ದೇಶ

ಇಂದಿನಿಂದ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಮೆಂಟ್‌ ಸಂಭ್ರಮ

ಮೊದಲ ದಿನ ಭಾರತ-ಅಮೆರಿಕ ಮುಖಾಮುಖಿ ಮುಂಬೈ: ಕ್ರಿಕೆಟ್‌ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಮೆಂಟ್‌ ಇಂದಿನಿಂದ ಶುರುವಾಗುತ್ತಿದೆ. ಭಾರತದ 5 ಹಾಗೂ ಶ್ರೀಲಂಕಾದ 3 ನಗರಗಳ ಆತಿಥ್ಯದಲ್ಲಿ ನಡೆಯಲಿರುವ ಈ ಬಾರಿ ವಿಶ್ವಕಪ್‌ನಲ್ಲಿ 10 ತಂಡಗಳು ಕಪ್‌ಗಾಗಿ ಸೆಣಸಾಡಲಿವೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ […]

ಇಂದಿನಿಂದ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಮೆಂಟ್‌ ಸಂಭ್ರಮ Read More »

ತಿರುಪತಿ ಲಡ್ಡುಗೆ ಟಾಯ್ಲೆಟ್‌ ಕ್ಲೀನರ್‌ ಕೆಮಿಕಲ್‌ ಬಳಕೆ : ಚಂದ್ರಬಾಬು ನಾಯ್ಡು ಆರೋಪ

ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ಕ್ಷೇತ್ರದ ಪಾವಿತ್ರ್ಯ ಹಾಳು ಮಾಡಲಾಗಿದೆ ಎಂದ ಸಿಎಂ ಹೈದರಾಬಾದ್ : ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು ವಿವಾದ ಇನ್ನೂ ಮುಗಿದಿಲ್ಲ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಭಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದಿನ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಲಡ್ಡುಗಳಲ್ಲಿ ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್‌ಗಳಿಂದ ತಯಾರಿಸಿದ

ತಿರುಪತಿ ಲಡ್ಡುಗೆ ಟಾಯ್ಲೆಟ್‌ ಕ್ಲೀನರ್‌ ಕೆಮಿಕಲ್‌ ಬಳಕೆ : ಚಂದ್ರಬಾಬು ನಾಯ್ಡು ಆರೋಪ Read More »

ಬಾಲಿವುಡ್‌ನ ಖ್ಯಾತ ಹಾಸ್ಯನಟ ರಾಜ್‌ಪಾಲ್‌ ಯಾದವ್‌ ತಿಹಾರ್‌ ಜೈಲುಪಾಲು

ಕೇಸಿನಲ್ಲಿ ರಿಲೀಫ್‌ ನೀಡಲು ನಿರಾಕರಿಸಿದ ನ್ಯಾಯಾಲಯ ನವದೆಹಲಿ: ಬಾಲಿವುಡ್‌ನ ಹಾಸ್ಯ ನಟ ರಾಜ್​ಪಾಲ್ ಯಾದವ್ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದಾರೆ. ಪ್ರಕರಣದಲ್ಲಿ ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ ಸಂಜೆ ನಾಲ್ಕು ಗಂಟೆಗೆ ಅವರು ಜೈಲಿಗೆ ಹೋಗಿದ್ದು, ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ. ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ

ಬಾಲಿವುಡ್‌ನ ಖ್ಯಾತ ಹಾಸ್ಯನಟ ರಾಜ್‌ಪಾಲ್‌ ಯಾದವ್‌ ತಿಹಾರ್‌ ಜೈಲುಪಾಲು Read More »

ರಾಹುಲ್ ಗಾಂಧಿ ಪರ ರಾಜ್ಯಸಭೆಯಲ್ಲಿ ಖರ್ಗೆ ಬ್ಯಾಟಿಂಗ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯಲ್ಲಿ ಮಾತನಾಡುವುದಕ್ಕೆ ತಡೆ ಒಡ್ಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದು, ಈ ವಿಷಯ ಮೇಲ್ಮನೆಯಲ್ಲಿ ಕೋಲಾಹಲ ಸೃಷ್ಟಿಸಿತು. ರಾಹುಲ್ ಗಾಂಧಿಗೆ ನರವಣೆ ಅವರ ಪುಸ್ತಕ ಉಲ್ಲೇಖಿಸಲು ಬಿಡುತ್ತಿಲ್ಲ. ಚೀನಾ ವಿಚಾರ ಎತ್ತಿದರೆ ಕೇಂದ್ರ ಸರ್ಕಾರಕ್ಕೆ ತುರಿಸುತ್ತದೆ ಎಂದರು. ಇದಕ್ಕೆ ಸಭಾಪತಿ ಸಿ. ಪಿ. ರಾಧಾಕೃಷ್ಣನ್ ವಿರೋಧ ವ್ಯಕ್ತಪಡಿಸಿದ್ದು, ಲೋಕಸಭೆಯ ಸಂಗತಿಗಳನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡುವುದು ನಿಯಮ ಬಾಹಿರ ಎಂದು ಹೇಳಿದರು. ಹೀಗಿದ್ದರೂ ಮಾತು ಮುಂದುವರಿಸಿದ ಖರ್ಗೆ, ಸಂಸತ್ತು

ರಾಹುಲ್ ಗಾಂಧಿ ಪರ ರಾಜ್ಯಸಭೆಯಲ್ಲಿ ಖರ್ಗೆ ಬ್ಯಾಟಿಂಗ್ Read More »

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಜೊತೆ ಆಡುವುದಿಲ್ಲ : ಪಾಕಿಸ್ತಾನ ಅಧಿಕೃತ ಘೋಷಣೆ

ಬಾಂಗ್ಲಾದೇಶವನ್ನು ಬೆಂಬಲಿಸುವ ಸಲುವಾಗಿ ಭಾರತದ ಜೊತೆ ಆಡದಿರಲು ನಿರ್ಧಾರ ಇಸ್ಲಾಮಾಬಾದ್‌ : ಮುಂಬರುವ ಶನಿವಾರದಿಂದ ಪ್ರಾರಂಭವಾಗಲಿರುವ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15ರಂದು ಭಾರತ–ಪಾಕ್ ನಡುವಿನ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ. ಪಾಕಿಸ್ತಾನದ ಸಂಸತ್ತಿನ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನು ಸ್ಪಷ್ಟಪಡಿಸಿದ್ದಾರೆ.ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಜೊತೆ ಆಡುವುದಿಲ್ಲ : ಪಾಕಿಸ್ತಾನ ಅಧಿಕೃತ ಘೋಷಣೆ Read More »

ಒಂಬತ್ತನೇ ಮಹಡಿಯಿಂದ ಜಿಗಿದು ಮೂವರು ಹದಿಹರೆಯದ ಸಹೋದರಿಯರು ಆತ್ಮಹತ್ಯೆ

ಗೇಮಿಂಗ್‌ app ವ್ಯಸನದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಲಖನೌ : ಮೂವರು ಹದಿಹರೆಯದ ಸಹೋದರಿಯರು ವಸತಿ ಸಂಕೀರ್ಣದ ಒಂಬತ್ತನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ ನಗರದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಈ ಬಾಲಕಿಯರು ಕೊರಿಯಾ ಮೂಲದ ಗೇಮ್‌ appನ ವ್ಯಸನಿಗಳಾಗಿದ್ದರು. ಅವರ ಆತ್ಮಹತ್ಯೆಗೆ ಇದೇ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಮ್ಮಿ, ಪಾಪಾ ಸಾರಿ ಎಂದು ಡೆತ್‌ನೋಟ್‌ ಬರೆದಿಟ್ಟು ಮೂವರು ಸಹೋದರಿಯರು ಏಕಕಾಲದಲ್ಲಿ ತಮ್ಮ ಮನೆಯಿದ್ದ ವಸತಿ ಸಂಕೀರ್ಣದ

ಒಂಬತ್ತನೇ ಮಹಡಿಯಿಂದ ಜಿಗಿದು ಮೂವರು ಹದಿಹರೆಯದ ಸಹೋದರಿಯರು ಆತ್ಮಹತ್ಯೆ Read More »

ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ

ಎರಡೂ ವಿಮಾನಗಳ ರೆಕ್ಕೆಗಳಿಗೆ ಹಾನಿ ಮುಂಬೈ : ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಎರಡು ಪ್ರಯಾಣಿಕ ವಿಮಾನಗಳ ನಡುವೆ ಢಿಕ್ಕಿ ಸಂಭವಿಸಿದೆ. ಇದೊಂದು ಗಂಭೀರವಾದ ನಿರ್ವಹಣಾ ಲೋಪ ಎಂದು ಪರಿಗಣಿಸಲಾಗಿದೆ. ಘಟನೆ ಸಂಭವಿಸುವ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರಿದ್ದರು. ಆದರೆ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕೊಯಂಬತ್ತೂರಿಗೆ ಹಿಂದಿರುಗಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಹಾಗೂ ಹೈದರಾಬಾದ್‌ನಿಂದ ಆಗಮಿಸಿದ ಬಳಿಕ ನಿಲುಗಡೆ ಸ್ಥಳಕ್ಕೆ ಚಲಿಸುತ್ತಿದ್ದ ಇಂಡಿಗೋ ವಿಮಾನದ ನಡುವೆ ಢಿಕ್ಕಿ

ಮುಂಬೈ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಅಪಘಾತ Read More »

ವಿದೇಶದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನೆಲೆಸಿದ ಮಹಿಳೆಯರು ಭಾರತಕ್ಕೆ ಸುಂಕವಿಲ್ಲದೆ ತರಬಹುದು 40 ಗ್ರಾಂ ಚಿನ್ನ

ನವದೆಹಲಿ: ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರ ಬ್ಯಾಗೇಜ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಚಿನ್ನಾಭರಣವನ್ನು ಒಳಗೊಂಡಂತೆ ಸುಂಕ ಇಲ್ಲದೆ ಹಲವಾರು ವಸ್ತುಗಳನ್ನು ದೇಶದೊಳಕ್ಕೆ ತರಲು ಇದ್ದ ಮಿತಿಯನ್ನು ಮತ್ತಷ್ಟು ವಿಸ್ತರಣೆ ಮಾಡಲಾಗಿದೆ. ಫೆ. 2 ರಿಂದಲೇ ಅನ್ವಯಿಸುವಂತೆ 2026 ರ ಬ್ಯಾಗೇಜ್ ನಿಯಮಗಳನ್ವಯ ಈ ಹಿಂದಿನ ಐವತ್ತು ಸಾವಿರ ರೂ. ವಸ್ತುಗಳ ಮಿತಿಯನ್ನು ಎಪ್ಪತೈದು ಸಾವಿರ ರೂ. ಗಳಿಗೆ ಏರಿಕೆ ಮಾಡಲಾಗಿದ್ದು, ಅಷ್ಟು ಮೌಲ್ಯದ ವಸ್ತುಗಳನ್ನು ಯಾವುದೇ ಸುಂಕ ಇಲ್ಲದೆ ಭಾರತಕ್ಕೆ ತರಲು ಅವಕಾಶ ನೀಡಲಾಗಿದೆ. ಹಾಗೆಯೇ ಒಂದು ವರ್ಷಕ್ಕಿಂತ

ವಿದೇಶದಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ನೆಲೆಸಿದ ಮಹಿಳೆಯರು ಭಾರತಕ್ಕೆ ಸುಂಕವಿಲ್ಲದೆ ತರಬಹುದು 40 ಗ್ರಾಂ ಚಿನ್ನ Read More »

ರಾಜ್ಯಸಭೆಯಲ್ಲಿ ಮೇಜಿನ ಮೇಲೆ ಕೃತಕ ಕಾಲುಗಳನ್ನಿಟ್ಟು ಸಿಪಿಎಂ‌ನ ಹಿಂಸಾತ್ಮಕ ರಾಜಕೀಯ ಕರಾಳತೆ ಬಿಚ್ಚಿಟ್ಟ ಸಂಸದ

ನವದೆಹಲಿ: ಸೋಮವಾರ ರಾಜ್ಯ ಸಭೆಯಲ್ಲಿ ಅತ್ಯಂತ ಭಾವುಕ ಸನ್ನಿವೇಶವೊಂದು ‌ಕಂಡು ಬಂದಿದ್ದು, ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡನೆಯ ವೇಳೆ ಕೇರಳದ ಬಿಜೆಪಿ ಸಂಸದ ಸದಾನಂದನ್ ಮಾಸ್ಟರ್ ಅವರು ತಮ್ಮ ಕೃತಕ ಕಾಲುಗಳನ್ನು ಮೇಜಿನ ಮೇಲಿಟ್ಟು, ಸಿಪಿಎಂ ಕರಾಳತೆಯಿಂದ ತಮಗಾದ ಅನ್ಯಾಯ, ದೌರ್ಜನ್ಯವನ್ನು ವಿವರಿಸಿ, ಭಾಷಣ ಮಾಡಿದರು. ತಮ್ಮ ಮೊದಲ ಭಾಷಣದಲ್ಲಿ, ಮೂವತ್ತೊಂದು ವರ್ಷಗಳ ಹಿಂದೆ ನಡೆದ ಈ ಕರಾಳತೆಗೆ ಕಾರಣರಾದವರು ಇಂದು ಪ್ರಜಾಪ್ರಭುತ್ವದ ಬಗ್ಗೆ ಮಾತ ನೀಡುತ್ತಿದ್ದಾರೆ. ಅವರು ನನ್ನ ಮೇಲಿನ ಈ ದೌರ್ಜನ್ಯವನ್ನು ಮರೆಯಬಾರದು.

ರಾಜ್ಯಸಭೆಯಲ್ಲಿ ಮೇಜಿನ ಮೇಲೆ ಕೃತಕ ಕಾಲುಗಳನ್ನಿಟ್ಟು ಸಿಪಿಎಂ‌ನ ಹಿಂಸಾತ್ಮಕ ರಾಜಕೀಯ ಕರಾಳತೆ ಬಿಚ್ಚಿಟ್ಟ ಸಂಸದ Read More »

ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ

ಅವಳಿ ಮಕ್ಕಳಲ್ಲಿ ಒಬ್ಬಳನ್ನು ಕಾಲುವೆಗೆ ನೂಕಿ ಹತ್ಯೆ ಮುಂಬೈ: ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ತಂದೆಯೊಬ್ಬ ತನ್ನ ಮಗಳನ್ನೇ ಕೊಲೆ ಮಾಡಿದ ಕ್ರೂರ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ನಿಯಮ ಇರುವುದರಿಂದ ಮಹಾರಾಷ್ಟ್ರದ ಈ ಪಾಪಿ ತಂದೆ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ. ಪ್ರಾಚಿ ಕೊಲೆಯಾದ ಬಾಲಕಿ. ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ

ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ Read More »

error: Content is protected !!
Scroll to Top