ದೇಶ

ಫೆ.13ರಂದು ಮೋದಿ-ಟ್ರಂಪ್‌ ಭೇಟಿ

ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 12ರಿಂದ ಎರಡು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಟ್ರಂಪ್‌ ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾದ ಬಳಿಕ ಅಮೆರಿಕ-ಭಾರತ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಇದು ಪ್ರಧಾನಿಯ ಮಹತ್ವದ ಪ್ರವಾಸ ಎಂದು ಪರಿಗಣಿಸಲಾಗಿದೆ. ಎರಡು ದಿನಗಳ ಪ್ಯಾರಿಸ್ ಭೇಟಿಯನ್ನು ಮುಗಿಸಿದ ನಂತರ ಫೆಬ್ರವರಿ 12ರ ಸಂಜೆ ಪ್ರಧಾನಿ ಅಮೆರಿಕ ರಾಜಧಾನಿಗೆ ಬಂದಿಳಿದು […]

ಫೆ.13ರಂದು ಮೋದಿ-ಟ್ರಂಪ್‌ ಭೇಟಿ Read More »

ರಾಷ್ಟ್ರಪತಿಗೆ ಅವಮಾನ : ಸೋನಿಯಾ ಗಾಂಧಿ ವಿರುದ್ಧ ದೂರು

ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬಡಪಾಯಿ ಮಹಿಳೆ ಎಂದು ಕರೆದು ಹೀಯಾಳಿಸಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಹಾರದಲ್ಲಿ ದೂರು ದಾಖಲಾಗಿದೆ. ಬಿಹಾರದ ಮುಜಾಫರ್‌ನಗರದ ವಕೀಲ ಸುಧೀರ್‌ ಓಜಾ ಎಂಬವರು ದೇಶದ ಪರಮೋಚ್ಛ ಸ್ಥಾನದಲ್ಲಿರುವ ವ್ಯಕ್ತಿಯ ಬಗ್ಗೆ ಕೀಳು ಪದಗಳಲ್ಲಿ ಟೀಕೆ ಮಾಡಿದ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಬೇಕೆಂದು ಆಗ್ರಹಿಸಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ

ರಾಷ್ಟ್ರಪತಿಗೆ ಅವಮಾನ : ಸೋನಿಯಾ ಗಾಂಧಿ ವಿರುದ್ಧ ದೂರು Read More »

ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ

ಅಯೋಧ್ಯೆ, ಕಾಶಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಇಷ್ಟರತನಕ 30 ಕೋಟಿಗೂ ಅಧಿಕ ಮಂದಿ ಭೇಟಿ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ಮಾಹಿತಿ ನೀಡಿದೆ.ಜಗತ್ತಿನ ಎಲ್ಲೆಡೆಯಿಂದ ಜನರು ಕುಂಭಮೇಳ ನೋಡಲು ಮತ್ತು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಆಗಮಿಸುತ್ತಿದ್ದಾರೆ. ಶನಿವಾರ 77 ದೇಶಗಳ ರಾಜತಾಂತ್ರಿಕರು ಪುಣ್ಯಸ್ನಾನ ಮಾಡಿದ್ದಾರೆ ಎಂದು ತಿಳಿಸಿದೆ. ಕುಂಭಮೇಳದಲ್ಲಿ ಈವರೆಗೂ 30 ಕೋಟಿಗೂ ಅಧಿಕ ಭಕ್ತರು ಪವಿತ್ರಸ್ನಾನ ಮಾಡಿದ್ದಾರೆ. ಕಾಲ್ತುಳಿತ ಸಂಭವಿಸಿದ ಮೌನಿ ಅಮವಾಸ್ಯೆಯ ಒಂದೇ

ಮಹಾಕುಂಭಮೇಳದಲ್ಲಿ ಇಷ್ಟರ ತನಕ 30 ಕೋಟಿ ಜನರಿಂದ ಪುಣ್ಯಸ್ನಾನ Read More »

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ | ಯುವಕ ಅರೆಸ್ಟ್

ಮಧ್ಯಪ್ರದೇಶ :  ಯುವಕನೋರ್ವ ಶಿವಲಿಂಗದ ಮೇಲೆ ಕಾಲು ಇರಿಸಿ ರೀಲ್ಸ್ ಮಾಡಿದ ಘಟನೆ ಮಧ್ಯಪ್ರದೇಶದ ರತ್ತಂ ಜಿಲ್ಲೆಯಲ್ಲಿ ನಡೆದಿದೆ. ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿ, ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದ  ವಿಡಿಯೋ ವೈರಲ್ ಆಗಿದೆ. ಈ ಕುರಿತಾಗಿ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಆತನನ್ನು ಬಂಧಿಸಿದ ನಂತರ ಜಿಲ್ಲಾ ಆಸ್ಪತ್ರೆಯಲ್ಲಿದ್ದ  ಜನರು ಆತನ ಮೇಲೆ ಮುಗಿಬಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಆತನನ್ನು ಕರೆದೊಯ್ಯುತ್ತಿದ್ದಾಗ ಕೋಪಗೊಂಡ ಜನರ ಗುಂಪು ಆತನ ಮೇಲೆ ದಾಳಿ ಮಾಡಿದ್ದಾರೆ.

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ | ಯುವಕ ಅರೆಸ್ಟ್ Read More »

ಆದಾಯ ಮಿತಿ ವಿನಾಯಿತಿ ಮಿತಿ 12 ಲ.ರೂ.ಗೇರಿಕೆ : ಮಧ್ಯಮ ವರ್ಗಕ್ಕೆ ನಿರೀಕ್ಷೆಗಿಂತಲೂ ದೊಡ್ಡ ಗಿಫ್ಟ್‌

2025-26 ಬಜೆಟ್‌ಲ್ಲಿ ಏನೇನಿದೆ? ಹೊಸದಿಲ್ಲಿ : ಬಜೆಟ್‌ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ

ಆದಾಯ ಮಿತಿ ವಿನಾಯಿತಿ ಮಿತಿ 12 ಲ.ರೂ.ಗೇರಿಕೆ : ಮಧ್ಯಮ ವರ್ಗಕ್ಕೆ ನಿರೀಕ್ಷೆಗಿಂತಲೂ ದೊಡ್ಡ ಗಿಫ್ಟ್‌ Read More »

ನಿರ್ಮಲಾ ಸೀತಾರಾಮನ್‌ ದಾಖಲೆಯ 8ನೇ ಬಜೆಟ್‌ ಮಂಡನೆ ಆರಂಭ

ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ತಮ್ಮ ದಾಖಲೆಯ 8ನೇ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ಸಂಸತ್‌ ಇತಿಹಾಸದಲ್ಲಿ ಹೆಚ್ಚು ಬಜೆಟ್‌ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಈ ಮೂಲಕ ಪಾತ್ರರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟನ್ನು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದಾರೆ. ಬಜೆಟ್ ಮಂಡನೆ ಆರಂಭಿಸಿದ ಕೂಡಲೇ ವಿರೋಧ ಪಕ್ಷಗಳ ಗದ್ದಲ ಆರಂಭವಾಯಿತು. ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಕಳೆದ

ನಿರ್ಮಲಾ ಸೀತಾರಾಮನ್‌ ದಾಖಲೆಯ 8ನೇ ಬಜೆಟ್‌ ಮಂಡನೆ ಆರಂಭ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ

ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ತುಸು ಇಳಿಸಿ ಸರಕಾರ ಜನರಿಗೆ ಸಿಹಿ ಸುದ್ದಿ ನೀಡಿದೆ. ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 7 ರೂ. ಇಳಿಕೆಯಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಹೊಸ ದರದ ಪ್ರಕಾರ ದಿಲ್ಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,797 ರೂಪಾಯಿ ಆಗಿದೆ. ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಗೃಹಬಳಕೆ ಸಿಲಿಂಡರ್ ಬೆಲೆ ಈ ವರ್ಷದ ಆಗಸ್ಟ್‌ನಿಂದ ಬದಲಾಗಿಲ್ಲ.

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ Read More »

ಇಂದು ಕೇಂದ್ರ ಬಜೆಟ್‌ ಮಂಡನೆ : ಮಧ್ಯಮ ವರ್ಗದವರಿಗೆ ಭರಪೂರ ಕೊಡುಗೆ ಸಿಗುವ ನಿರೀಕ್ಷೆ

ಹೊಸದಿಲ್ಲಿ: ಕೇಂದ್ರದ ಬಜೆಟ್ ಅಧಿವೇಶನ ಶುಕ್ರವಾರ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.6.3% ಮತ್ತು ಶೇ.6.8ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಮುಂಬರುವ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗಬಹುದು ಎಂದು ಆರ್ಥಿಕ ಸಮೀಕ್ಷೆ ಸೂಚಿಸಿದೆ.

ಇಂದು ಕೇಂದ್ರ ಬಜೆಟ್‌ ಮಂಡನೆ : ಮಧ್ಯಮ ವರ್ಗದವರಿಗೆ ಭರಪೂರ ಕೊಡುಗೆ ಸಿಗುವ ನಿರೀಕ್ಷೆ Read More »

ಫೆ.1ರಂದು ಕೇಂದ್ರ ಬಜೆಟ್‌ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ

ಸತತ ಎಂಟನೇ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್​ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ. ಇಷ್ಟೆಲ್ಲಾ

ಫೆ.1ರಂದು ಕೇಂದ್ರ ಬಜೆಟ್‌ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ Read More »

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ

ತನಿಖೆಗೆ ನ್ಯಾಯಾಂಗ ಆಯೋಗ ರಚನೆ ; ಒಂದೇ ದಿನ 8 ಕೋಟಿ ಜನ ಭೇಟಿ ಪ್ರಯಾಗರಾಜ್: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾರ್ಗಸೂಚಿ ನೀಡಿದ್ದು, ಸ್ನಾನಕ್ಕೆ ತೆರಳುವವರನ್ನು ತಡೆದಿಡಲು ಅಲ್ಲಲ್ಲಿ ಹೋಲ್ಡಿಂಗ್‌ ಪಾಯಿಂಟ್‌ ರಚಿಸಲು ಮತ್ತು ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಲು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ Read More »

error: Content is protected !!
Scroll to Top