ಸೀಮೆಎಣ್ಣೆ ವಿತರಣೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ
ಗ್ಯಾಸ್ ಅಭಾವದ ಹಿನ್ನೆಲೆಯಲ್ಲಿ ಸೀಮೆಏಣ್ಣೆ ವಿತರಿಸಲು ಪೆಟ್ರೋಲ್ ಪಂಪ್ಗಳಿಗೆ ಅನುಮತಿ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಅಡುಗೆ ಅನಿಲ ಅಭಾವ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೀಮೆಎಣ್ಣೆ ವಿತರಣೆ ಮಾಡುವ ನಿಯಮವನ್ನು ಸಡಿಲಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ, ಮನೆಗಳಿಗೆ (ಅಡುಗೆ ಮತ್ತು ದೀಪಗಳ ಬಳಕೆಗೆ) ಅಗತ್ಯವಾದ ಇಂಧನ ತಲುಪಿಸಲು ಈ ನಿರ್ಧಾರ ತೆಗೆದುಕೊಂಡಿದೆ. ಮಾರ್ಚ್ 29ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಗುಜರಾತ್ […]
ಸೀಮೆಎಣ್ಣೆ ವಿತರಣೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ Read More »










