ರಾಜಕೀಯ

ದೇಶದ ಭದ್ರತೆ ಹಾಗೂ ಸಾರ್ವಭೌಮತೆಯ ಜತೆಗೆ ಗಟ್ಟಿಯಾಗಿ ನಿಲ್ಲೋಣ : ವಿ ಸುನಿಲ್ ಕುಮಾರ್

ಕಾರ್ಕಳ : ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ. ಈ ದಾಳಿಯಲ್ಲಿ ನೂರಾರು ಉಗ್ರರು ಹತರಾಗಿದ್ದು ಭಾರತದ ಜತೆಗೆ ಪಾಕಿಸ್ತಾನ ಇನ್ನೆಂದು ಕುಚೋದ್ಯ ನೀಡದಂತ ಪೆಟ್ಟು ನೀಡಲಿ ಎಂದು ಆಶಿಸುತ್ತೇನೆ. ದೇಶ ಈಗ ಯುದ್ಧದಂಥ ಸ್ಥಿತಿಯನ್ನು ಎದುರಿಸುತ್ತಿದ್ದು ದೇಶದೊಳಗೂ ಕೆಲ ವಿಚ್ಛಿದ್ರಕಾರಿ ಮನಸುಗಳು ವಿಷಕಕ್ಕುವ ಕೆಲಸ ಮಾಡಬಹುದು. ಇವರ ಬಗ್ಗೆ ಜಾಗೃತರಾಗಿರುತ್ತಾ, ಕೇಂದ್ರ ಸರ್ಕಾರ ನೀಡುವ ಭದ್ರತಾ ಸೂಚನೆಗಳನ್ನು […]

ದೇಶದ ಭದ್ರತೆ ಹಾಗೂ ಸಾರ್ವಭೌಮತೆಯ ಜತೆಗೆ ಗಟ್ಟಿಯಾಗಿ ನಿಲ್ಲೋಣ : ವಿ ಸುನಿಲ್ ಕುಮಾರ್ Read More »

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌

ಕಾಂಗ್ರೆಸ್‌ ಸಭೆಯೊಳಗೆ ಬಂದು ಸಿಎಂಗೆ ಕಪ್ಪು ಬಾವುಟ ತೋರಿಸಿ ಗೋ ಗೋ ಪಾಕಿಸ್ಥಾನ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರು ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಕಾಂಗ್ರೆಸ್‌ನ ಪ್ರತಿಭಟನಾ ಸಭೆ ಗೊಂದಲದ ಗೂಡಾಯಿತು. ಬಿಜೆಪಿಯ ಮಹಿಳಾ ಕಾರ್ಯಕರ್ತರು ಸಭೆಯೊಳಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ಇದರಿಂದ ಕೆರಳಿ ಕೆಂಡವಾದ ಸಿದ್ದರಾಮಯ್ಯನವರು ಬೆಳಗಾವಿ ಎಸ್‌ಪಿಯನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಸಿದ್ದರಾಮಯ್ಯನವರ ಸಾರ್ವಜನಿಕ

ವೇದಿಕೆ ಮೇಲೆ ಎಸ್‌ಪಿಗೆ ಹೊಡೆಯಲು ಕೈ ಎತ್ತಿದ ಸಿದ್ದರಾಮಯ್ಯ : ವೀಡಿಯೊ ವೈರಲ್‌ Read More »

ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ

ನಿಶಾನ್-ಎ-ಪಾಕಿಸ್ಥಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಕಿಡಿಕಾರಿದ ಆರ್‌.ಅಶೋಕ್‌ ಬೆಂಗಳೂರು: ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ಥಾನದ ಮಾಧ್ಯಮಗಳು ಪ್ರಮುಖ ಸುದ್ದಿಯಾಗಿ ಪ್ರಕಟಿಸಿವೆ. ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದಾಗ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ನಡೆಸಿದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು, ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದರೆ ಸಾಕು. ಉಗ್ರರ ದಾಳಿಗೆ ಕೇಂದ್ರ ಸರಕಾರದ ವೈಫಲ್ಯ ಕಾರಣ ಎಂದು ಹೇಳಿದ್ದರು.

ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ Read More »

ಖರ್ಗೆ ಸಭೆ ಖಾಲಿ ಖಾಲಿ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷನೇ ಅಮಾನತು

ಬೃಹತ್‌ ಸಮಾವೇಶಕ್ಕೆ ಜನ ಸೇರದೆ ಕಾಂಗ್ರೆಸ್‌ಗೆ ಮುಜುಗರ ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ ಬಿಹಾರದ ಬಕ್ಸರ್‌ನಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ವಿಫಲವಾಗಿರುವುದರಿಂದ ಆಕ್ರೋಶಗೊಂಡಿರುವ ಹೈಕಮಾಂಡ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರನ್ನೇ ಅಮಾನತುಗೊಳಿಸಿದೆ. ರಾಜಕೀಯ ಕಾರ್ಯಕ್ರಮದಲ್ಲಿ ಸಭಿಕರ ಸಂಖ್ಯೆ ತೀರಾ ವಿರಳವಾಗಿತ್ತು. ಖರ್ಗೆ ಖಾಲಿ ಕುರ್ಚಿಗಳನ್ನು ನೋಡಿಕೊಂಡು ಭಾಷಣ ಮಾಡಬೇಕಾಯಿತು. ಇದರಿಂದ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರ ಮುಜುಗರಕ್ಕೊಳಗಾಗಿದೆ. ಹೀಗಾಗಿ ಬಕ್ಸರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನೋಜ್ ಕುಮಾರ್ ಪಾಂಡೆಯನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮನೋಜ್

ಖರ್ಗೆ ಸಭೆ ಖಾಲಿ ಖಾಲಿ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷನೇ ಅಮಾನತು Read More »

ಪೋಪ್‌ ನಿಧನಕ್ಕೆ ಸ್ಪೀಕರ್‌ ಖಾದರ್‌ ಸಂತಾಪ

ಮಂಗಳೂರು: ಪೋಪ್ ಫ್ರಾನ್ಸಿಸ್ ನಿಧನಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಆಧ್ಯಾತ್ಮಿಕ ಗುರುಗಳಾಗಿದ್ದ ಪೋಪ್‌ ಸಹಾನುಭೂತಿ, ಸರಳತೆ, ನ್ಯಾಯ ಮತ್ತು ಶಾಂತಿ ಬಯಸುವವರ ನೈತಿಕ ಧ್ವನಿಯಾಗಿದ್ದರು. ಪೋಪ್ ಆಗಿ ಅವರ ಸರಳ ಜೀವನ ಮತ್ತು ಬಡವರ ಬಗ್ಗೆ ಪ್ರೀತಿ, ವಿಶೇಷ ಕಾಳಜಿ, ಪ್ರತಿಯೊಬ್ಬ ಮನುಷ್ಯನ ಘನತೆಯ ಬಗ್ಗೆ ಆಳವಾದ ಕಾಳಜಿಯನ್ನು ಹೊಂದಿದ್ದರು ಎಂದು ಹೇಳಿದ್ದಾರೆ. ಪೋಪ್ ಫ್ರಾನ್ಸಿಸ್ ಅವರನ್ನು 2024ರ ಡಿಸೆಂಬರ್‌ನಲ್ಲಿ ಭೇಟಿಯಾಗಿ ಅವರ ಆಶೀರ್ವಾದ ಪಡೆದ ಕ್ಷಣಗಳನ್ನು ನೆನಪಿಸಿಕೊಂಡಿರುವ ಖಾದರ್ ಪೋಪ್

ಪೋಪ್‌ ನಿಧನಕ್ಕೆ ಸ್ಪೀಕರ್‌ ಖಾದರ್‌ ಸಂತಾಪ Read More »

ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್‌. ಅಶೋಕ್‌

ರಕ್ತ ಕಣ್ಣೀರು ಸಿನಿಮಾದಂತಿದೆ ಸರಕಾರದ ವರದಿ ಎಂದು ಲೇವಡಿ ಬೆಂಗಳೂರು: ಜಾತಿ ಗಣತಿ ವರದಿಯ ಮೂಲಪ್ರತಿ ಇಲ್ಲ ಎಂದು ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಹೀಗಾಗಿ ಸರ್ಕಾರ ಬಹಿರಂಗಗೊಳಿಸಿರುವ ಜಾತಿ ಗಣತಿ ವರದಿ ನಕಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಈಗ ಮಂಡನೆಯಾದ ದತ್ತಾಂಶಗಳ ವರದಿ ನಕಲಿ ಎಂಬುದಕ್ಕೆ ಪುರಾವೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು 2021, ಅಕ್ಟೋಬರ್‌ 5ರಂದು ಸರ್ಕಾರಕ್ಕೆ

ಸರಕಾರ ಮಂಡಿಸಿದ್ದು ಜಾತಿ ಸಮೀಕ್ಷೆಯ ನಕಲಿ ವರದಿ : ಆರ್‌. ಅಶೋಕ್‌ Read More »

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ

ಒಕ್ಕಲಿಗ, ಲಿಂಗಾಯತ ಸಚಿವರಿಂದ ಭಾರಿ ವಿರೋಧ; ಜೋರು ಧ್ವನಿಯಲ್ಲಿ ವಾಗ್ವಾದ ಬೆಂಗಳೂರು : ಜಾತಿ ಗಣತಿ ವರದಿ ಸಂಬಂಧ ನಿನ್ನೆ ನಡೆದ ಮಹತ್ವದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಲು ಸಾಧ್ಯವಾಗಿಲ್ಲ. ಸಚಿವರು ವರದಿ ಪರ ಮತ್ತು ವಿರೋಧವಾಗಿ ಜೋರು ದ್ವನಿಯಲ್ಲಿ ಮಾತನಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವ ಸಮಜಾಯಿಸಿಗೂ ಬಗ್ಗಿಲ್ಲ ಎಂದು ತಿಳಿದುಬಂದಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಸಚಿವರು ವರದಿಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.ಕಳೆದೊಂದು ವಾರದಿಂದ ಕರ್ನಾಟಕದಾದ್ಯಂತ ದೊಡ್ಡ ಕೋಲಾಹಲ ಎಬ್ಬಿಸಿದ್ದ ಜಾತಿ ಗಣತಿ

ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ Read More »

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ

ಮೋದಿ, ಅಮಿತ್‌ ಶಾ ಕರ್ನಾಟಕ ಸರಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪ ಬೆಂಗಳೂರು: ರಾಜ್ಯದಲ್ಲಿರುವ ನಮ್ಮ ಸರ್ಕಾರ ತೆಗೆಯಲು ಪ್ಲ್ಯಾನ್‌ ನಡೆದಿದೆ. ಒಗ್ಗಟ್ಟಾಗಿ ಇರದೆ ಹೋದರೆ ಸರ್ಕಾರ ಉರುಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತುಮ್ಮೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಎಚ್ಚರಿಕೆ ನೀಡಿದ್ದಾರೆ.ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದ ಅವರು, ನೀವು ಹುಷಾರಾಗಿರಬೇಕು. ಮೋದಿ, ಅಮಿತ್ ಶಾ ನಿಮ್ಮ ಸರ್ಕಾರ ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪವಿದ್ದರೂ ಒಗ್ಗಟ್ಟಾಗಿರಬೇಕು ಎಂದು ವೇದಿಕೆಯಲ್ಲಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ಗೆ ಕಿವಿಮಾತು

ಒಗ್ಗಟ್ಟಾಗಿರಿ, ಇಲ್ಲದಿದ್ದರೆ ಸರಕಾರ ಬೀಳುತ್ತೆ : ಸಿಎಂ, ಡಿಸಿಎಂಗೆ ಖರ್ಗೆ ಪಾಠ Read More »

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ

ನ್ಯಾಶನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ, ರಾಹುಲ್‌ಗೆ ಸಂಕಷ್ಟ ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ದಿಲ್ಲಿಯ ರೋಸ್‌ ಅವೆನ್ಯೂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುವುದರೊಂದಿಗೆ ಕಾಂಗ್ರೆಸ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ನ್ಯಾಶನಲ್‌ ಹೆರಾಲ್ಡ್‌ನ ಕೋಟಿಗಟ್ಟಲೆ ಮೊತ್ತದ ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ನ

2 ಸಾವಿರ ಕೋ.ರೂ. ಮೌಲ್ಯದ ಆಸ್ತಿ 50 ಲ.ರೂ.ಗೆ ವರ್ಗಾವಣೆ : ಚಾರ್ಜ್‌ಶೀಟ್‌ನಲ್ಲಿದೆ ʼಕೈʼಚಳಕದ ಮಾಹಿತಿ Read More »

ಇಂದಿನಿಂದ ವಕ್ಪ್‌ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಒಂದೆಡೆ ಬೀದಿ ಹೋರಾಟಗಳು ನಡೆಯುತ್ತಿದ್ದರೆ ಇಂದಿನಿಂದ ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟವೂ ಶುರುವಾಗಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 73 ಅರ್ಜಿಗಳ ಗುಚ್ಚವನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆತ್ತಿಕೊಳ್ಳಲಿದೆ.ವಕ್ಫ್‌ ಕಾಯಿದೆಗೆ ತಿದ್ದಪಡಿ ಮಾಡುವ ಮೂಲಕ ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ ಮತ್ತು ಅವರ ಆಸ್ತಿಯನ್ನು ಕಬಳಿಸುವ ಹುನ್ನಾರವಿದೆ. ಸಂವಿಧಾನದಲ್ಲಿ ವಕ್ಫ್‌ ಕಾಯಿದೆಗೆ ತಿದ್ದುಪಡಿ ಮಾಡಲು ಅವಕಾಶ ಇಲ್ಲ ಎಂದು ಮಸೂದೆಯನ್ನು ವಿರೋಧಿಸುವವರು ವಾದಿಸುತ್ತಿದ್ದಾರೆ.ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ

ಇಂದಿನಿಂದ ವಕ್ಪ್‌ ಕಾನೂನು ಹೋರಾಟ : ಸುಪ್ರೀಂ ಕೋರ್ಟಿನಲ್ಲಿ 73 ಅರ್ಜಿಗಳ ವಿಚಾರಣೆ Read More »

error: Content is protected !!
Scroll to Top