವಾಗ್ದಾಳಿ
ದಿ ಎಮರ್ಜೆನ್ಸಿ ಡೈರೀಸ್ ಪುಸ್ತಕದಲ್ಲಿ ನೆನಪುಗಳನ್ನು ಬಿಚ್ಚಿದ ಪ್ರಧಾನಿ ನವದೆಹಲಿ: ಇಂದಿರಾ ಗಾಂಧಿ ಸರ್ಕಾರ ದೇಶಾದ್ಯಂತ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭವನ್ನು ಭಾರತೀಯರು ಎಂದಿಗೂ ಮರೆಯದ ಕರಾಳ ದಿನ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮೋದಿ ಆ ದಿನಗಳ ಕುರಿತು ಟವೀಟ್ ಮಾಡಿದ್ದಾರೆ. ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ […]
ಭಾರತೀಯರು ಎಂದಿಗೂ ಮರೆಯದ ಕರಾಳ ದಿನ : ತುರ್ತು ಪರಿಸ್ಥಿತಿ ಬಗ್ಗೆ ಮೋದಿ ವಾಗ್ದಾಳಿ Read More »










