ಬಜೆಟ್ ಮುಖ್ಯಾಂಶಗಳು : 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ
ಮೀನುಗಾರಿಕೆ ಪ್ರೋತ್ಸಾಹ ಧನ ಹೆಚ್ಚಳ ಅಡಿಕೆ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ 10 ಕೋಟಿ ರೂ. ಮೀಸಲು ಬೆಂಗಳೂರೂ : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆರ ಸರಿಯಾಗಿ ಬಜೆಟ್ ಮಂಡನೆ ಪ್ರಾರಂಭಿಸಿದ್ದಾರೆ. ಬಜೆಟ್ ಘೋಷಣೆಯ ಕೆಲವು ಮುಖ್ಯಾಂಶಗಳು ಇಲ್ಲಿವೆ. *ಮೀನುಗಾರಿಕೆ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್ಲೆನ್ಸ್, ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು. ಉತ್ತರ ಕನ್ನಡ, ದಕ್ಷಿಣ […]
ಬಜೆಟ್ ಮುಖ್ಯಾಂಶಗಳು : 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ Read More »










