ದೇಶ

ಭಯೋತ್ಪಾದನೆಯ ಬಗ್ಗೆ ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿ ಏನಂದ್ರು ಗೊತ್ತಾ?

ರಿಡೋ ಡಿ ಜನೈರೋ: ಬ್ರೆಜಿಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಭಯೋತ್ಪಾದನೆಗೆ ಸಂಬಂಧಿಸಿದ ಹಾಗೆ ದ್ವಂದ್ವ ನಿಲುವುಗಳಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಉಗ್ರವಾದಕ್ಕೆ ‌ಸಂಬಂಧಿಸಿದ ಹಾಗೆ ದ್ವಿಮುಖ ನೀತಿಗಳಿಗೆ ಯಾವುದೇ ಅವಕಾಶ ಇಲ್ಲ. ಭಾರತ ಮತ್ತು ಬ್ರೆಜಿಲ್ ಈ ಎರಡೂ ರಾಷ್ಟ್ರಗಳು ಉಗ್ರವಾದವನ್ನು ಮತ್ತು ಅದಕ್ಕೆ ಬೆಂಬಲ ನೀಡುವವರನ್ನು ಬಲವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಉಭಯ ರಾಷ್ಟ್ರಗಳ ವ್ಯಾಪಾರ ಸಂಬಂಧವನ್ನು ಪ್ರಸ್ತುತ ಇರುವ 13 ಶತಕೋಟಿ ಡಾಲರ್‌ಗಳಿಂದ 20 ಶತಕೋಟಿ ಡಾಲರ್‌ಗಳಿಗೆ ಮುಂದಿನ ಐದು […]

ಭಯೋತ್ಪಾದನೆಯ ಬಗ್ಗೆ ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿ ಏನಂದ್ರು ಗೊತ್ತಾ? Read More »

ಸೇತುವೆ ಕುಸಿದು ನದಿಗೆ ಬಿದ್ದ ನಾಲ್ಕು ವಾಹನಗಳು : ಮೂರು ಮಂದಿ ಸಾವು

ಅಂಚಿನ ತನಕ ಬಂದು ಪವಾಡಸದೃಶವಾಗಿ ಪಾರಾದ ಬೃಹತ್‌ ಟ್ಯಾಂಕರ್‌ ಅಹಮದಾಬಾದ್: ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಹಳೇ ಸೇತುವೆ ಕುಸಿದ ಪರಿಣಾಮ ಅದರ ಮೇಲೆ ಸಂಚರಿಸುತ್ತಿದ್ದ ನಾಲ್ಕು ವಾಹನಗಳು ನದಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7.45ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು. ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು

ಸೇತುವೆ ಕುಸಿದು ನದಿಗೆ ಬಿದ್ದ ನಾಲ್ಕು ವಾಹನಗಳು : ಮೂರು ಮಂದಿ ಸಾವು Read More »

ನಿಮ್ಮಲ್ಲಿ ಕ್ಷಿಪಣಿಗಳಿದ್ದರೆ, ನಮ್ಮಲ್ಲಿ ಆತ್ಮಾಹುತಿ ಬಾಂಬರ್‌ಗಳಿದ್ದಾರೆ: ಉಗ್ರ ಮಸೂದ್ ಅಜರ್ ಹೇಳಿಕೆ

ಪಾಕ್ ಮಸೀದಿಗಳಲ್ಲಿ ಪ್ರಸಾರವಾಯ್ತು ಜೈಶ್ -ಎ- ಮೊಹಮ್ಮದ್ ಉಗ್ರ ಸಂಘಟನೆಯ ನಾಯಕನ ಬೆದರಿಕೆ ನವದೆಹಲಿ: ನಿಮ್ಮಲ್ಲಿ ಕ್ಷಿಪಣಿಗಳಿವೆ, ಆದರೆ ನಮ್ಮ ಜೈಶ್ ಸಂಘಟನೆಯ ಬಳಿ ಆತ್ಮಾಹುತಿ ಬಾಂಬರ್‌ಗಳು ಇದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿ ಮಸೂದ್ ಅಜರ್ ಬೆದರಿಕೆ ಹಾಕಿರುವ ‌ಭಾಷಣವನ್ನು ಪಾಕಿಸ್ತಾನದ ಮಸೀದಿಗಳಲ್ಲಿ ಪ್ರಸರಿಸಲಾಗಿದ್ದು, ಆತ ಈ ಹೇಳಿಕೆಯನ್ನು ಭಾರತವನ್ನುದ್ದೇಶಿಸಿಯೇ ಆತ ಹೇಳಿದ್ದಾನೆ ಎನ್ನಲಾಗಿದೆ. ಖಾಸಗಿ ಆಂಗ್ಲ ಮಾಧ್ಯಮವೊಂದು ಈ ಸುದ್ದಿಯನ್ನು ಬಿತ್ತರಿಸಿದೆ. ಪ್ರಪಂಚದ ಬೇರೆ ಬೇರೆ ದೇಶಗಳ ಬಳಿ ಎಲ್ಲವೂ ಇರಬಹುದು. ಆದರೆ ನಮ್ಮಲ್ಲಿ

ನಿಮ್ಮಲ್ಲಿ ಕ್ಷಿಪಣಿಗಳಿದ್ದರೆ, ನಮ್ಮಲ್ಲಿ ಆತ್ಮಾಹುತಿ ಬಾಂಬರ್‌ಗಳಿದ್ದಾರೆ: ಉಗ್ರ ಮಸೂದ್ ಅಜರ್ ಹೇಳಿಕೆ Read More »

ಪ್ರಧಾನಿ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ಪ್ರದಾನ

ಬ್ರೆಜಿಲ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ‘ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರದಾನಿಸಿ ಗೌರವಿಸಲಾಗಿದೆ. ಬ್ರೆಜಿಲ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ವಿಶ್ವ ವೇದಿಕೆಯಲ್ಲಿ ಉಭಯ ರಾಷ್ಟ್ರಗಳ ಸಹಕಾರ ಸಂಬಂಧವನ್ನು ಮತ್ತಷ್ಟು ಭದ್ರಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಗಮನಾರ್ಹ ಕೊಡುಗೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಈ ಪುರಸ್ಕಾರವನ್ನು ಅವರಿಗೆ ನೀಡಿ ಗೌರವಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಪ್ರಧಾನಿ

ಪ್ರಧಾನಿ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ಪ್ರದಾನ Read More »

ವಂಚನೆ : ನಟಿ ಅಲಿಯಾ ಭಟ್‌ ಮಾಜಿ ಸಹಾಯಕಿ ಬೆಂಗಳೂರಿನಲ್ಲಿ ಸೆರೆ

ನಟಿಯ ಸಿನಿಮಾ ನಿರ್ಮಾಣ ಸಂಸ್ಥೆಗೆ 77 ಲ.ರೂ. ವಂಚಿಸಿದ್ದ ವೇದಿಕಾ ಪ್ರಕಾಶ್‌ ಶೆಟ್ಟಿ ಮುಂಬೈ: ಸಿನಿಮಾ ನಿರ್ಮಾಣ ಸಂಸ್ಥೆಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಸಹಾಯಕಿ ವೇದಿಕಾ ಪ್ರಕಾಶ್‌ ಶೆಟ್ಟಿ (32) ಎಂಬಾಕೆಯನ್ನು ಮುಂಬೈಯ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಭಟ್‌ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ

ವಂಚನೆ : ನಟಿ ಅಲಿಯಾ ಭಟ್‌ ಮಾಜಿ ಸಹಾಯಕಿ ಬೆಂಗಳೂರಿನಲ್ಲಿ ಸೆರೆ Read More »

ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಸ್ಥಗಿತ ಮಾಡುವಂತೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ನಡೆಯನ್ನು ‌ಪ್ರಶ್ನೆ ಮಾಡಿ 16 ಜನರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ. ಐ‌. ಅರುಣ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ಹಾಗೆಯೇ ಮುಂದಿನ ವಿಚಾರಣೆಯ ವರೆಗೂ ಅರ್ಜಿದಾರರ ಜನೌಷಧ ಕೇಂದ್ರ ಸ್ಥಗಿತ ಮಾಡದಂತೆ ಮಧ್ಯಂತರ ಆದೇಶ ಹೊರಡಿಸಿದೆ. ಈ ಸಂಬಂಧ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದು,

ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಹೈಕೋರ್ಟ್ ಮಧ್ಯಂತರ ಆದೇಶ Read More »

ಶಾಲಾ ವ್ಯಾನಿಗೆ ರೈಲು ಡಿಕ್ಕಿ : ಇಬ್ಬರು ಮಕ್ಕಳು ಸಾವು; ಮೂವರಿಗೆ ಗಂಭೀರ ಗಾಯ

ರೈಲು ಬರುತ್ತಿರುವುದನ್ನು ನೋಡಿಯೂ ದಾಟುವ ಸಾಹಸ ಮಾಡಿದಾಗ ದುರಂತ ಚೆನ್ನೈ : ಲೆವೆಲ್‌ ಕ್ರಾಸಿಂಗ್‌ನಲ್ಲಿ ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡ್ಡಲೂರು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗ್ಗೆಮಕ್ಕಳನ್ನು ಹತ್ತಿಸಿಕೊಂಡು ಶಾಲೆಗೆ ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಡ್ಡಲೂರು ಸಮೀಪ ಸೆಮ್ಮನಕೊಪ್ಪಂ ಎಂಬಲ್ಲಿ ಲೆವೆಲ್‌ ಕ್ರಾಸಿಂಗ್‌ನ್ನು ಶಾಲಾ ವ್ಯಾನ್‌ ದಾಟುತ್ತಿದ್ದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಾನ್‌ ಪೂರ್ತಿ ಜಖಂಗೊಂಡಿದೆ. ಈ ಸಂದರ್ಭದಲ್ಲಿ

ಶಾಲಾ ವ್ಯಾನಿಗೆ ರೈಲು ಡಿಕ್ಕಿ : ಇಬ್ಬರು ಮಕ್ಕಳು ಸಾವು; ಮೂವರಿಗೆ ಗಂಭೀರ ಗಾಯ Read More »

ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ

ಈಗಾಗಲೇ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ಅರಣ್ಯ ನಾಶವಾಗಿದೆ ಎಂದ ಪರಿಸರ ಸಚಿವಾಲಯ ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಯೋಜನೆಗೆ ಹೆಚ್ಚುವರಿಯಾಗಿ 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ತಿರಸ್ಕರಿಸಿದೆ. ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರ

ಎತ್ತಿಹೊಳೆ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗಿಲ್ಲ ಅನುಮತಿ Read More »

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ

ಭೀಕರ ಕೃತ್ಯ ಎಸಗಿದ ಬಳಿಕ ಗ್ರಾಮಕ್ಕೆ ಗ್ರಾಮವೇ ಪಲಾಯನ ಪಾಟ್ನಾ: ಮಾಟ ಮಂತ್ರ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರು ಸದಸ್ಯರನ್ನು ಕ್ರೂರವಾಗಿ ಥಳಿಸಿ ನಂತರ ಜೀವಂತವಾಗಿ ಸುಟ್ಟುಹಾಕಿದ ಘಟನೆ ಬಿಹಾರದ ಪೂರ್ನಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ಪ್ರದೇಶದ ಟೆಟ್ಗಾಮಾ ಎಂಬ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಭೀಕರ ಕೊಲೆ ಸುತ್ತಮುತ್ತಲೂ ಆಘಾತ ಸೃಷ್ಟಿಸಿದೆ. ಕೃತ್ಯ ಎಸಗಿದ ಎಲ್ಲ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ಈ ಭಯಾನಕ ಘಟನೆಯು 4 ದಿನಗಳ ಹಿಂದೆ ಗ್ರಾಮದಲ್ಲಿ ನಡೆದಿದೆ.

ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ Read More »

ರೈಲ್ವೆ ನಿಲ್ದಾಣದಲ್ಲಿ ಹೆರಿಗೆ ಮಾಡಿಸಿದ  ಸೇನಾ ವೈದ್ಯ

ಲಕ್ನೋ :  ಉತ್ತರ ಪ್ರದೇಶದ ರೈಲ್ವೆ ನಿಲ್ದಾಣದಲ್ಲಿ ಗರ್ಭಿಣಿ ನೋವಿನಲ್ಲಿ ನರಳಾಡುತಿದ್ದು , ಮೇಜರ್‌  ಡಾ. ರೋಹಿತ್‌ ಬಚ್‌ ವಾಲ ಎಂಬ  ಸೇನಾ ವೈದ್ಯ ಹೆರಿಗೆ ಮಾಡಿಸಿದ ಘಟನೆ ಶನಿವಾರ ನಡೆದಿದೆ . ಪನ್ವೇಲ್‌ – ಗೋರಖ್‌ ಪುರ ಎಕ್ಸ್‌ ಪ್ರೆಸ್ಸ್‌ ನಲ್ಲಿ ಪ್ರಯಾಣಿಸುತ್ತಿದ್ದಾಗ ಗರ್ಭಿಣಿಯೋರ್ವರಿಗೆ ಹೆರಿಗೆ ನೋವು ಪ್ರಾರಂಭವಾಗಿದ್ದು , ಝಾನ್ಸಿ ನಿಲ್ದಾಣದಲ್ಲಿ ಇಳಿದಿದ್ದಾರೆ . ಆಕೆಯ ಸ್ಥಿತಿ ಕಂಡು ರೈಲ್ವೆಯ ಮಹಿಳಾ ಸಿಬ್ಬಂದಿ ಸಹಾಯಕ್ಕೆ ಬಂದು ವೀಲ್‌ಚೇರ್‌ ನಲ್ಲಿ ಕರೆದೊಯ್ಯುತ್ತಿದ್ದರು. ಈ ವೇಳೆ ಓರ್ವ

ರೈಲ್ವೆ ನಿಲ್ದಾಣದಲ್ಲಿ ಹೆರಿಗೆ ಮಾಡಿಸಿದ  ಸೇನಾ ವೈದ್ಯ Read More »

error: Content is protected !!
Scroll to Top