ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ
ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿದ ಪಾಕ್ ಸರಕಾರ ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕಾರ್ಯಾಚರಣೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಇದರ ಬೆನ್ನಿಗೆ ಪಾಕಿಸ್ಥಾನದಲ್ಲಿ ಯುದ್ಧ ಭೀತಿ ತಾರಕಕ್ಕೇರಿದೆ. ಸ್ವತಹ ಪಾಕಿಸ್ಥಾನದ ಸಚಿವರೇ 36 ತಾಸಿನೊಳಗೆ ನಮ್ಮ ಮೇಲೆ ದಾಳಿಯಾಗಬಹುದು ಎಂದು ಹೇಳಿಕೊಂಡಿದ್ದಾರೆ. ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ […]
ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ Read More »










