ಅನುಮಾನಾಸ್ಪದ ಚಲನವಲನಗಳ ಮೇಲೆ ಕಣ್ಣಿಡಲು ಮೀನುಗಾರರಿಗೆ ಸೂಚನೆ
ಸಮುದ್ರದಲ್ಲಿ ಕಟ್ಟೆಚ್ಚರದಿಂದ ಗುಂಪಾಗಿ ಮೀನುಗಾರಿಕೆ ನಡೆಸಲು ಸಲಹೆ ಉಡುಪಿ: ಯುದ್ಧದ ಕಾರ್ಮೋಡ ಸದ್ಯಕ್ಕೆ ಸರಿದಿದ್ದರೂ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವಾಗ ಕಟ್ಟೆಚ್ಚರದಿಂದಿರಲು ಮೀನುಗಾರರಿಗೆ ಸರಕಾರ ಸೂಚನೆ ನೀಡಿದೆ. ಎರಡು-ಮೂರು ದೋಣಿಗಳು ಗುಂಪಾಗಿ ಮೀನುಗಾರಿಕೆ ನಡೆಸಲು ಸೂಚಿಸಲಾಗಿದೆ ಮತ್ತು ಪ್ರತಿಕ್ಷಣವೂ ಕಟ್ಟೆಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ. ಯಾವುದೇ ಅನುಮಾನಾಸ್ಪದ ದೋಣಿ ಮತ್ತು ಅಪರಿಚಿತ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಡಲು ಮೀನುಗಾರಿಕಾ ಮೀನುಗಾರಿಕೆ ಇಲಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಮೀನುಗಾರರಿಗೆ ಸೂಚಿಸಿದ್ದಾರೆ. ಯಾವುದೇ ಸಂದೇಹ ಅಥವಾ ಅನುಮಾನಾಸ್ಪದ ದೃಶ್ಯ ಕಂಡುಬಂದರೆ […]
ಅನುಮಾನಾಸ್ಪದ ಚಲನವಲನಗಳ ಮೇಲೆ ಕಣ್ಣಿಡಲು ಮೀನುಗಾರರಿಗೆ ಸೂಚನೆ Read More »