ದೇಶ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌

ಆರು ಪ್ರಮುಖ ಆಟಗಾರರಿಲ್ಲದೆ ಆಸೀಸ್‌ ಕಂಗಾಲು, ಇಂಡಿಯಾಕ್ಕೆ ಸೆಲೆಕ್ಷನ್‌ ಕಗ್ಗಂಟು ದುಬೈ : ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್‌ ಪಂದ್ಯ ಇಂದು ದುಬೈಯಲ್ಲಿ ನಡೆಯಲಿದ್ದು, ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್​​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ವಿಶೇಷ. ಏಕೆಂದರೆ ಆಸೀಸ್ ಪಡೆಯ 6 ಮಂದಿ ಈಗಾಗಲೇ ನಾನಾ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ. ಟೂರ್ನಿ ಆರಂಭಕ್ಕೂ ಮುನ್ನ ಮತ್ತು ಆ ಬಳಿಕ ತಂಡದಿಂದ […]

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌ Read More »

ಹಸಿಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು!

ಕೇರಳ: ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಒಂದು ಮೀನು ಗಂಟಲೊಳಗೆ ಹೋದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಪುತ್ತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ 4.30ರ ಸುಮಾರಿಗೆ ಆದರ್ಶ್‌ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು

ಹಸಿಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು! Read More »

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕಚೇರಿಗೆ ಬಾಂಬ್‌ ಬೆದರಿಕೆ| ಪಾಕಿಸ್ಥಾನದ ಮೊಬೈಲ್‌ ನಂಬರ್‌ನಿಂದ ಬಂದ ಬೆದರಿಕೆ ಸಂದೇಶ

ಮುಂಬಯಿ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಪಾಕಿಸ್ಥಾನಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಾಕಿಸ್ಥಾನದ ಸಂಖ್ಯೆಯಿಂದ ವರ್ಲಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಸಂದೇಶ ಕಳುಹಿಸಲಾಗಿದೆ. ಇದು ಗಂಭೀರ ಭದ್ರತಾ ಕಳವಳ ಹುಟ್ಟುಹಾಕಿದೆ. ಮುಂಬಯಿ ಪೊಲೀಸರು ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಸಂದೇಶದ ಮೂಲವನ್ನು ಪತ್ತೆಹಚ್ಚಲು ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂಒ ಮತ್ತು ಇತರ ಪ್ರಮುಖ ಸರ್ಕಾರಿ ಕಟ್ಟಡಗಳ ಸುತ್ತಲೂ ಭದ್ರತೆಯನ್ನು

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕಚೇರಿಗೆ ಬಾಂಬ್‌ ಬೆದರಿಕೆ| ಪಾಕಿಸ್ಥಾನದ ಮೊಬೈಲ್‌ ನಂಬರ್‌ನಿಂದ ಬಂದ ಬೆದರಿಕೆ ಸಂದೇಶ Read More »

ಪುಣೆ ಅತ್ಯಾಚಾರ ಆರೋಪಿ ಕೊನೆಗೂ ಸೆರೆ

13 ತಂಡಗಳಿಂದ 75 ತಾಸುಗಳಲ್ಲಿ ನಿರಂತರ ಹುಡುಕಾಟದ ಬಳಿಕ ಸೆರೆಸಿಕ್ಕ ಆರೋಪಿ ಪುಣೆ: ಇಲ್ಲಿನ ಸ್ವಾರ್ಗೇಟ್‌ ಸರಕಾರಿ ಬಸ್‌ ಡಿಪೊದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು 75 ತಾಸುಗಳ ತೀವ್ರ ಕಾರ್ಯಾಚರಣೆಯ ಬಳಿಕ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರೇಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಶ್ರೀರೂರ್ ತಾಲೂಕಿನಿಂದ ಬಂಧಿಸಿದ್ದಾರೆ. ಪೊಲೀಸರ ಮೂಗಿನಡಿಯಲ್ಲೇ ನಡೆದ ಈ

ಪುಣೆ ಅತ್ಯಾಚಾರ ಆರೋಪಿ ಕೊನೆಗೂ ಸೆರೆ Read More »

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ

ನಿಲ್ಲಿಸಿದ್ದ ಬಸ್‌ಗಳಲ್ಲಿ ರಾಶಿ ರಾಶಿ ಕಾಂಡೋಮ್‌, ಬಿಯರ್‌ ಬಾಟಲಿ, ಒಳ ಉಡುಪು ಪತ್ತೆ ಪುಣೆ : ಪುಣೆಯ ಜನನಿಬಿಡ ಸ್ವಾರ್ಗೇಟ್ ಸರಕಾರಿ ಬಸ್​ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ನಡೆದಿರುವ ಅತ್ಯಾಚಾರ ಕೃತ್ಯ ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ನಿಲ್ಲಿಸಿದ್ದ ಸ್ಟೇಷನರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್​ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಬಸ್​ಗಳಲ್ಲಿ ರಾಶಿಗಟ್ಟಲೆ ಕಾಂಡೋಮ್, ಮದ್ಯದ ಬಾಟಲಿಗಳು, ಮಹಿಳೆಯರ ಒಳಉಡುಪುಗಳು ಪತ್ತೆಯಾಗಿದ್ದು ಬಹಳ ಕಾಲದಿಂದ ಇಲ್ಲಿ ಅತ್ಯಾಚಾರ ಮತ್ತಿತರ ಅಪರಾಧ

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ Read More »

ಮಹಾಕುಂಭಮೇಳಕ್ಕೆ ವೈಭವದ ತೆರೆ : 66 ಕೋಟಿಗೂ ಅಧಿಕ ಜನರಿಂದ ಪುಣ್ಯಸ್ನಾನ

183 ದೇಶಗಳ ಪ್ರತಿನಿಧಿಗಳು ಭಾಗಿ; 4 ಲಕ್ಷ ಕೋಟಿ ರೂಪಾಯಿಯಷ್ಟು ವ್ಯವಹಾರ ಪ್ರಯಾಗರಾಜ್ : ಮಕರ ಸಂಕ್ರಾಂತಿಯಂದು ಶುರುವಾಗಿ ಮಹಾಶಿವರಾತ್ರಿ ತನಕ 45 ದಿನಗಳ ಕಾಲ ನಡೆದ ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾಕುಂಭಮೇಳದಲ್ಲಿ 66 ಕೋಟಿಗೂ ಹೆಚ್ಚು ಜನ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಹಾಶಿವರಾತ್ರಿಯ ಸ್ನಾನದೊಂದಿಗೆ ವೈಭವದ ಮಹಾಕುಂಭಮೇಳ ಮುಕ್ತಾಯಗೊಂಡಿದೆ. ಮಹಾಕುಂಭದಲ್ಲಿ 5 ಪವಿತ್ರ ಸ್ನಾನಗಳು ನಡೆದವು. ಅವುಗಳಲ್ಲಿ ಮೂರು ಅಮೃತ ಸ್ನಾನಗಳು.

ಮಹಾಕುಂಭಮೇಳಕ್ಕೆ ವೈಭವದ ತೆರೆ : 66 ಕೋಟಿಗೂ ಅಧಿಕ ಜನರಿಂದ ಪುಣ್ಯಸ್ನಾನ Read More »

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ

ಇದುವರೆಗೆ ಸುಮಾರು 64 ಕೋಟಿ ಜನರಿಂದ ಪುಣ್ಯಸ್ನಾನ ಪ್ರಯಾಗರಾಜ್: ಮಹಾಶಿವರಾತ್ರಿ ಪವಿತ್ರ ದಿನವಾದ ಇಂದು ಮಹಾಕುಂಭಮೇಳದಲ್ಲಿ ಕೊನೆಯ ಪುಣ್ಯಸ್ನಾನ ನಡೆಯಲಿದ್ದು, ಇದರೊಂದಿಗೆ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮುಕ್ತಾಯವಾಗಲಿದೆ. ಫೆಬ್ರವರಿ 25ರಂದು ರಾತ್ರಿ 8 ಗಂಟೆಯವರೆಗೆ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ 1.24 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು. ಇದರೊಂದಿಗೆ ಜನವರಿ 13ರಿಂದ ಮಹಾಕುಂಭದಲ್ಲಿ ಸ್ನಾನ ಮಾಡಿದ ಒಟ್ಟು ಭಕ್ತರ ಸಂಖ್ಯೆ 64 ಕೋಟಿ ಮೀರಿದೆ.ಇಂದು ನಡೆಯಲಿರುವ ಮಹಾಶಿವರಾತ್ರಿಯ

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ Read More »

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ

ಪ್ರಯಾಣ ದೂರ, ಸಮಯವನ್ನು ಕಡಿಮೆಗೊಳಿಸಲು ಷಟ್ಪಥ ನಿರ್ಮಾಣಕ್ಕೆ ಪ್ರಸ್ತಾವ ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಬೇಡಿಕೆಯ ಕೇಂದ್ರ ಸರಕಾರ ಸ್ಪಂದಿಸಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಯೋಜನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಯೋಜನೆ ಪ್ರಕಾರ ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಈಗ ಬೆಂಗಳೂರು-ಮಂಗಳೂರು ನಡುವಿನ ಸುಮಾರು 400 ಕಿ.ಮೀ ದೂರ ಕ್ರಮಿಸಲು 7-8 ಗಂಟೆ ಸಮಯ ಹಿಡಿಯುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ Read More »

ಭಾರತ ಗೆದ್ದ ಬಳಿಕ ಟ್ರೋಲ್‌ ಆದ ಐಐಟಿ ಬಾಬಾ

ಕ್ರಿಕೆಟ್‌ ಬಗ್ಗೆ ಭವಿಷ್ಯ ನುಡಿದು ನಗೆಪಾಟಲಾದ ನಾಗಸಾಧು ಹೊಸದಿಲ್ಲಿ : ಚಾಂಪಿಯನ್ಸ್‌ ಟ್ರೋಫಿಯಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ಥಾನ ರಣರೋಚಕ ಕದನದಲ್ಲಿ ಭಾರತ ಗೆದ್ದ ಬಳಿಕ ಕುಂಭಮೇಳದ ಮೂಲಕ ಪ್ರಸಿದ್ಧಿಗೆ ಬಂದಿರುವ ಐಐಟಿ ಬಾಬಾ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್‌ ಆಗುತ್ತಿದ್ದಾರೆ. ಐಐಟಿ ಪದವೀಧರನಾಗಿಯೂ ನಾಗಾಸಾಧು ಆದ ಕಾರಣಕ್ಕೆ ಈ ಐಐಟಿ ಬಾಬಾ ಭಾರಿ ಪ್ರಚಾರ ಪಡೆದುಕೊಂಡಿದ್ದರು. ಸೋಷಿಯಲ್‌ ಮೀಡಿಯಾದಲ್ಲೂ ಬಹಳ ಸೆನ್ಸೇಷನ್‌ ಉಂಟು ಮಾಡಿದ್ದರು. ಆದರೆ ಕ್ರಿಕೆಟ್‌ ಬಗ್ಗೆ ಭವಿಷ್ಯ ನುಡಿದು ಈಗ ಈ ಬಾಬಾ ನಗೆಪಾಟಲಾಗಿದ್ದಾರೆ.

ಭಾರತ ಗೆದ್ದ ಬಳಿಕ ಟ್ರೋಲ್‌ ಆದ ಐಐಟಿ ಬಾಬಾ Read More »

ಮಗಳ ಮದುವೆ ಮಂಟಪದಲ್ಲೇ ತಂದೆ ಕುಸಿದು ಬಿದ್ದು ಸಾವು

ಕನ್ಯಾದಾನ ಮಾಡಿ ಜವಾಬ್ದಾರಿ ಮುಗಿಸಿದ ಮರುಕ್ಷಣವೇ ಬಂದ ಸಾವು ಹೈದರಾಬಾದ್‌: ಮಗಳ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ತಂದೆ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗಳ ಮದುವೆಯೆಂದು ಖುಷಿಯಿಂದ ಓಡಾಡಿಕೊಂಡಿದ್ದ ಅಪ್ಪ, ಧಾರೆ ಎರೆಯುವ ಶಾಸ್ತ್ರ ಮಾಡಿ ಜವಾಬ್ದಾರಿ ಮುಗಿಸಿದ ಮರುಕ್ಷಣವೇ ಕೊನೆಯುಸಿರೆಳೆದಿದ್ದಾರೆ. ಬಿಕ್ಕನೂರ್ ಮಂಡಲದ ರಾಮೇಶ್ವರಪಲ್ಲಿ ಗ್ರಾಮದ ನಿವಾಸಿ ಬಾಲಚಂದ್ರಂ ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟವರು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆ ನಡೆದಾಗ ಮದುವೆ ಮುಗಿದಿತ್ತು.

ಮಗಳ ಮದುವೆ ಮಂಟಪದಲ್ಲೇ ತಂದೆ ಕುಸಿದು ಬಿದ್ದು ಸಾವು Read More »

error: Content is protected !!
Scroll to Top