ದೇಶ

ಉಗ್ರವಾದವನ್ನು ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕು: ಎಸ್. ಜೈಶಂಕರ್

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಪಹಲ್ಗಾನ್ ದಾಳಿಗೆ ಪ್ರತೀಕಾರವಾಗಿ ಭಾರತ ಉಗ್ರವಾದದ ‌ವಿರುದ್ಧ ಶೂನ್ಯ ಸಹಿಷ್ಣುತೆ ಸಾರಿದ್ದು, ಉಗ್ರರಿಗೆ ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ‌ವಿನಾಯಿತಿ ನೀಡಲಾಗದು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಭಯೇತ್ಪಾದನೆಯ ವಿರುದ್ಧ ಜಾಗತಿಕ ಸಮುದಾಯ ಒಗ್ಗೂಡಬೇಕು ಎಂದು ಅವರು ವಿಶ್ವಸಂಸ್ಥೆಯಲ್ಲಿ ಒತ್ತಾಯಿಸಿದ್ದಾರೆ. ‘ದಿ ಹ್ಯುಮನ್ ಕಾಸ್ಟ್ ಆಫ್ ಟೆರರಿಸಂ’ ಹೆಸರಿನಲ್ಲಿ ವಿಶ್ವದ ಹಲವೆಡೆ ನಡೆಯುತ್ತಿರುವ ಭಯೋತ್ಪಾದನಾ ದಾಳಿಯ ಬಗ್ಗೆ ವಿವರಣೆ ನೀಡಲಾಗಿದೆ. ಭಯೋತ್ಪಾದನೆಯನ್ನು ತಡೆಯಲು ಮಾಡಲಾಗುತ್ತಿರುವ ಪ್ರಯತ್ನಗಳನ್ನು ಸಹ ಇದರಲ್ಲಿ ಹೇಳಲಾಗಿದೆ. […]

ಉಗ್ರವಾದವನ್ನು ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕು: ಎಸ್. ಜೈಶಂಕರ್ Read More »

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ

ಅಕ್ರಮವಾಗಿ ನುಸುಳಿ ಬರುವ ದುಸ್ಸಾಹಸ ಪ್ರಾಣಕ್ಕೆ ಎರವಾಯಿತು ಜೈಪುರ: ಪಾಕಿಸ್ತಾನ ಮೂಲದ ಹಿಂದೂ ಧರ್ಮದ ಯುವಕ ಮತ್ತು ಯುವತಿಯ ಮೃತದೇಹ ಭಾರತ-ಪಾಕ್‌ ಅಂತಾರಾಷ್ಟ್ರೀಯ ಗಡಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಪಕ್ಕದಲ್ಲಿ ಗುರುತಿನ ಚೀಟಿಯೂ ಕಂಡು ಬಂದಿದೆ. ಜೈಸಲ್ಮೇರ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಪತ್ತೆಯಾದ ಯುವಕ ಮತ್ತು ಅಪ್ರಾಪ್ತೆಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದವು. ಶವದ ಸ್ಥಿತಿ ನೋಡಿದರೆ ಇವರು ಮೃತಪಟ್ಟು ವಾರ ಕಳೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕುಡಿಯಲು

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ

ಗ್ರಾಹಕರಿಗೆ ದೊಡ್ಡ ರಿಲೀಫ್‌ ನೀಡಿದ ತೈಲ ಕಂಪನಿಗಳು ನವದೆಹಲಿ: ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 58.50 ರೂ.ಗಳಷ್ಟು ಕಡಿಮೆ ಮಾಡಿ ಗ್ರಾಹಕರಿಗೆ ಶುಭ ಸುದ್ದಿ ನೀಡಿವೆ. ಗೃಹಬಳಕೆಯ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ ಕಡಿಮೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಬಿಡುಗಡೆ ಮಾಡಿದ ಹೊಸ ದರ ಪಟ್ಟಿಯ ಪ್ರಕಾರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,665

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ Read More »

ಇನ್ನು ಮುಂದೆ ಪ್ರಯಾಣದ 8 ತಾಸು ಮೊದಲೇ ರೈಲ್ವೆ ಚಾರ್ಟ್‌ ಪ್ರಕಟ

ವೈಟಿಂಗ್‌ ಲಿಸ್ಟ್‌ನಲ್ಲಿರುವ ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ ನವದೆಹಲಿ: ಟಿಕೆಟ್‌ ಬುಕ್ಕಿಂಗ್‌ ಪ್ರಕ್ರಿಯೆಯನ್ನು ಇನ್ನಷ್ಟು ಪ್ರಯಾಣಿಕಸ್ನೇಹಿಯಾಗಿಸಲು ಮುಂದಾಗಿರುವ ರೈಲ್ವೆ ರಿಸರ್ವೇಷನ್‌ ಚಾರ್ಟ್‌ ತಯಾರಿಯನ್ನು ಬದಲಾಯಿಸಲಿದೆ. ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್‌ ಬಿಡುಗಡೆ ಮಾಡಲಾಗುತ್ತದೆ ಭಾರತೀಯ ರೈಲ್ವೆ ಸಚಿವಾಲಯ ತಿಳಿಸಿದೆ. ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಜುಲೈ 1ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್‌ ಬಿಡುಗಡೆಯಾಗಲಿದೆ. ಇದರಿಂದ ಮುಖ್ಯವಾಗಿ ವೈಟಿಂಗ್‌ ಲಿಸ್ಟ್‌ನಲ್ಲಿರುವ

ಇನ್ನು ಮುಂದೆ ಪ್ರಯಾಣದ 8 ತಾಸು ಮೊದಲೇ ರೈಲ್ವೆ ಚಾರ್ಟ್‌ ಪ್ರಕಟ Read More »

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರನ್ನು ನೆನಪಿಸಿಕೊಳ್ಳಬೇಕು: ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರು ಸಂವಿಧಾನವನ್ನು ಹತ್ಯೆ ಮಾಡುವ ಜೊತೆಗೆ ನ್ಯಾಯಾಂಗ ವ್ಯವಸ್ಥೆಯನ್ನು ಸಹ ಕೈಗೊಂಬೆಯನ್ನಾಗಿ ಮಾಡಿದ್ದರು. ಇಂತಹ ವಿರುದ್ಧ ಹೋರಾಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ತಮ್ಮ ತಿಂಗಳ ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ಇಪ್ಪತ್ತೊಂದು ತಿಂಗಳ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರಿಗೆ ಹಿಂಸೆ ನೀಡಲಾಯಿತು. ಗುಲಾಮಗಿರಿಗೆ ತಳ್ಳುವ ಪ್ರಯತ್ನ ನಡೆಯಿತು. ಇದಕ್ಕೆ ಸಾಕಷ್ಟು ಉದಾಹರಣೆಗಳು ನಮಗೆ ಸಿಗುವುದಾಗಿ ಅವರು ತಿಳಿಸಿದ್ದಾರೆ. ಭಾರತ ಟ್ರಕೋಮಾ ಮುಕ್ತ ದೇಶ

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರನ್ನು ನೆನಪಿಸಿಕೊಳ್ಳಬೇಕು: ಪ್ರಧಾನಿ ಮೋದಿ Read More »

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಬೆಳಗ್ಗೆ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಈ ಬಗ್ಗೆ ಪೊಲೀಸರು ಭದ್ರತೆಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ Read More »

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್‌ ತೀಕ್ಷ್ಣ ವಾಗ್ದಾಳಿ ನವದೆಹಲಿ: ಪಾಕಿಸ್ತಾನದ ವಿರುದ್ಧ ಕಳೆದ ಮೇ 7ರಂದು ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ ಕೆಲವು ಯುದ್ಧ ವಿಮಾನಗಳು ನಾಶವಾಗಿವೆ ಎಂಬುದಾಗಿ ನೌಕಾಪಡೆಯ ಅಧಿಕಾರಿಯೊಬ್ಬರು ಇಂಡೋನೇಷ್ಯಾದಲ್ಲಿ ಹೇಳಿಕೊಂಡಿದ್ದು, ಈ ಹೇಳಿಕೆ ಭಾರಿ ಕೋಲಾಹಲ ಎಬ್ಬಿಸಿದೆ. ಮೇ 7ರ ಆಪರೇಷನ್ ಸಿಂದೂರ ಕಾರ್ಯಾಚರಣೆ ವೇಳೆ ಭಾರತೀಯ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ನೌಕಾಸೇನೆ ಅಧಿಕಾರಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ Read More »

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು

ದರ್ಶನಕ್ಕಾಗಿ ಭಕ್ತರು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ನವದೆಹಲಿ: ಒಡಿಶಾದ ಪುರಿಯಲ್ಲಿ ಜಗತ್ಪ್ರಸಿದ್ಧ ಜಗನ್ನಾಥನ ರಥಯಾತ್ರೆಯ ಸಮಯದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ.ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಾಲಯದ ಬಳಿ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು Read More »

ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಪ್ರೀತಿಸುವ ನಾಟಕವಾಡಿ ವಂಚಿಸಿದ್ದಾರೆ ಎಂದು ಆರೋಪಿಸಿದ ಯುವತಿ ಲಖನೌ: ಐಪಿಎಲ್​ನಲ್ಲಿ ಆರ್‌ಸಿಬಿ ಪರ ಆಡುತ್ತಿರುವ ಭಾರತದ ಯುವ ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೆ ಮನವಿ ಕೂಡ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸಿಎಂ ಹೆಲ್ಪ್‌ಲೈನ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದು,

ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ Read More »

ಪ್ರಧಾನಿ ಮೋದಿ ಅವರಿಗೆ ‘ಧರ್ಮ ಚಕ್ರವರ್ತಿ’ ಬಿರುದು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜೀ ಅವರ ಶತಮಾನೋತ್ಸವ ಸಮಾರಂಭದಲ್ಲಿ ‘ಧರ್ಮ ಚಕ್ರವರ್ತಿ’ ಬಿರುದು‌ ಪ್ರದಾನಿಸಿ ಗೌರವಿಸಲಾಯಿತು. ಈ ಸಂಬಂಧ ಮಾತನಾಡಿರುವ ಪ್ರಧಾನಿ ಮೋದಿ, ನೀವು ನನಗೆ ಧರ್ಮ ಚಕ್ರವರ್ತಿ ಬಿರುದು ನೀಡಿದ್ದೀರಿ‌. ಆದರೆ ನಾನಿದಕ್ಕೆ ‌ಸೂಕ್ತನೋ ಗೊತ್ತಿಲ್ಲ. ಸಂತರಿಂದ ಏನೇ ದೊರೆತರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ ವಿನಯಪೂರ್ವಕವಾಗಿ ‌ನಾನು ಇದನ್ನು ಸ್ವೀಕಾರ ಮಾಡುತ್ತೇನೆ. ಹಾಗೆಯೇ ಇದನ್ನು ತಾಯಿ ಭಾರತಿಗೆ ಅರ್ಪಿಸುತ್ತೇನೆ

ಪ್ರಧಾನಿ ಮೋದಿ ಅವರಿಗೆ ‘ಧರ್ಮ ಚಕ್ರವರ್ತಿ’ ಬಿರುದು Read More »

error: Content is protected !!
Scroll to Top