ಮಹಾಕುಂಭಮೇಳದಲ್ಲಿ ಕಾಲ್ತುಳಿತ : ಹಲವರು ಸಾವಿಗೀಡಾಗಿರುವ ಶಂಕೆ
ಇಂದಿನ ಪವಿತ್ರ ಸ್ನಾನ ರದ್ದು; ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ಪ್ರಯಾಗ್ರಾಜ್: ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10ರಿಂದ 15 ಮಂದಿ ಮೃತರಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಆಸ್ಪತ್ರೆಗೆ 15ಕ್ಕೂ ಹೆಚ್ಚು ಮೃತದೇಹಗಳನ್ನು ತರಲಾಗಿದೆ ಎಂದು ವಿದೇಶ ಮಾಧ್ಯಮವೊಂದು ವರದಿ ಮಾಡಿದೆ.ಇಂದು ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನಕ್ಕಾಗಿ ಪ್ರಯಾಗ್ರಾಜ್ನಲ್ಲಿ ಕೋಟಿಗಟ್ಟಲೆ ಜನರು ಸೇರಿದ್ದರು. ಈ ಸಂದರ್ಭದಲ್ಲಿ ತಡೆಬೇಲಿ ಮುರಿದು ಸ್ನಾನಕ್ಕೆ ಧಾವಿಸಿದವರು ಜನರನ್ನು ತುಳಿದುಕೊಂಡು ಹೋದ ಪರಿಣಾಮವಾಗಿ ಕಾಲ್ತುಳಿತ ಸಂಭವಿಸಿದೆ […]
ಮಹಾಕುಂಭಮೇಳದಲ್ಲಿ ಕಾಲ್ತುಳಿತ : ಹಲವರು ಸಾವಿಗೀಡಾಗಿರುವ ಶಂಕೆ Read More »