ಪಂಡರಾಪುರ ಭಕ್ತರ ಮೆರವಣಿಗೆ ಮೇಲೆ ಮಾಂಸ, ಮೂಳೆ ಚೂರು ಎಸೆದ ಮಹಿಳೆ
ಆಷಾಢಿ ವಾರ್ಕರಿ ಯಾತ್ರೆಯ ಸಂದರ್ಭ ನಡೆದ ಅಹಿತಕರ ಘಟನೆ ಪುಣೆ : ಪಂಡರಾಪುರದ ವಿಠ್ಠಲನ ಕ್ಷೇತ್ರಕ್ಕೆ ಸಾಗುತ್ತಿದ್ದ ವಾರ್ಕರಿಗಳ ಮೆರವಣಿಗೆಯ ಮೇಲೆ ಮುಸ್ಲಿಂ ಮಹಿಳೆಯೊಬ್ಬಳು ಮಾಂಸ ಮತ್ತು ಮೂಳೆ ಚೂರುಗಳನ್ನು ಎಸೆದು ಅಪವಿತ್ರಗೊಳಿಸಿದ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮಹಾರಾಷ್ಟ್ರದ ಪುಣೆಯ ಕ್ಯಾಂಪ್ ಏರಿಯಾದಲ್ಲಿ ಈ ಘಟನೆ ನಡೆದಿದೆ. ಮಾಂಸ ಎಸೆದ ಮಹಿಳೆಯನ್ನು ನಾಸಿಮ್ ಶೇಖ್ (57) ಎಂದು ಗುರುತಿಸಲಾಗಿದೆ. ಜೂನ್ 21ರಂದು ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರತಿ ವರ್ಷ ಆಷಾಢಿ ವಾರಿ […]
ಪಂಡರಾಪುರ ಭಕ್ತರ ಮೆರವಣಿಗೆ ಮೇಲೆ ಮಾಂಸ, ಮೂಳೆ ಚೂರು ಎಸೆದ ಮಹಿಳೆ Read More »










