ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು
ಬೆಂಗಳೂರಿನ ಭರತ್ಭೂಷಣ್, ಶಿವಮೊಗ್ಗದ ಮಂಜುನಾಥ್ ಹತ್ಯೆ ಅತಿ ದಾರುಣ ಬೆಂಗಳೂರು: ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಂವ್ನ ಬೈಸನ್ ಎಂಬ ಕಣಿವೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಉಗ್ರರ ಭೀಕರ ದಾಳಿಯಲ್ಲಿ ಕರ್ನಾಟಕದ ಇಬ್ಬರು ವ್ಯಕ್ತಿಗಳು ತಮ್ಮ ಹೆಂಡತಿ ಮತ್ತು ಮಕ್ಕಳ ಎದುರೇ ಗುಂಡೇಟು ತಿಂದು ಮರಣವನ್ನಪ್ಪಿದ್ದಾರೆ. ಉಗ್ರರು ಪ್ರವಾಸಿಗರ ಪೈಕಿ ಪುರುಷರನ್ನು ಪ್ರತ್ಯೇಕಿಸಿ ಅವರ ಧರ್ಮ ಕೇಳಿ, ಕುರಾನ್ನ ವಾಕ್ಯಗಳನ್ನು ಪಠಿಸಲು ಹೇಳಿ ಅವರು ಹಿಂದುಗಳು ಎಂದು ದೃಢಪಡಿಸಿಕೊಂಡು ಕುಟುಂಬದವರ ಎದುರೇ ಗುಂಡಿಕ್ಕಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿ […]
ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು Read More »