ಖಲಿಸ್ಥಾನಿ ಉಗ್ರರ ಹಿಟ್ಲಿಸ್ಟ್ನಲ್ಲಿ ಅರವಿಂದ ಕೇಜ್ರಿವಾಲ್
ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ […]
ಖಲಿಸ್ಥಾನಿ ಉಗ್ರರ ಹಿಟ್ಲಿಸ್ಟ್ನಲ್ಲಿ ಅರವಿಂದ ಕೇಜ್ರಿವಾಲ್ Read More »