ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ
ಗುರುವಾರ ರಾತ್ರಿಯಿಡೀ ಎಲ್ಒಸಿಯಲ್ಲಿ ಭಾರಿ ಗುಂಡಿನ ಚಕಮಕಿ ನವದೆಹಲಿ : ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ಮಾಡಿದ ಮೂರು ದಿನಗಳ ಬಳಿಕ ಪಾಕಿಸ್ಥಾನ ಗಡಿಯಾಚೆಗಿನಿಂದ ಗುಂಡಿನ ದಾಳಿ ಪ್ರಾರಂಭಿಸಿದ್ದು, ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಗಡಿ ನಿಯಂತ್ರಣ ರೇಖೆಯಾಚೆಯಿಂದ ರಾತ್ರಿಯಿಡೀ ಶೆಲ್ ಮತ್ತು ಮೋರ್ಟರ್ ದಾಳಿಯಾಗಿದೆ. ಇದು ಅಸ್ವಾಭಾವಿಕ ಬೆಳವಣಿಗೆಯಾಗಿದ್ದು, ಪಾಕಿಸ್ಥಾನ ಕಾಲು ಕೆದರಿ ಯುದ್ಧಕ್ಕೆ ಬರುವ ಲಕ್ಷಣದಂತೆ ಕಾಣಿಸುತ್ತಿದೆ ಎಂದು ಭದ್ರತಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ಥಾನಿ ಸೈನಿಕರು ಶೆಲ್ ಮತ್ತು ಮೋರ್ಟರ್ಗಳಿಂದ ದಾಳಿ ನಡೆಸಿದ್ದು, […]
ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ Read More »