ರಾಜಕೀಯ

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌

ಬಿಜೆಪಿ ಹೋರಾಟ ಬೆಂಬಲಿಸದಿರಲು ನಿರ್ಧಾರ ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಕಾಂಗ್ರೆಸ್‌ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ನಡೆಸುವ ಹೋರಾಟವನ್ನು ಬೆಂಬಲಿಸದಿರುವ ಅಚ್ಚರಿಯ ನಿರ್ಧಾರವನ್ನು ಮಿತ್ರಪಕ್ಷ ಜೆಡಿಎಸ್‌ ಕೈಗೊಂಡಿದೆ.ಶನಿವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಜೆಡಿಎಸ್ ನಾಯಕರು ತಮ್ಮ ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ.ನಾವು ಪಕ್ಷದ ಸಿದ್ಧಾಂತ ಮತ್ತು ತತ್ವಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. […]

ಮುಸ್ಲಿಂ ಗುತ್ತಿಗೆ ಮೀಸಲಾತಿ : ಹೋರಾಟದಿಂದ ಹಿಂದೆ ಸರಿದ ಜೆಡಿಎಸ್‌ Read More »

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ

ಹನಿಟ್ರ್ಯಾಪ್‌ನಲ್ಲಿ ದೊಡ್ಡ ದೊಡ್ಡವರ ಕೈವಾಡ ಇದೆ ಎಂದು ಮಾಹಿತಿ ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಹನಿಟ್ರ್ಯಾಪ್​ ಪ್ರಕರಣದ ದಾಖಲೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಸ್ತಾಂತರಿಸಲಾಗಿದೆ. ಸಚಿವ ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ. ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ ಮತ್ತು ಐಜಿಪಿಗೆ ದೂರು ಸಲ್ಲಿಸುವೆ ಎಂದು ಹೇಳಿದ್ದಾರೆ.ನನಗೆ ಕೂಡ ಹನಿಟ್ರ್ಯಾಪ್ ನಡೆಸಲು

ಹನಿಟ್ರ್ಯಾಪ್‌ ದಾಖಲೆ ಸಿಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ Read More »

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ

ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಕಾನೂನಿನ ಮುಂದೆ ತಂದು ನಿಲ್ಲಿಸುವ ಕೆಚ್ಚೆದೆ ಇದೆಯೇ? ದೇಶಾದ್ಯಂತ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ಪ್ರಕರಣ ಅಂತಿಮವಾಗಿ ಸುತ್ತಿಕೊಳ್ಳುವುದು ಯಾರ ಕೊರಳಿಗೆ? ಹೀಗೊಂದು ಅನುಮಾನ ಈಗ ರಾಜ್ಯದ ಜನರನ್ನು ಕಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಹನಿಟ್ರ್ಯಾಪ್‌ ಗುಸುಗುಸು ನಿಜ ಎನ್ನುವುದನ್ನು ವಿಧಾನಮಂಡಲ ಕಲಾಪದಲ್ಲೇ ಒಪ್ಪಿಕೊಳ್ಳಲಾಗಿದೆ. ಹಿರಿಯ ಸಚಿವ ಕೆ.ಎನ್‌.ರಾಜಣ್ಣ ತನ್ನನ್ನೂ ಸೇರಿಸಿ ಸುಮಾರು 48 ಮಂದಿಯ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಹಾಗೂ ಅನೇಕರ ವೀಡಿಯೊಗಳು ದಾಖಲಾಗಿದೆ ಎಂದು ಸದನದಲ್ಲಿ ಹೇಳಿದ್ದಾರೆ.

ಸಂಪಾದಕೀಯ – ಹನಿಟ್ರ್ಯಾಪ್‌ ಹೀನ ಸುಳಿಯೂ ಅವಕಾಶವಾದಿ ರಾಜಕಾರಣವೂ Read More »

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ

ಸದ್ದಿಲ್ಲದೆ ವೇತನ ಏರಿಸಿಕೊಂಡ ಸರಕಾರ ಬೆಂಗಳೂರು : ಜನರು ಬೆಲೆ ಏರಿಕೆಯಿಂದ ನಿತ್ಯ ಖರ್ಚುವೆಚ್ಚಗಳನ್ನು ಸರಿದೂಗಿಸಲು ಒದ್ದಾಡುತ್ತಿರುವಾಗಲೇ ಸರಕಾರ ಮಾತ್ರ ಮುಖ್ಯಮಂತ್ರಿಯೂ ಸೇರಿದಂತೆ ಎಲ್ಲ ಸಚಿವರ ಮತ್ತು ಶಾಸಕರ ವೇತವನ್ನು ಸದ್ದಿಲ್ಲದೆ ಹೆಚ್ಚಿಸಿಕೊಂಡಿದೆ. ಸಚಿವರು ಮತ್ತು ಶಾಸಕರ ವೇತನವನ್ನು ಶೇ.100ರಷ್ಟು ಹೆಚ್ಚಿಸುವ ಪ್ರಸ್ತಾವಕ್ಕೆ ರಾಜ್ಯಪಾಲರಿಂದ ಅನುತಿಯೂ ದೊರೆತಿದೆ. ಕಲಾಪ ವ್ಯವಹಾರಗಳ ಸಲಹಾ ಸಮಿತಿಯ ನಿರ್ಣಯದಂತೆ ‘ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ಶಾಸಕಾಂಗ ಸದಸ್ಯರ ವೇತನ, ಪಿಂಚಣಿ ಮತ್ತು ಭತ್ಯೆ

ಇನ್ನು ಸಿಎಂ, ಸಚಿವರು, ಶಾಸಕರಿಗೆ ದುಪ್ಪಟ್ಟು ಸಂಬಳ Read More »

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ

ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಹನಿಟ್ರ್ಯಾಪ್‌ ಕೃತ್ಯ ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಿನ್ನೆ ಹನಿಟ್ರ್ಯಾಪ್‌ ಕುರಿತು ಜೋರು ಚರ್ಚೆ ನಡೆದ ಬೆನ್ನಿಗೆ ಹನಿಟ್ರ್ಯಾಪ್‌ನ ರೂವಾರಿ ಯಾರು ಮತ್ತು ಯಾರಿಗೆಲ್ಲ ಹನಿಟ್ರ್ಯಾಪ್‌ ಬಲೆ ಹೆಣೆಯಲಾಗಿತ್ತು ಎಂಬ ಮಾಹಿತಿಗಳು ಹೊರಬರತೊಡಗಿವೆ. ವಿಧಾನಸಭೆ ಅಧಿವೇಶನದಲ್ಲಿ ನಿನ್ನೆ ಸಹಕಾರಿ ಸಚಿವ ಕೆ.ಎನ್‌. ರಾಜಣ್ಣ ತನ್ನನ್ನೂ ಸೇರಿಸಿ ರಾಜ್ಯ ಮತ್ತು ಕೇಂದ್ರದ 48 ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಶಾಸಕ ಸುನಿಲ್‌ ಕುಮಾರ್‌ ಕೂಡ ಹನಿಟ್ರ್ಯಾಪ್‌ ಕುರಿತಂತೆ ಸರಕಾರದ ಮೇಲೆ

ಕೊನೆಗೂ ಸಿಕ್ಕಿತು ಹನಿಟ್ರ್ಯಾಪ್‌ ಸೂತ್ರಧಾರನ ಸುಳಿವು : ಕಾಂಗ್ರೆಸ್‌ನಲ್ಲಿ ನಡುಕ Read More »

ಮಂಡ್ಯದವರನ್ನು ಛತ್ರಿಗಳು ಎಂದು ಕರೆದು ಅವಮಾನಿಸಿದ ಡಿಕೆಶಿ

ಉಪಮುಖ್ಯಮಂತ್ರಿ ಹೇಳಿಕೆಗೆ ಮಂಡ್ಯ ಜಿಲ್ಲೆಯಲ್ಲಿ ಭಾರಿ ಜನಾಕ್ರೋಶ ಮಂಡ್ಯ: ಮಂಡ್ಯದವರು ಛತ್ರಿಗಳು ಎಂಬ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ಜಿಲ್ಲೆಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆ ಜನರಿಗೆ ಡಿಕೆಶಿ ಅವಮಾನ ಮಾಡಿದ್ದಾರೆ. ಮಂಡ್ಯ ಜನರ ಭಿಕ್ಷೆಯಿಂದ ಕಾಂಗ್ರೆಸ್‍ಗೆ ಅಧಿಕಾರ ಸಿಕ್ಕಿದೆ. 7ರಲ್ಲಿ 5 ಕ್ಷೇತ್ರಗಳು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಡಿಕೆಶಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಕ್ಕಾಗಿ ಮಂಡ್ಯ ಜನರ ಬಳಿ ಬಂದು ಪೆನ್ನು, ಪೇಪರ್ ಕೊಡಿ ಎಂದು ಅಂಗಲಾಚಿದ್ದು ಮರೆತು

ಮಂಡ್ಯದವರನ್ನು ಛತ್ರಿಗಳು ಎಂದು ಕರೆದು ಅವಮಾನಿಸಿದ ಡಿಕೆಶಿ Read More »

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಹಾಗೂ ಮಂಗಳೂರು ಮೆಡಿಕಲ್ ಮತ್ತು ಎಜುಕೇಶನ್ ಹಬ್ ಆಗಿದ್ದರೂ, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದ ವ್ಯಾಪಾರ ಹಾಗೂ ಸಾರಿಗೆ ವ್ಯವಸ್ಥೆ ತೀವ್ರ ಅಡಚಣೆಯಾಗುತ್ತಿದೆ ಎಂದು ಎಂ.ಎಲ್‍.ಸಿ ಕಿಶೋರ್ ಕುಮಾರ್ ಪುತ್ತೂರು ಇಂದು ವಿಧಾನ ಪರಿಷತ್ತಿನಲ್ಲಿ ಚರ್ಚಿಸಿದ್ದಾರೆ. ಈ ಹಿಂದೆ ಮಾನ್ಯ ಉಪಮುಖ್ಯಮಂತ್ರಿಗಳು “ಮಂಗಳೂರು ಸಂಜೆ 8 ಗಂಟೆಗೆ ಬಂದ್ ಆಗುತ್ತದೆ” ಎಂದು ಹೇಳಿದ ಕಾರಣಕ್ಕೂ ಸಮರ್ಪಕ ರಸ್ತೆ ಸಂಪರ್ಕದ ಅಭಾವವೇ ಕಾರಣ ಎಂಬುದಾಗಿ ಶಾಸಕರು ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ನಡುವಿನ

ಮಂಗಳೂರು-ಬೆಂಗಳೂರು ರಸ್ತೆಯ ದುರಸ್ಥಿತಿ ಬಗ್ಗೆ ವಿಧಾನ ಪರಿಷತ್‍ ನಲ್ಲಿ ಚರ್ಚಿಸಿದ ಎಂ.ಎಲ್‍.ಸಿ. ಕಿಶೋರ್ ಕುಮಾರ್ ಪುತ್ತೂರು Read More »

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ

ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾರ್ಚ್ 28, 2022 ರಂದು ಅಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ 780 ಕೋಟಿ ರೂ. ಅನುದಾನ ಬಿಡುಗಡೆ ಆದೇಶ ಆಗಿದ್ದು, ಜತೆಗೆ 230 ಕೋಟಿ ರೂ. ಕಡಬ, ಬೆಳ್ತಂಗಡಿ, ಪುತ್ತೂರಿಗೆ ಅನುದಾನ ನೀಡಲಾಗಿದೆ. ಆದರೆ ಪುತ್ತೂರು ಹಾಲಿ ಶಾಸಕರು 780 ಕೋಟಿ ರೂ. ಅನುದಾನದ ಬದಲಿಗೆ 1010 ಕೋಟಿಯ ಫ್ಲೆಕ್ಸ್ ಗಳನ್ನು  ಹಾಕಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿರುವುದು ನಾಚಿಕೆ ಗೇಡಿನ ವಿಚಾರ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ Read More »

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು

ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲು ಇನ್ನೋರ್ವ ಸಚಿವರಿಂದ ಪ್ರಯತ್ನ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು ಕೇಳಿಸಲಾರಂಭಿಸಿದೆ. ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ತುಮಕೂರು ಕಡೆಯ ಸಚಿವರನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಿ ಮಟ್ಟ ಹಾಕಲು ಪ್ರಯತ್ನಿಸಲಾಗಿದೆ. ಈ ಹನಿಟ್ರ್ಯಾಪ್‌ ಜಾಲ ಹೆಣೆದಿರುವುದು ಕಾಂಗ್ರೆಸಿನವರೇ ಆದ ಇನ್ನೊಬ್ಬ ಪ್ರಭಾವಿ ಸಚಿವರು ಎಂಬ ವದಂತಿಗಳು ಕಳೆದ ಎರಡು ದಿನಗಳಿಂದ ಹರಿದಾಡುತ್ತಿವೆ. ಕೆಲ ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಮಾಡಿ ಸಿಕ್ಕಿಬಿದ್ದರುವ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಅಕುಲ ಅನುರಾಧ ಎಂಬವರು ಯತ್ನಾಳ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಯತ್ನಾಳ್‌ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್‌ ಸೆಕ್ಷನ್‌ 79 ಅಡಿ ಎಫ್‌ಐಆರ್‌ ದಾಖಲಾಗಿದೆ.ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌ Read More »

error: Content is protected !!
Scroll to Top