ಸ್ಮಾರ್ಟ್ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು
ಹೂಡಿಕೆ ಮಾಡಿದರೆ ಲಾಭ, ನಿವೇಶನ ನೀಡುವ ನೆಪವೊಡ್ಡಿ ಭಾರಿ ಮೋಸ ನವದೆಹಲಿ: ‘ಧೋಲೇರಾ ಸ್ಮಾರ್ಟ್ ಸಿಟಿ’ ಯೋಜನೆ ಹೆಸರಿನಲ್ಲಿ 70,000 ಜನರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 2,676 ಕೋಟಿ ರೂ. ವಂಚಿಸಿದ ರಾಜಸ್ಥಾನದ ಖತರ್ನಾಕ್ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಭಾಷ್ ಬಿಜಾರಾನಿ ಮತ್ತು ರಣವೀರ್ ಬಿಜಾರಾನಿ ಎಂದು ಗುರುತಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ತಲೆಮರೆಸಿಕೊಂಡಿದ್ದರು. ಆದರೆ ಪೊಲೀಸರು ಇಬ್ಬರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ರಣವೀರ್ ಬಿಜಾರಾನಿ 2014ರಲ್ಲಿ ಮೊದಲ […]
ಸ್ಮಾರ್ಟ್ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು Read More »










