ಆಹಾರ ಧಾನ್ಯ ಖರೀದಿಸಲು ಮುಗಿಬೀಳುವ ಅಗತ್ಯವಿಲ್ಲ : ಕೇಂದ್ರ ಸೂಚನೆ
ಅಗತ್ಯ ವಸ್ತುಗಳ ಕೊರತೆ ಕಿಡಿಗೇಡಿಗಳು ಹಬ್ಬಿಸಿದ ವದಂತಿ ಎಂದು ಪ್ರಹ್ಲಾದ ಜೋಶಿ ಸ್ಪಷ್ಟನೆ ನವದೆಹಲಿ : ಯುದ್ಧ ಶುರುವಾಗಿದ್ದರೂ ದೇಶದಲ್ಲಿ ಆಹಾರ ಧಾನ್ಯ ಕೊರತೆಯಾಗುವುದಿಲ್ಲ. ಅಗತ್ಯವಿರುವುದಕ್ಕಿಂತಲೂ ಹೆಚ್ಚಿನ ಆಹಾರ ಧಾನ್ಯ ಸಂಗ್ರಹವಿದ್ದು, ಜನರು ಧಾವಂತದಲ್ಲಿ ಖರೀದಿ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಯುದ್ಧದಿಂದಾಗಿ ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಉಂಟಾಗಿದೆ ಎಂಬ ವದಂತಿ ಹಬ್ಬಿಸುತ್ತಿದ್ದಾರೆ. ಇಂಥ ಪರಿಸ್ಥಿತಿ ಉದ್ಭವಿಸಿಲ್ಲ. ದೇಶದಲ್ಲಿ ಧಾರಾಳ ಆಹಾರ ಮತ್ತು ಅಗತ್ಯ ವಸ್ತುಗಳ ಸಂಗ್ರಹ ಇದೆ. ಕೊರತೆ ಉಂಟಾಗಿದೆ ಎಂಬುದು […]
ಆಹಾರ ಧಾನ್ಯ ಖರೀದಿಸಲು ಮುಗಿಬೀಳುವ ಅಗತ್ಯವಿಲ್ಲ : ಕೇಂದ್ರ ಸೂಚನೆ Read More »










