ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ
ವೈಕುಂಠ ಏಕಾದಶಿ ಟೋಕನ್ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್ಲಿಫ್ಟ್ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು […]
ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ Read More »










