ಇಂದು ಭಾರತ್ ಬಂದ್ ಇದ್ದರೂ ಜನಜೀವನ ಮಾಮೂಲಿ
ಎಂದಿನಂತೆ ಓಡಾಟ ನಡೆಸಲಿರುವ ವಾಹನ, ರೈಲುಗಳು ನವದೆಹಲಿ : ಹಲವು ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ ಬಂದ್ನಲ್ಲಿ ಸಾರಿಗೆ ಸಂಘಟನೆಗಳು ಸೇರದಿರುವುದರಿಂದ ವಾಹನಗಳ ಓಡಾಟ ಎಂದಿನಂತಿದೆ. ಐಎನ್ಟಿಯುಸಿ, ಎಐಟಿಯುಸಿ, ಎಚ್ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್ಇಡಬ್ಲ್ಯೂಎ, ಎಐಸಿಸಿಟಿಯು, ಎಲ್ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ […]
ಇಂದು ಭಾರತ್ ಬಂದ್ ಇದ್ದರೂ ಜನಜೀವನ ಮಾಮೂಲಿ Read More »










