ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ?
ಉಗ್ರ ದಾಳಿಗೆ ಕುಮ್ಮಕ್ಕು ನೀಡಿದ ಪಾಕ್ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟ ಭಾರತ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಪೈಶಾಚಿಕ ದಾಳಿಯಿಂದ ಇಡೀ ದೇಶ ಕನಲಿ ಹೋಗಿದ್ದು, ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್ ಸಂಬಂಧಕ್ಕೆ ಎಳ್ಳುನೀರು ಬಿಡಲು ತೀರ್ಮಾನಿಸಲಾಗಿದೆ. ದಾಳಿ ನಡೆಸಿದ ಟಿಆರ್ಎಫ್ ಪಾಕಿಸ್ಥಾನ ಮೂಲದ ನಿಷೇಧಿತ ಭಯೋತ್ಪಾದಕ […]
ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ? Read More »










