ದೇಶ

ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು

ಬೆಂಗಳೂರಿನ ಭರತ್‌ಭೂಷಣ್‌, ಶಿವಮೊಗ್ಗದ ಮಂಜುನಾಥ್‌ ಹತ್ಯೆ ಅತಿ ದಾರುಣ ಬೆಂಗಳೂರು: ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಂವ್‌ನ ಬೈಸನ್‌ ಎಂಬ ಕಣಿವೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಉಗ್ರರ ಭೀಕರ ದಾಳಿಯಲ್ಲಿ ಕರ್ನಾಟಕದ ಇಬ್ಬರು ವ್ಯಕ್ತಿಗಳು ತಮ್ಮ ಹೆಂಡತಿ ಮತ್ತು ಮಕ್ಕಳ ಎದುರೇ ಗುಂಡೇಟು ತಿಂದು ಮರಣವನ್ನಪ್ಪಿದ್ದಾರೆ. ಉಗ್ರರು ಪ್ರವಾಸಿಗರ ಪೈಕಿ ಪುರುಷರನ್ನು ಪ್ರತ್ಯೇಕಿಸಿ ಅವರ ಧರ್ಮ ಕೇಳಿ, ಕುರಾನ್‌ನ ವಾಕ್ಯಗಳನ್ನು ಪಠಿಸಲು ಹೇಳಿ ಅವರು ಹಿಂದುಗಳು ಎಂದು ದೃಢಪಡಿಸಿಕೊಂಡು ಕುಟುಂಬದವರ ಎದುರೇ ಗುಂಡಿಕ್ಕಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿ […]

ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು Read More »

26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ

2019ರ ಪುಲ್ವಾಮಾ ಬಳಿಕ ಅತಿದೊಡ್ಡ ದಾಳಿ – ಧರ್ಮ ಕೇಳಿ ಪ್ರವಾಸಿಗರಿಗೆ ಗುಂಡಿಕ್ಕಿದ ಉಗ್ರರು ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪ್ರವಾಸಿಗರ ಸ್ವರ್ಗ ಎಂದು ಕರೆಯಲ್ಪಡುವ ಪಹಲ್ಗಾಮ್‌ ಕಣಿವೆ ನಿನ್ನೆ ಅಕ್ಷರಶಃ ನರಕವಾಗಿ ಬದಲಾಗಿದೆ. ಪ್ರವಾಸಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರ ಸಹಿತ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವು ಮಂದಿ ಚಿಂತಾಜನಕ ಸ್ಥಿತಿಯಲ್ಲಿ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಮೊಟಕುಗೊಳಿಸಿ

26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ Read More »

1 ಲಕ್ಷ ರೂ. ದಾಟಿ ಸಾರ್ವತ್ರಿಕ ದಾಖಲೆ ಬರೆದ ಚಿನ್ನ

ಮಂಗಳವಾರ ಬೆಳಗ್ಗೆ 10 ಗ್ರಾಂಗೆ 1,01,135 ರೂ. ದರ ನವದೆಹಲಿ: ಅಕ್ಷಯ ತೃತೀಯಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲೇ ಚಿನ್ನದ ಬೆಲೆ ಒಂದು ಲಕ್ಷ ರೂ. ದಾಟಿ ಚಿನಿವಾರ ಮಾರುಕಟ್ಟೆಯಲ್ಲಿ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಅಮೆರಿಕದ ಸುಂಕ ನೀತಿ ಮತ್ತು ಚೀನದ ಜೊತೆಗಿನ ವ್ಯಾಪಾರ ಸಮರ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಲು ಕಾರಣ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ. 24 ಕ್ಯಾರಟ್ ಚಿನ್ನದ

1 ಲಕ್ಷ ರೂ. ದಾಟಿ ಸಾರ್ವತ್ರಿಕ ದಾಖಲೆ ಬರೆದ ಚಿನ್ನ Read More »

ಖರ್ಗೆ ಸಭೆ ಖಾಲಿ ಖಾಲಿ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷನೇ ಅಮಾನತು

ಬೃಹತ್‌ ಸಮಾವೇಶಕ್ಕೆ ಜನ ಸೇರದೆ ಕಾಂಗ್ರೆಸ್‌ಗೆ ಮುಜುಗರ ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ ಬಿಹಾರದ ಬಕ್ಸರ್‌ನಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ವಿಫಲವಾಗಿರುವುದರಿಂದ ಆಕ್ರೋಶಗೊಂಡಿರುವ ಹೈಕಮಾಂಡ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರನ್ನೇ ಅಮಾನತುಗೊಳಿಸಿದೆ. ರಾಜಕೀಯ ಕಾರ್ಯಕ್ರಮದಲ್ಲಿ ಸಭಿಕರ ಸಂಖ್ಯೆ ತೀರಾ ವಿರಳವಾಗಿತ್ತು. ಖರ್ಗೆ ಖಾಲಿ ಕುರ್ಚಿಗಳನ್ನು ನೋಡಿಕೊಂಡು ಭಾಷಣ ಮಾಡಬೇಕಾಯಿತು. ಇದರಿಂದ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರ ಮುಜುಗರಕ್ಕೊಳಗಾಗಿದೆ. ಹೀಗಾಗಿ ಬಕ್ಸರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನೋಜ್ ಕುಮಾರ್ ಪಾಂಡೆಯನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮನೋಜ್

ಖರ್ಗೆ ಸಭೆ ಖಾಲಿ ಖಾಲಿ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷನೇ ಅಮಾನತು Read More »

ಲಕ್ಷದ ಸನಿಹ ತಲುಪಿದ ಚಿನ್ನದ ಬೆಲೆ

24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 98,350 ರೂ. ದಾಖಲೆ ದರ ಬೆಂಗಳೂರು: ಚಿನ್ನದ ಬೆಲೆ ಸತತವಾಗಿ ಏರುತ್ತಿದ್ದು, ಸದ್ಯದಲ್ಲೇ 10 ಗ್ರಾಮ್‌ಗೆ 1 ಲಕ್ಷ ರೂ. ಆಗುವ ಸಾಧ್ಯತೆ ಇದೆ. ಮುಂಬಯಿಯ ಜವೇರಿ ಬಜಾರ್‌ನಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ಸಮೀಪಕ್ಕೆ ಹೋಗಿ ಹೊಸ ದಾಖಲೆ ಬರೆದಿದೆ. 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ಈಗ 98,350 ರೂ.ಗೆ

ಲಕ್ಷದ ಸನಿಹ ತಲುಪಿದ ಚಿನ್ನದ ಬೆಲೆ Read More »

1 ಕೋಟಿ ರೂ. ಬಹುಮಾನವಿದ್ದ ಮುಖಂಡನ ಸಹಿತ ಎಂಟು ನಕ್ಸಲರು ಬಲಿ

ರಾಂಚಿ: ಜಾರ್ಖಂಡ್‌ನ ಬೊಕಾರೊದ ದಟ್ಟಾರಣ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊತ್ತಿದ್ದ ನಕ್ಸಲ್ ನಾಯಕ ಸೇರಿ 8 ಮಂದಿ ನಕ್ಸಲರನ್ನು ಕಮಾಂಡೋಗಳು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಬೆಳಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ, ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಕಮಾಂಡೋಗಳ ಅರಣ್ಯ ಯುದ್ಧ ಘಟಕ ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದರು. ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನ ಪತ್ತೆಗೆ ಸರ್ಕಾರ 1 ಕೋಟಿ ರೂ. ಬಹುಮಾನ ಫೋಷಿಸಿತ್ತು. ಇದೀಗ

1 ಕೋಟಿ ರೂ. ಬಹುಮಾನವಿದ್ದ ಮುಖಂಡನ ಸಹಿತ ಎಂಟು ನಕ್ಸಲರು ಬಲಿ Read More »

ಸ್ವಾಮೀಜಿಯನ್ನೇ 26 ದಿನ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು

ಸೈಬರ್‌ ವಂಚಕರ ಮೋಸದಿಂದ ಮಠದ ಹಣವೆಲ್ಲ ಮಂಗಮಾಯ ಭೋಪಾಲ : ಸೈಬರ್‌ ಖದೀಮರು ಮಠದ ಸ್ವಾಮೀಜಿಯನ್ನೇ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋ. ರೂ. ಲಪಟಾಯಿಸಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ ನಗರದಲ್ಲಿರುವ ರಾಮಕೃಷ್ಣ ಮಿಶನ್‌ ಆಶ್ರಮದ ಕಾರ್ಯದರ್ಶಿ ಸುಪ್ರದೀಪ್ತಾನಂದ ಸ್ವಾಮೀಜಿ ಬರೋಬ್ಬರಿ 26 ದಿನ ಡಿಜಿಟಲ್‌ ಅರೆಸ್ಟ್‌ ಆಗಿ 2.5 ಕೋ. ರೂ. ಕಳೆದುಕೊಂಡಿದ್ದಾರೆ. ಮಾ.15ರಂದು ಸ್ವಾಮೀಜಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತನ್ನನ್ನು ಇ.ಡಿ. ಅಧಿಕಾರಿ ಎಂದು ಪರಿಚಯಿಸಿಕೊಂಡು 20 ಕೋ. ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿಮ್ಮ

ಸ್ವಾಮೀಜಿಯನ್ನೇ 26 ದಿನ ಡಿಜಿಟಲ್‌ ಅರೆಸ್ಟ್‌ ಮಾಡಿ 2.5 ಕೋಟಿ ರೂ. ಲಪಟಾಯಿಸಿದ ಖದೀಮರು Read More »

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ನಾಲ್ವರು ಸಾವು

ನವದೆಹಲಿ: ದೆಹಲಿಯ ಮುಸ್ತಫಾಬಾದ್‌ ಪ್ರದೇಶದಲ್ಲಿ ಇಂದು ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಶಾನ್ಯ ದೆಹಲಿಯ ದಯಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ. ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ನಾಲ್ವರು ಸಾವು Read More »

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌

ಫುಲೆ ಚಿತ್ರ ವಿವಾದ ಹಿನ್ನೆಲೆಯಲ್ಲಿ ಬ್ರಾಹ್ಮಣರನ್ನು ಹೀನ ಮಾತಿನಿಂದ ನೋಯಿಸಿದ್ದ ನಿರ್ದೇಶಕ ಮುಂಬೈ: ಸಾವಿತ್ರಿಭಾಯಿ ಪುಲೆ ಜೀವನಾಧಾರಿತ ಸಿನಿಮಾವನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಎಂದು ಪ್ರಶ್ನಿಸುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಬಾಲಿವುಡ್‌ನ ಖ್ಯಾತ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೊನೆಗೆ ಕ್ಷಮೆ ಯಾಚಿಸಿ ಈ ವಿವಾದವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸಿದ್ದಾರೆ.ಸಾವಿತ್ರಿಬಾಯಿ ಪುಲೆ ಜೀವಾಧಾರಿತ ಸಿನಿಮಾಕ್ಕೆ ಸೆನ್ಸಾರ್‌ ಮಂಡಳಿ ಯು ಸರ್ಟಿಫಿಕೇಟ್ ನೀಡಿ ಕೆಲ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿತ್ತು. ಪ್ರಮುಖವಾಗಿ ಈ

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ Read More »

ತಮಿಳು ನಟ-ರಾಜಕಾರಣಿ ವಿಜಯ್‌ ವಿರುದ್ಧ ಜಾರಿಯಾಯಿತು ಫತ್ವಾ

ಇಫ್ತಾರ್‌ ಕೂಟಕ್ಕೆ ಕುಡುಕರನ್ನು ಆಹ್ವಾನಿಸಿದ್ದಕ್ಕೆ ಫತ್ವಾ ಚೆನ್ನೈ: ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸಿರುವ ತಮಿಳಿನ ಖ್ಯಾತ ಹೀರೊ ವಿಜಯ್‌ ವಿರುದ್ಧ ಉತ್ತರ ಪ್ರದೇಶದ ಬರೇಲಿಯ ಸುನ್ನಿ ಮುಸ್ಲಿಮ್‌ ಮಂಡಳಿ ಫತ್ವಾ ಜಾರಿಗೊಳಿಸಿದೆ. ಅಖಿಲ ಭಾರತ ಮುಸ್ಲಿಮ್‌ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಚಶ್ಮೆ ದಾರೂಲ್‌ ಇಫ್ತಾದ ಮುಖ್ಯ ಮುಫ್ತಿ ಆಗಿರುವ ಮೌಲಾನ ಶಹಾಬುದ್ದೀನ್‌ ರಝ್ವಿ ಬರೇಲಿ ಅವರು ನಟ ವಿಜಯ್‌ ವಿರುದ್ಧ ಫತ್ವಾ ಜಾರಿಗೊಳಿಸಿದ್ದಾರೆ. ರಮ್ಜಾನ್‌ ಉಪವಾಸ ವ್ರತದ ಸಂದರ್ಭದಲ್ಲಿ ಆಯೋಜಿಸಿದ ಇಫ್ತಾರ್‌ ಕೂಟಕ್ಕೆ ಮದ್ಯ ಸೇವಿಸುವವರನ್ನು ಮತ್ತು

ತಮಿಳು ನಟ-ರಾಜಕಾರಣಿ ವಿಜಯ್‌ ವಿರುದ್ಧ ಜಾರಿಯಾಯಿತು ಫತ್ವಾ Read More »

error: Content is protected !!
Scroll to Top