ದೇಶ

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು

ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಲ್ಲಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಿಷಬ್ ಪಂತ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ. ತಲೆ, ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ದೆಹಲಿ-ಡೆಹ್ರಾಡೂನ್ […]

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು Read More »

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ

ಜಗತ್ತಿನೆಲ್ಲೆಡೆಯಿಂದ ಹರಿದುಬರುತ್ತಿದೆ ಸಂತಾಪ ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಸುಕಿನ ಹೊತ್ತು ನಿಧನರಾದರು.ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ Read More »

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ‘ಶ್ರೀಮತಿ ಹೀರಾಬೆನ್‌ ಮೋದಿ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ Read More »

ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ

ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ಹೊಸದಿಲ್ಲಿ: ಮುಂದಿನ ತಿಂಗಳು ಭಾರತದಲ್ಲೂ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಚೀನಾ, ಜಪಾನ್‌ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳಲ್ಲಿ ಕೊರೊನಾ ಉಲ್ಬಣಿಸಿದೆ. ಭಾರತದಲ್ಲೂ ಹೊಸ ಅಲೆ ಭೀತಿ ಸೃಷ್ಟಿಸಿದ್ದು, ಮುಂದಿನ 40 ದಿನಗಳು ಅತ್ಯಂತ ನಿರ್ಣಾಯಕವಾಗಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್‌ ಸಲಹಾ ಸಮಿತಿ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ಬಗ್ಗೆ ಚರ್ಚಿಸಲಾಗಿದೆ. ಜನವರಿ ಮಧ್ಯದಲ್ಲಿ ಸೋಂಕಿನ ಸಂಖ್ಯೆ ತೀವ್ರ

ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ Read More »

ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಕ್ಕೆ ಸಿದ್ಧ: ಚೀನಾ

ಬೀಜಿಂಗ್‌: ‘ಭಾರತದೊಂದಿಗೆ ‘ಸ್ಥಿರ ಮತ್ತು ಉತ್ತಮ ಬೆಳವಣಿಗೆ’ಯ ದ್ವಿಪಕ್ಷೀಯ ಸಂಬಂಧವನ್ನು ಹೊಂದಲು ಚೀನಾ ಸಿದ್ಧವಿದೆ’ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್‌ ಯಿ ಭಾನುವಾರ ಹೇಳಿದರು. ‘2020ರಿಂದ ಈಚೆಗೆ ಚೀನಾ–ಭಾರತ ಮಧ್ಯೆ ಉಲ್ಬಣಿಸಿರುವ ಗಡಿ ವಿವಾದ ಸಂಬಂಧ ಗಡಿಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಎರಡೂ ದೇಶಗಳು ಬದ್ಧವಾಗಿದೆ’ ಎಂದೂ ಹೇಳಿದರು. ಅಂತರರಾಷ್ಟ್ರೀಯ ಸ್ಥಿತಿಗತಿ ಮತ್ತು ಚೀನಾದ ವಿದೇಶಾಂಗ ಸಂಬಂಧ 2022 ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಭಾರತ ಹಾಗೂ ಚೀನಾವು ಯಾವಾಗಲೂ ರಾಜತಾಂತ್ರಿಕ ಮತ್ತು ಸೇನಾಮಟ್ಟದ ಸಂಪರ್ಕವನ್ನು

ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಕ್ಕೆ ಸಿದ್ಧ: ಚೀನಾ Read More »

ನೇಪಾಳದಲ್ಲಿ ಭಾರತದ ವ್ಯಕ್ತಿಯ ಹತ್ಯೆ

ಕಠ್ಮಂಡು: ‘ದಕ್ಷಿಣ ಭಾಗದ ನೇಪಾಳದಲ್ಲಿ ಐವರು ಅನಾಮಧೇಯ ಬಂದೂಕುಧಾರಿಗಳು ಭಾರತದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ’ ಎಂದು ಪೊಲೀಸರು ಶನಿವಾರ ತಿಳಿಸಿದರು. ‘ಶಿವ ಪೂಜನ್‌ ಯಾದವ್‌ (45) ಹತ್ಯೆಯಾದ ವ್ಯಕ್ತಿ. ಮಹಾಗಧಿಮಯಿ ನಗರಸಭೆಯಲ್ಲಿ ಯಾದವ್‌ ಅವರ ಹತ್ಯೆ ಮಾಡಲಾಗಿದೆ. ಎರಡು ಬೈಕ್‌ಗಳಲ್ಲಿ ಬಂದ ಐವರು ಬಂದೂಕುಧಾರಿ ವ್ಯಕ್ತಿಗಳು ಯಾದವ್ ಅವರ ಮೇಲೆ ಗುಂಡು ಹಾರಿಸಿದರು. ಇದರ ಪರಿಣಾಮ ಯಾದವ್‌ ಅವರು ಗಂಭೀರವಾಗಿ ಗಾಯಗೊಂಡರು’ ಎಂದು ಪೊಲೀಸರು ವಿವರಿಸಿದರು. ‘ಘಟನೆ ನಡೆದ ತಕ್ಷಣದಲ್ಲಿ ಯಾದವ್‌ ಅವರನ್ನು ಹತ್ತಿರ

ನೇಪಾಳದಲ್ಲಿ ಭಾರತದ ವ್ಯಕ್ತಿಯ ಹತ್ಯೆ Read More »

ಕೋವಿಡ್ ಬಗ್ಗೆ ಹೆಚ್ಚು ಜಾಗರೂಕರಾಗಲು ‘ಮನ್ ಕಿ ಬಾತ್’ನಲ್ಲಿ ಮೋದಿ ಸಲಹೆ

ನವದೆಹಲಿ: ‘ಕೊರೊನಾ ವೈರಸ್‌ನ ಸೋಂಕು ಅನೇಕ ರಾಷ್ಟ್ರಗಳಲ್ಲಿ ಹರಡುತ್ತಿದೆ. ಹೀಗಾಗಿ ಜನರು ಕೋವಿಡ್‌–19ಗೆ ಸಂಬಂಧಿಸಿ ಹೆಚ್ಚು ಜಾಗರೂಕತೆ ವಹಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು. ಈ ವರ್ಷದ ಕೊನೆಯ ‘ಮನ್‌ ಕಿ ಬಾತ್‌’ನಲ್ಲಿ ಈ ವಿಷಯ ಕುರಿತು ಮಾತನಾಡಿದ ಅವರು, ‘ಕ್ರಿಸಮಸ್, ಹೊಸ ವರ್ಷಾಚರಣೆ ಅಥವಾ ರಜಾಕಾಲದ ಅಂಗವಾಗಿ ಸಾಕಷ್ಟು ಜನರು ಪ್ರವಾಸಕ್ಕೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮಾಸ್ಕ್‌ ಧರಿಸುವುದು, ಕೈಗಳನ್ನು ತೊಳೆದುಕೊಳ್ಳುವುದು ಸೇರಿದಂತೆ ಕೋವಿಡ್‌ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದರು. ಸ್ಫೂರ್ತಿದಾಯಕ ವರ್ಷ

ಕೋವಿಡ್ ಬಗ್ಗೆ ಹೆಚ್ಚು ಜಾಗರೂಕರಾಗಲು ‘ಮನ್ ಕಿ ಬಾತ್’ನಲ್ಲಿ ಮೋದಿ ಸಲಹೆ Read More »

ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿ: ಸಿಸಿಎಂಬಿ

ಹೈದರಾಬಾದ್: ‘ಕೋವಿಡ್‌–19ಗೆ ಸಂಬಂಧಿಸಿ ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಯಾಗಿದೆ. ಹೀಗಾಗಿ, ಚೀನಾದಲ್ಲಿ ಈಗ ಆತಂಕಕ್ಕೆ ಕಾರಣವಾಗಿರುವ ವೈರಸ್‌ನ ಬಿಎಫ್‌.7 ಉಪತಳಿಯ ಸೋಂಕು ಭಾರತದಲ್ಲಿ ಗಂಭೀರ ಸ್ವರೂಪದ್ದಾಗಿರುವುದಿಲ್ಲ’ ವಿಜ್ಞಾನಿಗಳು ಹೇಳಿದ್ದಾರೆ. ‘ವೈರಸ್‌ನ ಯಾವುದೇ ರೂಪಾಂತರಿ ತಳಿಯಾದರೂ ಸರಿ ಎಲ್ಲರೂ ಕೋವಿಡ್‌ಗೆ ಸಂಬಂಧಿಸಿದ ಶಿಷ್ಟಾಚಾರವನ್ನು ಪಾಲಿಸುವುದು ಮುಖ್ಯ’ ಎಂದು ಸಿಎಸ್‌ಐಆರ್‌ನ ಅಂಗಸಂಸ್ಥೆಯಾದ ಸೆಂಟರ್‌ ಫಾರ್‌ ಸೆಲ್ಯುಲಾರ್ ಅಂಡ್‌ ಮಾಲೆಕ್ಯುಲಾರ್ ಬಯೋಲಜಿ (ಸಿಸಿಎಂಬಿ) ನಿರ್ದೇಶಕ ವಿನಯ್ ಕೆ. ನಂದಿಕೂರಿ ಹೇಳಿದ್ದಾರೆ. ‘ಕೊರೊನಾ ವೈರಸ್‌ನ ಎಲ್ಲ ರೂಪಾಂತರಿ ತಳಿಗಳು ವ್ಯಕ್ತಿಯ

ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿ: ಸಿಸಿಎಂಬಿ Read More »

ಬಡವರಿಗೆ ಒಂದು ವರ್ಷ ಉಚಿತ ಪಡಿತರ

ಕೇಂದ್ರ ಸರಕಾರದಿಂದ 81.35 ಕೋಟಿ ಜನರಿಗೆ ಹೊಸವರ್ಷದ ಉಡುಗೊರೆ ಹೊಸದಿಲ್ಲಿ : ಬಡವರಿಗೆ ಹೊಸ ವರ್ಷದ ಉಡುಗೊರೆಯಾಗಿ ಕೇಂದ್ರ ಸರ್ಕಾರ ಒಂದು ವರ್ಷ ಉಚಿತ ಪಡಿತರ ನೀಡಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎನ್‌ಎಫ್‌ಎಸ್‌ಎ ಅಡಿಯಲ್ಲಿ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಬಡವರು ತಿಂಗಳಿಗೆ 35 ಕೆಜಿ ಆಹಾರ

ಬಡವರಿಗೆ ಒಂದು ವರ್ಷ ಉಚಿತ ಪಡಿತರ Read More »

ಕೋವಿಡ್‌ ಆತಂಕ: ಅಧಿಕಾರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ಓಮೈಕ್ರಾನ್‌ನ ಉಪತಳಿ ಬಿಎಫ್‌.೭ ಸೋಂಕಿನ ನಾಲ್ಕು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಿಎಫ್‌.೭ ಸೋಂಕಿನ ನಾಲ್ಕು ಪ್ರಕರಣಗಳು ಗುಜರಾತ್‌ ಹಾಗೂ ಒಡಿಶಾದಲ್ಲಿ ತಲಾ ಎರಡೆರಡು ಪ್ರಕರಣಗಳು ದೃಢಪಟ್ಟಿವೆ. ಕೋವಿಡ್‌ ಕಣ್ಗಾವಲು ಹೆಚ್ಚಳಕ್ಕೆ ಸೂಚನೆ ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಣ್ಗಾವಲು ಹೆಚ್ಚಿಸಲು ಹಾಗೂ ಲಸಿಕೀಕರಣಕ್ಕೆ ಒತ್ತು ನೀಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ

ಕೋವಿಡ್‌ ಆತಂಕ: ಅಧಿಕಾರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ Read More »

error: Content is protected !!
Scroll to Top